Koppala; ತುಂಗಭದ್ರಾ ಡ್ಯಾಂನಲ್ಲಿ 2019 ರಲ್ಲಿ ಸಂಭವಿಸಿತ್ತು ಅವಘಡ
Team Udayavani, Aug 11, 2024, 1:26 PM IST
ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಗೇಟ್ ಚೈನ್ ಲಿಂಕ್ ಕಟ್ ಆಗಿರುವ ಪ್ರಕರಣ ಜಲಾಶಯದ ಇತಿಹಾಸದ ಮೊದಲ ಬಹುದೊಡ್ಡ ಪ್ರಕರಣ ಇದಾಗಿದ್ದರೂ, ಐದು ವರ್ಷಗಳ ಹಿಂದೆ ಲಘು ದುರಂತವೊಂದು ಸಂಭವಿಸಿತ್ತು.
ಅಂದು 2019 ರಲ್ಲಿ ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಯ (ಮುನಿರಾಬಾದ್) ಬಳಿ ಗೇಟ್ ಮುರಿದಿತ್ತು. ಹಾಗಲೂ ಸಹಿತ ನಾಲ್ಕು ದಿನಗಳ ಕಾಲ ಅಪಾರ ಪ್ರಮಾಣದ ನೀರು ಹರಿದು ಹೋಗಿತ್ತು. ಅಂದು ವಿವಿಧ ತಜ್ಞರ ತಂಡ ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿ, ವಾರಗಳ ಕಾಲ ರಿಪೇರಿಗೆ ಹರಸಾಹಸ ಪಟ್ಟಿದ್ದರು.
ಆ ಬಳಿಕ ಆರ್ ಕೆ ಮೆಡಿಕ್ ಮೆಥಾಡಲಿಜಿ ಬಳಸಿ ಈ ಹಿಂದಿನ ನೀರಾವರಿ ನಿಗಮದ ಎಂಡಿಯಾಗಿದ್ದ ಮಲ್ಲಿಕಾರ್ಜುನ ಗುಂಗೆ ಅವರ ಸತತ ಪ್ರಯತ್ನದಿಂದ ಬೃಹದಾಕಾರದ ಮರಳಿನ ಮೂಟೆ ಮೂಲಕ ಮುರಿದ ಗೇಟಿನ ಸ್ಥಳಕ್ಕೆ ಬೃಹತ್ ಕ್ರೇನ್ ಗಳ ಮೂಲಕ ಇಳಿ ಬಿಟ್ಟು ನೀರಿನ ಹರಿವು ತಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ
Darshan, ಸುದೀಪ್ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.