![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Feb 24, 2021, 2:54 PM IST
ಗಂಗಾವತಿ: ಕಳೆದುಹೋದ ಮಾನ ಮರ್ಯಾದೆ ಮತ್ತೆ ಬರಲು ಆಶೀರ್ವಾದ ಮಾಡುವಂತೆ ಭಕ್ತನೋರ್ವ ಗಂಗಾವತಿ ಗ್ರಾಮದೇವತೆ ದುರುಗಮ್ಮ ಹುಂಡಿಗೆ ಕಾಣಿಕೆ ಸಮೇತ ಪತ್ರ ಬರೆದು ಹಾಕಿದ್ದಾನೆ.
ದೇವತೆಯ ಕಾಣಿಕೆ ಹುಂಡಿ ಎಣಿಕೆಯ ಸಂದರ್ಭದಲ್ಲಿ ಪತ್ರ ಕಂಡು ಬಂದಿದ್ದು ಏಲಕ್ಕಿ ಚಕ್ಕಿ ಸಮೇತ ಪತ್ರಕ್ಕೆ ಅರಿಷಿಣ ಕುಂಕುಮ ಹಚ್ಚಿ ಪತ್ರವನ್ನು ಹುಂಡಿಯಲ್ಲಿ ಹಾಕಿದ್ದಾರೆ. ಸಿದ್ದಾಪುರದಲ್ಲಿ ಪ್ಲಾಟ್ ಮಾರಾಟವಾಗಲಿ, ಅಕ್ಕ, ಅಣ್ಣ ತಮ್ಮನ ಮದುವೆಯಾಗಲಿ, ಕೋರ್ಟಿನಲ್ಲಿರುವ ಕೇಸ್ ಗೆದ್ದು ಹೊಲದ ಹಣ ಬೇಗನೆ ಬರಲಿ, ಕುಟುಂಬ ಕಷ್ಟದಿಂದ ಬೇಗನೆ ಹೊರಗೆ ಬರಲಿ ಎಂದು ಪತ್ರದಲ್ಲಿ ಬರೆಯಲಾಗಿದೆ.
ಇದನ್ನೂ ಓದಿ:ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ
ಬುಧವಾರ ಹುಂಡಿಯ ಹಣ ಎಣಿಕೆ ಮಾಡಲಾಗಿದ್ದು ಒಟ್ಟು 2,10,070 ರೂ ಸಂಗ್ರಹವಾಗಿದೆ. ಕಳೆದ 5 ತಿಂಗಳ ಹಿಂದೆ ಹುಂಡಿ ಎಣಿಕೆ ಸಂದರ್ಭದಲ್ಲಿ 2,17.000 ರೂ ಹಣ ಸಂಗ್ರಹವಾಗಿತ್ತು.
ಹುಂಡಿ ಎಣಿಕೆ ಸಂದರ್ಭದಲ್ಲಿ ಜೋಗದ ನಾರಾಯಣಪ್ಪ, ಬಿ.ಅಶೋಕ, ಬಿಚ್ಚಾಲಿ ಮಲ್ಲಿಕಾರ್ಜುನ, ವಾಮರಜ್ಯೋತಿ ವೆಂಕಟೇಶ ಗೀತಾವಿಕ್ರಂ ಸೇರಿ ಅನೇಕರಿದ್ದರು.
ಇದನ್ನೂ ಓದಿ:‘ಬಿಗ್ ಬಾಸ್ ಮನೆಗೆ ಎಂಟ್ರಿ’ …ನಿರ್ದೇಶಕ ರವಿ ಶ್ರೀವತ್ಸ ಹೇಳಿದ್ದೇನು ?
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.