![Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?](https://www.udayavani.com/wp-content/uploads/2024/12/devil-415x241.jpg)
ನಿರುದ್ಯೋಗ ಅಳಿಸಲು ನರೇಗಾ ಸಹಕಾರಿ
ಉದ್ಯೋಗ ಖಾತ್ರಿ ಜಾರಿಗೆ ಬಂದು 15 ವರ್ಷ! ಇದ್ದೂರಲ್ಲೇ ಉದ್ಯೋಗ ಪಡೆದಿವೆ ಕುಟುಂಬಗಳು
Team Udayavani, Feb 4, 2021, 6:12 PM IST
![Narega](https://www.udayavani.com/wp-content/uploads/2021/02/Narega-620x372.png)
ಗಂಗಾವತಿ: ತಾಲೂಕಿನ ಆಗೋಲಿ ಗ್ರಾಪಂ ವ್ಯಾಪ್ತಿಯ ಹಂಪಸದುರ್ಗಾ ಗ್ರಾಮದಲ್ಲಿ ನರೇಗಾ ದಿವಸ್ ಆಚರಿಸಲಾಯಿತು. ನರೇಗಾ ದಿವಸ್ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧಿಧೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಪಣೆ ಮಾಡಲಾಯಿತು.
ತಾಲೂಕು ನರೇಗಾ ತಾಂತ್ರಿಕ ಸಂಯೋಜಕ ಸಯ್ಯದ್ ತನ್ವೀರ್ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ಕೆಲಸ ನೀಡಲು ಉದ್ಯೋಗ ಖಾತ್ರಿ ಯೋಜನೆ ಜಾರಿ ತರಲಾಗಿದೆ. ಯೋಜನೆ ಜಾರಿ ಬಂದು ಹದಿನೈದು ವರ್ಷಗಳಾಗಿವೆ. ಈ ಅವಧಿಯಲ್ಲಿ ಹಳ್ಳಿಗಳಲ್ಲಿನ ಸಹಸ್ರಾರು ಕುಟುಂಬಗಳು ಇದ್ದೂರಲ್ಲೇ ಉದ್ಯೋಗ ಪಡೆದಿವೆ. ನರೇಗಾದಡಿ ಹಲವಾರು ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಯೋಜನೆ ಎಲ್ಲರ ಮನೆ ಮಾತಾಗಿದೆ ಎಂದರು.
ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಸಮಸ್ಯೆ ಅಳಿಸಲು ನರೇಗಾ ಸಹಕಾರಿಯಾಗಿದೆ. ಜಾಬ್ ಕಾರ್ಡ್ ಹೊಂದಿದ ಕುಟುಂಬಗಳಿಗೆ ವರ್ಷದಲ್ಲಿ 100 ದಿನ ಕೆಲಸ ಕೊಡಲಾಗುತ್ತಿದೆ. ವೈಯಕ್ತಿಕ ಹಾಗೂ ಸಮುದಾಯಿಕ ಕಾಮಗಾರಿಗಳನ್ನು ಕೈಗೊಳ್ಳಬಹುದು ಎಂದು ತಿಳಿಸಿದರು.
ನರೇಗಾದಡಿ ಹಳ್ಳ, ನಾಲಾ, ಕೆರೆ ಹೂಳೆತ್ತುವುದರಿಂದ ಅಂತರ್ಜಲ ವೃದ್ಧಿಗೊಂಡು ಬೋರ್ವೆಲ್ಗಳು ರಿಚಾರ್ಜ್ ಆಗುತ್ತವೆ. ದನಕರಗಳಿಗೆ ಕುಡಿಯಲು ನೀರು ಸಹ ದೊರೆಯುತ್ತದೆ. ಹೀಗೆ ಗ್ರಾಮೀಣ ಭಾಗದ ಸರ್ವತೋಮುಖ ಅಭಿವೃದ್ಧಿಗೆ ನರೇಗಾ ಅನುಕೂಲವಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ :ಉಡುಪಿ: ತಪೋವನಿ ಮಾತಾಜಿ ನಿಧನ; ಪೇಜಾವರ ಶ್ರೀ ಸಂತಾಪ
ಗ್ರಾಪಂ ಕಾರ್ಯದರ್ಶಿ ಉಮೇಶ, ತಾಲೂಕು ನರೇಗಾ ಐಇಸಿ ಸಂಯೋಜಕ ಬಾಳಪ್ಪ ತಾಳಕೇರಿ, ತಾಂತ್ರಿಕ ಸಹಾಯಕ ಗ್ಯಾನಪ್ಪ, ಮೇಟಿಗಳಾದ ಅಮರೇಶ, ದುರುಗಪ್ಪ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
![Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?](https://www.udayavani.com/wp-content/uploads/2024/12/devil-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![2](https://www.udayavani.com/wp-content/uploads/2024/12/2-39-150x80.jpg)
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
![Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ](https://www.udayavani.com/wp-content/uploads/2024/12/koodla-150x87.jpg)
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
![3-gangavathi](https://www.udayavani.com/wp-content/uploads/2024/12/3-gangavathi-1-150x90.jpg)
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
![2-koppala](https://www.udayavani.com/wp-content/uploads/2024/12/2-koppala-150x90.jpg)
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
![ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ](https://www.udayavani.com/wp-content/uploads/2024/12/Hanumamala-150x106.jpg)
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?](https://www.udayavani.com/wp-content/uploads/2024/12/devil-150x87.jpg)
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
![Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!](https://www.udayavani.com/wp-content/uploads/2024/12/Leon-150x86.jpg)
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
![hubli-fire-incident-at-ayyappa-camp-nine-devotees-seriously-injured](https://www.udayavani.com/wp-content/uploads/2024/12/ayya-150x87.jpg)
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
![Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter](https://www.udayavani.com/wp-content/uploads/2024/12/Eng-150x93.jpg)
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
![Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್](https://www.udayavani.com/wp-content/uploads/2024/12/2-40-150x90.jpg)
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.