![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 3, 2020, 1:57 PM IST
ಗಂಗಾವತಿ: ಕೊವಿಡ್-19 ಕರ್ಪ್ಯೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಂದ್ ಮಾಡಲಾಗಿದ್ದ ಮದ್ಯದಂಗಡಿಗಳನ್ನು ಆರಂಭಿಸಲು ಜಿಲ್ಲಾಡಳಿತ ಸಿದ್ದತೆ ನಡೆಸಿದೆ.
ಗಂಗಾವತಿ ತಾಲೂಕಿನಲ್ಲಿ ಒಟ್ಡು 18 ಸಿಎಲ್-02 ಸರಕಾರಿ ಮದ್ಯದಂಗಡಿ-೦4 ಇದ್ದು ಜನದಟ್ಟಣೆ ತಪ್ಪಿಸಲು ಬಾರ್ ಮಾಲೀಕರು ಸಾಲಾಗಿ ಮದ್ಯ ಖರೀದಿಸಲು ಕಟ್ಟಿಗೆಗಳಿಂದ ಕ್ಯೂ ನಿಲ್ಲುವಂತೆ ಕಟ್ಟಿಗೆಯಿಂದ ವೇ ನಿರ್ಮಿಸಲಾಗಿದೆ. ಮೇಲೆ ಬಿದಿರಿನ ತಟ್ಟಿ ಹಾಕಲಾಗಿದೆ. ಮದ್ಯದಂಗಡಿ ಹತ್ತಿರ ಮದ್ಯ ಸೇವನೆಗೆ ಅವಕಾಶ ನೀಡದೇ ಪರ್ಸಲ್ ತೆಗೆದುಕೊಂಡು ಹೋಗಲು ಸರಕಾರ ಪರವಾನಿಗೆ ನೀಡಿದೆ. ಈ ನಿಯಮ ಪಾಲನೆ ಮಾಡದ ಮದ್ಯದಂಗಡಿಗಳ ಲೈಸೆನ್ಸ್ ರದ್ದು ಪಡಿಸಲಾಗುತ್ತದೆ ಎಂದು ಅಬಕಾರಿ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.
ಹಳೆಸ್ಟಾಕ್ ಪರಿಶೀಲಿಸಿ ಪರವಾನಿಗೆ ನೀಡಲು ಆಗ್ರಹ
ಕೋವಿಡ್-19 ಕರ್ಪ್ಯೂ ಹೇರುವ ಮುಂಚೆ ಇದ್ದ ಮದ್ಯದ ಸ್ಟಾಕ್ ಪರಿಶೀಲನೆ ನಂತರವೇ ಮದ್ಯಮಾರಾಟಕ್ಕೆ ಅವಕಾಶ ಕಲ್ಪಿಸಬೇಕು. ಅಧಿಕಾರಿಗಳು ಮದ್ಯದದಂಗಡಿಯವರು ಸೇರಿ ಲಾಕ್ ಡೌನ್ ಸಂದರ್ಭದಲ್ಲಿ ಮದ್ಯದ ಅಕ್ರಮ ಮಾರಾಟ ಮಾಡಿದ್ದಾರೆ. ಗ್ರಾಮೀಣ ಮತ್ತು ನಗರದ ಸ್ಲಂಗಳಲ್ಲಿ ಸುಮಾರು 60ಕ್ಕೂ ಹೆಚ್ಚು ಮದ್ಯದ ಅಕ್ರಮ ಅಂಗಡಿಗಳು ಕಾರ್ಯ ನಿರ್ವಹಿಸುತ್ತಿದ್ದು ಪುನಃ ಇವುಗಳ ಮೂಲಕ ಮದ್ಯ ಮಾರಾಟಕ್ಕೆ ಲಿಕ್ಕರ್ ಲಾಭಿ ನಡೆಯುತ್ತಿದ್ದು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಮದ್ಯದ ಅಕ್ರಮ ಮಾರಾಟ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ದಲಿತ ಸಂಘರ್ಷ ಸಮಿತಿ ರಾಜ್ಯ ಚಾಲಕ ತಿಪ್ಪಣ್ಣ ಆರತಿ ಹುಲುಗೇಶ ದೇವರಮನಿ ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.