ರಸ್ಸೆಲ್ ವೈಫರ್ – ಹಾವಿನ ಮರಿಗಳ ರಕ್ಷಣೆ


Team Udayavani, Dec 13, 2021, 9:52 AM IST

kustagi stringer

ಕುಷ್ಟಗಿ: ಕುಷ್ಟಗಿ ಪಟ್ಟಣದ ಹೊರವಲಯದ ಸಜ್ಜೆ ಗೂಡಿನಲ್ಲಿದ್ದ ರಸ್ಸೆಲ್ ವೈಪರ್ (Russell’s Viper) ಹಾವಿನ ಮರಿಗಳನ್ನು ಸ್ನೇಕ್ ಸ್ನೇಹಿ ಚಾಂದಪಾಷಾ ಹಾವಾಡಿಗ ಅವರು, ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಇಲ್ಲಿನ ಅಲೆಮಾರು ಬುಡಕಟ್ಟು ಸಮುದಾಯದವರು ವಾಸವಿರುವ ಸಂತ ಶಿಶುನಾಳ ಶರೀಫ ನಗರದಲ್ಲಿರುವ ಹಾವಾಡಿಗ ಚಾಂದಪಾಷಾ ಅವರಿಗೆ, ಸಜ್ಜೆ ಗೂಡಿನಲ್ಲಿ ಹಾವಿನ ಮರಿಗಳಿರುವ ಬಗ್ಗೆ ಮೋಬೈಲ್ ಕರೆ ಬಂದಿದೆ. ಕೂಡಲೇ ಗಜೇಂದ್ರಗಡ ರಸ್ತೆಯಲ್ಲಿರುವ ಈದ್ಗಾ ಮೈದಾನ ಬಳಿ ರೈತರ ಜಮೀನಿನಿಗೆ ಧಾವಿಸಿ ಸಜ್ಜೆ ಗೂಡು ತೆರವುಗೊಳಿಸಿದಾಗ ಎಂಟು ರಸ್ಸೆಲ್ ವೈಫರ್ (Russell’s Viper) ಹಾವಿನ ಮರಿಗಳು ಒಂದೆಡೆ ಇದ್ದವು.

ಅದೇ ವೇಳೆ ನಾಗರಹಾವು ಸಹ ಪತ್ತೆಯಾಗಿದೆ. ಕೂಡಲೇ ರಸ್ಸೆಲ್ ವೈಫರ್ ಎಂಟು ಹಾವಿನ ಮರಿ ಸಹಿತ ನಾಗರಹಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ತೀರ ವಿಷಕಾರಿ ಎನಿಸಿದ ರಸ್ಸೆಲ್ ವೈಫರ್ ಈ ಮರಿ ಹಾವುಗಳನ್ನು ತಮ್ಮ ಮಕ್ಕಳೊಂದಿಗೆ ದೂರದ ಪ್ರದೇಶಕ್ಕೆ ಕರೆದೊಯ್ದು ಬಿಟ್ಟಿದ್ದಾರೆ.

ಇದನ್ನೂ ಓದಿ;- ಟಯರ್ ಸ್ಫೋಟವಾಗಿ ಬಿದ್ದ ಲಾರಿಗೆ 1 ಕಾರು, 6 ಲಾರಿಗಳ ಢಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ಈ ಹಾವಿನ ಮರಿಗಳನ್ನು ಮಕ್ಕಳು ಅಂಜಿಕೆ ಅಳುಕಿಲ್ಲದೇ ಹಿಡಿದು ಕಾಡಿಗೆ ಬಿಟ್ಟಿರುವ ಬಗ್ಗೆ ಚಂದಪಾಷಾ ವಿಡಿಯೋ ಮಾಡಿರುವುದು ಗಮನಾರ್ಹ ಎನಿಸಿದೆ. ಈ ಕುರಿತು ಮಾತನಾಡಿದ ಹಾವಾಡಿಗ ಚಂದಪಾಷಾ ಅವರು, ಈ ಮರಿ ಹಾವುಗಳನ್ನು ಕುರುಡು ಪಂಜ್ರಾ ಎನ್ನುತ್ತಾರೆ ಇವು ಕೆಟ್ಟ ಹಾವಾಗಿದ್ದು, ಇದರ ದೊಡ್ಡ ಹಾವು ಸಿಗಲಿಲ್ಲ. ಈ ಮರಿ ಹಾವು ಹಾಗೂ ನಾಗರಹಾವನ್ನು ಕಾಡಿಗೆ ಬಿಟ್ಟಿದ್ದೇನೆ. ಹಾವಿನ ಮರಿಗಳನ್ನು ನಮ್ಮ ಮಕ್ಕಳು ಹಿಡಿದಿದ್ದಾರೆ ಮರಿ ಹಾವುಗಳು ಬಾಯಿ ತೆಗೆಯುವುದಿಲ್ಲ ಹೀಗಾಗಿ ಕಚ್ಚುವುದಿಲ್ಲ ಎಂದರು.

ವನ್ಯಜೀವಿ ಛಾಯಾಗ್ರಾಹಕರಾದ ಪಾಂಡುರಂಗ ಆಶ್ರೀತ ಉದಯವಾಣಿಯೊಂದಿಗೆ ಮಾತನಾಡಿ
ಅಪರೂಪವೆನಿಸಿರುವ ರಸ್ಸೆಲ್ ಹಾವುಗಳನ್ನು ಹಾವಾಡಿಗ ಚಾಂದಪಾಷಾ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿರುವುದಕ್ಕೆ‌ ಮೊದಲು ಚಾಂದಪಾಷಾ ಅವರಿಗೆ ಧನ್ಯವಾದ ಸಲ್ಲಿಸುವೆ. ಯಾಕೆಂದರೆ ಈ ಹಾವು ತೀರ ವಿಷಕಾರಿಯಾಗಿದ್ದರೂ ಅಪರೂಪವಾಗಿವೆ ಎಂದರು.

ಟಾಪ್ ನ್ಯೂಸ್

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

Cheluvaray-swamy

Janatha Darshana: ಯಾರಿಗೂ ಇಲ್ಲದ ನಿರ್ಬಂಧ ಕೇಂದ್ರ ಸಚಿವ ಕುಮಾರಸ್ವಾಮಿಗೆ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kushtagi

Kushtagi: ಕಳ್ಳರ ಅಟ್ಟಹಾಸಕ್ಕೆ 13 ಶ್ರೀಗಂಧದ ಮರ ಬಲಿ

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

5-tavaragera

Tavaragera: ಕಾರು ಅಡ್ಡಗಟ್ಟಿ ಹಾಡಹಗಲೇ 5 ಲಕ್ಷ ರೂ. ದರೋಡೆ !

Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency

Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.