100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್ ತಂಗಡಗಿ
Team Udayavani, Oct 18, 2024, 12:00 AM IST
ಕೊಪ್ಪಳ: ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಕುರಿತು ಸಭೆಗಳು ನಡೆಯುತ್ತಿವೆ. ಈ ವರ್ಷ 50 ಪ್ರತಿಭಾವಂತ ಮಹಿಳೆಯರು ಹಾಗೂ 50 ಪುರುಷರಿಗೆ ಪ್ರಶಸ್ತಿ ನೀಡಲಾಗುವುದು ಎಂದು ಹಿಂದುಳಿದ ವರ್ಗಗಳ ಖಾತೆ ಸಚಿವ ಶಿವರಾಜ ತಂಗಡಗಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಮುಡಾ ನಿವೇಶನದ ಬಗ್ಗೆ ಸುಮ್ಮನೆ ವಿವಾದ ಮಾಡಿದ್ದರಿಂದ ನಾವು ನಿವೇಶನ ವಾಪಸ್ ಕೊಟ್ಟಿದ್ದೇವೆ. ನಾವು ಕೊಟ್ಟಂತೆ ಬಿಜೆಪಿ, ಜೆಡಿಎಸ್ನವರು ನಿವೇಶನ ವಾಪಸ್ ಕೊಡಲಿ. ಈ ಬಗ್ಗೆಯೂ ತನಿಖೆಯಾಗಲಿ. ನಾವೇನು ನಿವೇಶನ ಕಸಿದುಕೊಂಡಿಲ್ಲ. ಬಿಜೆಪಿ ನಾಯಕರು ಎಸ್ಬಿಐ ಬಾಂಡ್ ಪ್ರಕರಣದ ವಿಚಾರದಲ್ಲಿ ರಾಜೀನಾಮೆ ಕೊಟ್ಟಿದ್ದಾರಾ? ಎಂದವರು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ
Minister; ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ
Anegundi ಸ್ವಚ್ಛ ಗ್ರಾಮಕ್ಕೆ ಸಹಕರಿಸಿ: ಸಿಇಓ ರಾಹುಲ್ ರತ್ನಂ ಪಾಂಡೆ;ಗ್ರಾ.ಪಂ. ಸಾಮಾನ್ಯ ಸಭೆ
Koppala: ಗೊಂಡಬಾಳದಲ್ಲಿ 80ಕ್ಕೂ ಹೆಚ್ಚು ಮನೆಗಳು ಜಲಾವೃತ
ಗಂಗಾವತಿ: “ಬ್ಯಾಂಕ್ನಿಂದ ಎಲ್ಐಸಿ ಪಾಲಿಸಿ ಮಾರಾಟ ಗ್ರಾಹಕರಿಗೆ ಮಾರಕ’
MUST WATCH
ಹೊಸ ಸೇರ್ಪಡೆ
Bollywood Actor: ಸಲ್ಮಾನ್ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್: ಪೊಲೀಸ್
By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ
Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ
Sullia; ಸ್ತ್ರೀಯರ ಬಗ್ಗೆ ತುತ್ಛ ಹೇಳಿಕೆ ಆರೋಪ: ಅರಣ್ಯಾಧಿಕಾರಿ ವಿರುದ್ಧ ದೂರು
Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.