ಗೃಹರಕ್ಷಕರ ಸಮಸ್ಯೆಗೆ ಸ್ಪಂದಿಸಿ


Team Udayavani, Dec 30, 2019, 2:34 PM IST

kopala-tdy-1

ಕುಷ್ಟಗಿ: ಗೃಹರಕ್ಷಕ ದಳ ಸರ್ಕಾರದ ಅಧಿಧೀನ ಸಂಸ್ಥೆಯಾಗಿದ್ದರೂ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆಯಾಗುತ್ತಿಲ್ಲ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಹೇಳಿದರು. ಇಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ಅಖೀಲ ಭಾರತ ಗೃಹರಕ್ಷಕ ದಳದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಗೃಹರಕ್ಷಕ ದಳದ ಸಂಕೇತವಾದ ಪಾರಿವಾಳಗಳನ್ನು ಹಾರಿ ಬಿಡುವ ಮೂಲಕ ಉದ್ಘಾಟಿಸಿದರು.

ಬಳಿಕ ಗೃಹರಕ್ಷಕ ದಳದ ಸಂಸ್ಥಾಪಕ ಮೊರಾರ್ಜಿ ದೇಸಾಯಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿ ಮಾತನಾಡಿದರು. ಗೃಹರಕ್ಷಕರ ಉದ್ಯೋಗ ಭದ್ರತೆ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಅನೇಕ ಬಾರಿ ಪತ್ರ ಬರೆದಿದ್ದರೂ, ಯಾವ ಸರ್ಕಾರಗಳು ಮುತುವರ್ಜಿವಹಿಸಿ ಸ್ಪದಿಸಿಲ್ಲ ಈ ಹಿಂದೆ ಜಗದೀಶ ಶೆಟ್ಟರ್‌ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪೊಲೀಸ್‌ ನೇಮಕಾತಿಯಲ್ಲಿ ಗೃಹರಕ್ಷಕರನ್ನು ವಯೋಮಿತಿ ಅರ್ಹತೆ, ದೇಹದಾಡ್ಯìತೆ ಆಧಾರದಲ್ಲಿ ಶೇ. 5ರಷ್ಟು ಮೀಸಲಾತಿ ಪರಿಗಣಿಸಲು ಸಲಹೆ ನೀಡಿದೆ. ಇದ್ಯಾವುದು ಪರಿಗಣಿಸಲಿಲ್ಲ ಎಂದರು. ಗೃಹರಕ್ಷಕ ದಳ ಸೇವಾ ಮನೋಭಾವನೆ ಸಂಸ್ಥೆಯಾಗಿದ್ದು ದೇಶದ ಪ್ರಧಾನಿಯಾಗಿದ್ದ ಮೊರಾರ್ಜಿ ದೇಸಾಯಿ ಅವರು, ಶಿಸ್ತಿನ ಸಿಪಾಯಿ ಆಗಿದ್ದನ್ನು ಸ್ಮರಿಸಿದರು.

ಸಿಪಿಐ ಜಿ. ಚಂದ್ರಶೇಖರ ಮಾತನಾಡಿ, ಗೃಹರಕ್ಷಕ ಘಟಕ ಪೊಲೀಸ್‌ ಇಲಾಖೆಗೆ ಕಿರಿಯ ಸಹೋದರ ಇದ್ದಂತೆ. ಪೊಲೀಸ್‌ ತನಿಖೆ ಹೊರತು ಪಡಿಸಿ, ಗೃಹರಕ್ಷಕರು ಪೊಲೀಸ್‌ ಸಮಾನವಾದ ಕೆಲಸ ನಿರ್ವಹಿಸುತ್ತಿದ್ದಾರೆ. ಕುಷ್ಟಗಿ, ಹನುಮಸಾಗರ ಹಾಗೂ ತಾವರಗೇರಾ ಠಾಣೆಗೆ ತಲಾ ಐವರಿಗೆ ಖಾಯಂ ಸೇವೆಗೆ ಬಳಸಿಕೊಳ್ಳಲು ಎಸ್‌ಪಿ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಅಬಕಾರಿ, ಜೆಸ್ಕಾಂ, ಪೊಲೀಸ್‌, ಗಣಿ ಭೂ ವಿಜ್ಞಾನ, ಅಗ್ನಿಶಾಮಕ ಆಸ್ಪತ್ರೆಗಳಲ್ಲಿ ಬಂದೋಬಸ್ತ್ ಸೇವೆಗೆ ಅವಕಾಶಗಳಿದ್ದು, ಮೂರು ತಿಂಗಳಲ್ಲಿ ಎರಡು ತಿಂಗಳವಾದರೂ ಕೆಲಸ ಸಿಗಬೇಕು ಎಂದರು.

ಹಿರಿಯ ಪ್ಲಟೂನ್‌ ಕಮಾಡೆಂಟ್‌ ರವೀಂದ್ರ ಬಾಕಳೆ ಮಾತನಾಡಿ, ಸದ್ಯ ಸೇವೆಯಲ್ಲಿರುವ ಗೃಹರಕ್ಷಕರಿಗೆ ಸಲ್ಲಿಸಿದ ಸೇವೆಗೆ ದಿನಕ್ಕೆ 380 ರೂ., ಕವಾಯತು ವಾರದ ಭತ್ಯೆ 22 ರೂ. ಇದೆ. ಬಹುತೇಕ ಗೃಹರಕ್ಷಕರು ಬಡವರ್ಗದವರಾಗಿದ್ದು, ಉದ್ಯೋಗ ಭದ್ರತೆ ಇಲ್ಲ ಹೀಗಾಗಿ ಆಂಧ್ರ, ತೆಲಂಗಾಣ ಮಾದರಿಯಲ್ಲಿ ಮಾಸಿಕ 28 ಸಾವಿರ ರೂ. ನೀಡುವಂತಾಗಲು ಶಾಸಕ ಬಯ್ನಾಪೂರ ಶ್ರಮಿಸಬೇಕು ಎಂದರು.

ಕುಷ್ಟಗಿ ಘಟಕಾಧಿಕಾರಿ ನಾಗರಾಜ ಬಡಿಗೇರ, ಹನುಮಸಾಗರ ಘಟಕಾಧಿಕಾರಿ ಅಕ್ಬರ್‌ ಚಳಗೇರಿ, ತಾವರಗೇರಾ ಘಟಕಾಧಿಕಾರಿ ರವೀಂದ್ರ ಬಳಿಗಾರ ಮತ್ತಿತರಿದ್ದರು. ಶಿವಪ್ಪ ಚೂರಿ ವಂದಿಸಿದರು. ಇದಕ್ಕೂ ಮುನ್ನ ಕಳೆದ ಶುಕ್ರವಾರ ಹೃದಯಘಾತದಿಂದ ನಿಧನರಾದ ಗೃಹರಕ್ಷಕ ಪುಟ್ಟಪ್ಪ ಹೋರಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

sringeri-new

Sringeri: ಇಂದು ಸುವರ್ಣ ಭಾರತೀ ಮಹೋತ್ಸವ “ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.