![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 27, 2020, 3:34 PM IST
ಗಂಗಾವತಿ: ಸ್ವಾತಂತ್ರ್ಯ ಸೇನಾನಿ ಕಿತ್ತೂರು ರಾಣಿ ಚನ್ನಮ್ಮನ ಭಂಟ ಸಂಗೊಳ್ಳಿ ರಾಯಣ್ಣ ದೇಶದ ಯುವಜನರಿಗೆ ಆದರ್ಶ ಎಂದು ಕನಕದಾಸ ಸೌಹಾರ್ದ ಸಹಕಾರಿ ಅಧ್ಯಕ್ಷ ಕೆ. ನಾಗೇಶಪ್ಪ ಹೇಳಿದರು.
ಅವರು ನಗರದ ರಾಯಣ್ಣ ವೃತ್ತದಲ್ಲಿ ಸ್ವಾತಂತ್ರ್ಯ ಸೇನಾನಿ ಸಂಗೊಳ್ಳಿ ರಾಯಣ್ಣನವರ ಬಲಿದಾನ ದಿವಸದಲ್ಲಿ ಪಾಲ್ಗೊಂಡು ನಾಮಫಲಕಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಇಂಗ್ಲಿಷರ ವಿರುದ್ಧ ಗೆರಿಲ್ಲಾ ಮಾದರಿ ಯುದ್ಧ ಸಾರಿ ಕಿತ್ತೂರು ಸಂಸ್ಥಾನದ ಸ್ವಾತಂತ್ರ್ಯಕ್ಕೆ ಹೋರಾಟ ನಡೆಸಿ, ರಾಣಿ ಚನ್ನಮ್ಮ ಅವರಿಗೆ ರಕ್ಷಣಾ ಯೋಧನಾಗಿ, ನಾಡಿಗಾಗಿ ಸರ್ವಸ್ವವನ್ನು ತ್ಯಾಗ ಮಾಡಿ ಹೋರಾಟ ನಡೆಸುವ ಮೂಲಕ ಜನವರಿ 26ರಂದು ದೇಶಕ್ಕಾಗಿ ಗಲ್ಲಿಗೇರುವ ಮೂಲಕ ಹುತಾತ್ಮನಾದ ಮಹಾನಾಯಕ. ಪ್ರತಿ ಯುವಕನು ಸಂಗೊಳ್ಳಿ ರಾಯಣ್ಣನಂತೆ ದೇಶ ಪ್ರೇಮಿಯಾಗಿ ಶೋಷಿತರ, ದಲಿತ, ಬಡವರ ಪರವಾಗಿ ಕಾರ್ಯ ಮಾಡಿ ದೇಶದ ಪ್ರಗತಿಗೆ ಸಾಕ್ಷಿಯಾಗಬೇಕು ಎಂದರು.
ಬಸವರಾಜಸ್ವಾಮಿ ಮಳಿಮಠ, ಸಿಂಗನಾಳ ಪಂಪಾಪತಿ, ಡ್ಯಾಗಿ ರುದ್ರೇಶ, ಶರಣೇಗೌಡ, ಅಡ್ಡಿಶಾಮಣ್ಣ, ನ್ಯಾಯವಾದಿ ಶ್ರೀನಿವಾಸ ಪಾಟೀಲ, ತಿರುಕಪ್ಪ, ಮಲ್ಲಯ್ಯಬಾಗೋಡಿ, ಕೆ. ವೆಂಕಟೇಶ, ಅಳ್ಳಪ್ಪ ಕೊಟಗಿ, ಮುದುಕಪ್ಪ ಮುಸ್ಟೂರು ಗೀತಾವಿಕ್ರಂ, ಕಸ್ತೂರಮ್ಮ ಸೇರಿ ಅನೇಕರಿದ್ದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.