![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 26, 2022, 4:22 PM IST
ಗಂಗಾವತಿ: ಬಳ್ಳಾರಿಯ ಜನತೆ ನೀಡಿದ್ದ ಅಧಿಕಾರವನ್ನು ಅಲ್ಲಿಯ ಸಂಪನ್ಮೂಲವನ್ನೆಲ್ಲ ಲೂಟಿ ಮಾಡಲು ಬಳಸಿಕೊಂಡಿರುವ ಜನಾರ್ದನ ರೆಡ್ಡಿಯವರು ಕೆ ಆರ್ ಪಿಪಿ ಪಕ್ಷವನ್ನು ಸ್ಥಾಪನೆ ಮಾಡುವ ಮೂಲಕ 2023ರ ವಿಧಾನಸಭಾ ಚುನಾವಣೆಗೆ ಗಂಗಾವತಿಯಿಂದ ಸ್ಪರ್ಧೆ ಮಾಡಲು ಬಯಸಿದ್ದಾರೆ. ಈ ಮೂಲಕ ಕೊಪ್ಪಳ ಜಿಲ್ಲೆಯ ಸಂಪನ್ಮೂಲಗಳ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ಗಂಗಾವತಿ ತಾಲೂಕ ಅಧ್ಯಕ್ಷರು ಮತ್ತು ನ್ಯಾಯವಾದಿ ಶರಣಪ್ಪ ಸಜ್ಜಿಹೊಲ ಹೇಳಿದ್ದಾರೆ.
ಗಂಗಾವತಿಯ ಮತದಾರರು ರಡ್ಡಿಯ ಈ ಸಂಪನ್ಮೂಲ ಲೂಟಿಯ ದುರುದ್ದೇಶವನ್ನು ಅರಿಯದಷ್ಟು ಮೂರ್ಖರೇನಲ್ಲ. ರೆಡ್ಡಿಯ ನಂಬಿಕೆ ಗಂಗಾವತಿಯಲ್ಲಿ ಸಂಪೂರ್ಣ ಹುಸಿಯಾಗಲಿದೆ. ಚಿನ್ನದ ಲಂಕೆಯ ಅಧಿಪತಿಯನ್ನೇ ಧೂಳಿಪಟ ಮಾಡಿದ ಗಂಗಾವತಿಯ ಪ್ರತಿಯೊಬ್ಬ ಮತದಾರನೂ ಕೊಪ್ಪಳ ಸಂಪನ್ಮೂಲ ರಕ್ಷಣೆಗಾಗಿ ಕಂಕಣ ಬದ್ಧನಾಗಿ ನಿಲ್ಲಲಿದ್ದಾನೆ ಎಂದು ಆಮ್ ಆದ್ಮಿ ಪಾರ್ಟಿಯ ಗಂಗಾವತಿ ತಾಲೂಕ ಅಧ್ಯಕ್ಷರು ಮತ್ತು ನ್ಯಾಯವಾದಿ ಶರಣಪ್ಪ ಸಜ್ಜಿಹೊಲ ತಿಳಿಸಿದ್ದಾರೆ
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.