Tungabhadra Dam ವಿಚಾರದಲ್ಲಿ ಶೆಟ್ಟರ್‌ ರಾಜಕಾರಣ ಮಾಡುತ್ತಿದ್ದಾರೆ: ಶಿವರಾಜ ತಂಗಡಗಿ


Team Udayavani, Aug 12, 2024, 2:33 PM IST

Shettar is playing politics on Tungabhadra Dam issue: Shivraj Tangadagi

ಕೊಪ್ಪಳ: ಡ್ಯಾಂ ವಿಚಾರದಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ರಾಜಕಾರಣ ಮಾಡಿದ್ದಾರೆ. ತುಂಗಭದ್ರಾ ಬೋರ್ಡ್ ಕೇಂದ್ರ ಸರ್ಕಾರದ ಅಧೀನದಡಿ ಬರುತ್ತದೆ. ತುಂಗಭದ್ರಾ ಬೋರ್ಡ್ ಏನು ಮಾಡುತ್ತಿದೆ? ವಿಜಯೇಂದ್ರ, ಬೊಮ್ಮಾಯಿ ಡ್ಯಾಂ ವೀಕ್ಷಣೆಗೆ ಬರುತ್ತಿದ್ದಾರೆ. ಹಿಂದೆ ಬೋರ್ಡ್ ವಿಚಾರದಲ್ಲಿ ಇವರು ಕೇಂದ್ರಕ್ಕೆ ಏಷ್ಟು ಬಾರಿ ಪತ್ರ ಬರೆದಿದ್ದಾರೆ. ನಾವು ಇದರಲ್ಲಿ ರಾಜಕಾರಣ ಮಾಡುತ್ತಿಲ್ಲ. ಕೇಂದ್ರದ ಬೋರ್ಡ್ ಏನೂ ಮಾಡುತ್ತಿಲ್ಲ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾರ್ದನ ರೆಡ್ಡಿಗೆ ನೀರಾವರಿ ಬಗ್ಗೆ ಏನೂ ಗೊತ್ತಿಲ್ಲ ಅವರಿಗೆ ಬರೀ ಗಣಿಗಾರಿಕೆ ಅಷ್ಟೇ ಗೊತ್ತು ಎಂದರು.

ರವಿವಾರ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಡ್ಯಾಂಗೆ ಭೇಟಿ ಮಾಡಿದ ಬಳಿಕ ನಾವು ತಜ್ಞರ ಜೊತೆ ತಡರಾತ್ರಿ ಸಭೆ ಮಾಡಿದ್ದೇವೆ. ಸರ್ಕಾರದಿಂದ ಒಂದು ತಂಡ ರಚನೆ ಮಾಡಿದ್ದೇವೆ. ಮತ್ತೊಂದು ತಜ್ಞ ತಂಡವನ್ನು ಡ್ಯಾಂಗೆ ಆಹ್ವಾನ ಮಾಡಿದ್ದೇವೆ. ಪ್ರಸ್ತುತ ಡ್ಯಾಂನಲ್ಲಿ 2.50 ಅಡಿಯಷ್ಟು ನೀರು ಕಡಿಮೆಯಾಗಿದೆ. ಇಂದು 1.40 ಕ್ಯೂಸೆಕ್ ನೀರು ನದಿಪಾತ್ರಕ್ಕೆ ಹರಿ ಬಿಟ್ಟಿದೆ. ನಾವು ಡ್ಯಾಂ ರಕ್ಷಣೆ ಮಾಡಬೇಕು, ನೀರು ಉಳಿಸುವ ಕೆಲಸ ಮಾಡಬೇಕಿದೆ ಎಂದರು.

ಹೊಸ ಪ್ರಯತ್ನ ಮಾಡುತ್ತಿದ್ದೇವೆ. ಹೊಸ ಗೇಟ್ ನೀರಿನಲ್ಲಿ ಇಳಿ ಬಿಡುವ ಹೊಸ ಪ್ರಯತ್ನ ಆರಂಭ ಮಾಡಲಿದ್ದೇವೆ. ಜಿಂದಾಲ್ ತಜ್ಞ ತಂಡವು ನಮಗೆ ಸಲಹೆ ನೀಡಿದ್ದಾರೆ. ಸಿಎಂ ಪ್ರತಿ ಮೂರು ತಾಸಿಗೊಮ್ಮೆ ಮಾಹಿತಿ ಪಡೆಯುತ್ತಿದ್ದಾರೆ. ಡ್ಯಾಂ ರಕ್ಷಣೆಗೆ ಎ ಮತ್ತು ಬಿ ಪ್ಯಾನ್ ಮಾಡಿದೆ. ನೀರಾವರಿ ತಜ್ಞ ಕನ್ನಯ್ಯ ತಮಿಳುನಾಡಿನಿಂದ ಬರುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.