ಹಕ್ಕು ಪಡೆಯಲು ಹೋರಾಟ ಅನಿವಾರ್ಯ: ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಮ್ಮೇಳನ


Team Udayavani, Jun 3, 2024, 3:55 PM IST

ಹಕ್ಕು ಪಡೆಯಲು ಹೋರಾಟ ಅನಿವಾರ್ಯ: ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಮ್ಮೇಳನ

ಉದಯವಾಣಿ ಸಮಾಚಾರ
ಕೊಪ್ಪಳ: ದಿನದ 24 ಗಂಟೆಗಳಲ್ಲಿ ಎಂಟು ತಾಸು ದುಡಿಸಿ ಕೊಳ್ಳಬೇಕೆಂದು ಮಾಲೀಕ ವರ್ಗವನ್ನು ಕಾರ್ಮಿಕ ನಾಯಕರು ಆಗ್ರಹಿಸಿದ್ದರು. ಅದಕ್ಕೆ ಮಾಲೀಕರು ಒಪ್ಪದಿದ್ದಾಗ ಕಾರ್ಮಿಕರ ಮತ್ತು ಮಾಲೀಕರ ನಡುವೆ ನಡೆದ ಸಂಘರ್ಷದಲ್ಲಿ ಹಲವು ಕಾರ್ಮಿಕರು ಹುತಾತ್ಮರಾಗಿ ಕಾರ್ಮಿಕರ ಗೆಲುವು ಸಾಧಿಸುತ್ತಾರೆ. ಆ ದಿನ ನೆನಪಿಸುವ ದಿನವೇ ಕಾರ್ಮಿಕ ದಿನಾಚರಣೆ ಎಂದು ಎಂದು ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಒಕ್ಕೂಟ (ಎಐಟಿಯುಸಿ) ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್‌ ವಿಜಯ ಭಾಸ್ಕರ್‌ ಡಿ. ಹೇಳಿದರು.

ನಗರದ ಸಾಹಿತ್ಯ ಭವನದಲ್ಲಿ 138ನೇ ವಿಶ್ವ ಕಾರ್ಮಿಕ ದಿನಾಚರಣೆ ಹಾಗೂ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ (ಎಐಟಿಯುಸಿ ಸಂಯೋಜಿತ)ದ ಜಿಲ್ಲಾ ಘಟಕದ ಪ್ರಥಮ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಎಐಟಿಯುಸಿಯ ಹೋರಾಟದ ಮೂಲಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ಸ್ಥಾಪಿಸುವಲ್ಲಿ ಸಂಘಟನೆ ಶ್ರಮಿಸಿದೆ. ಆದರೆ ಈಚೆಗೆ ಕಲ್ಯಾಣ ಮಂಡಳಿಯ ಅಧಿಕಾರಿಗಳಿಂದ ಕಾರ್ಮಿಕ ವರ್ಗಕ್ಕೆ ಅನ್ಯಾಯವಾಗುತ್ತಿದೆ. ನಮ್ಮ ಹಕ್ಕುಗಳನ್ನು ಪಡೆಯಬೇಕಾದರೆ ಹೋರಾಟದ ಮೂಲಕವೇ ಪಡೆಯಬೇಕು ಎಂದರು.

ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಎಚ್‌. ಜಿ. ಉಮೇಶ್‌ ಮಾತನಾಡಿ, ಕಲ್ಯಾಣ ಮಂಡಳಿಯ ದುಡ್ಡನ್ನು ಬೇರೆ ಬೇರೆ ಕಾರಣಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಅದನ್ನು ತಡೆಯಲು ನಮ್ಮ ಸಂಘಟನೆ ಸತತ ಪ್ರಯತ್ನ ಮಾಡುತ್ತಿದೆ ಎಂದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ| ಕೆ.ಎಸ್‌. ಜನಾರ್ದನ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮಕ್ಕೂ ಮೊದಲು ನಗರದ ಕಾರ್ಮಿಕ ವೃತ್ತದಿಂದ ಅಶೋಕ ವೃತ್ತದವರೆಗೆ ಕಟ್ಟಡ ಕಾರ್ಮಿಕರು ಬೃಹತ್‌ ಮೆರವಣಿಗೆ ನಡೆಸಿ
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮುಖಂಡರಾದ ಹುಲುಗಪ್ಪ ಅಕ್ಕಿ ರೊಟ್ಟಿ, ಗಿರೀಶ್‌ ತುಮಕೂರು, ಯು.ಎಸ್‌.ಸೊಪ್ಪಿಮಠ,
ಎ.ಬಿ.ದಿಂಡೂರ್‌, ಅಡಿವೆಪ್ಪ ಚಲವಾದಿ, ಹೊನ್ನಪ್ಪ ಮರೆಮ್ಮನವರ್‌, ಮುಮ್ತಾಜ್‌ ಬೇಗಂ, ಪ್ರಭುದೇವ್‌ ಯಳಸಂಗಿ, ನೂರ್‌ಸಾಬ್‌ ಹೊಸಮನಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಸಂಘದ ತಾಲೂಕು ಘಟಕದ ಕಾರ್ಯದರ್ಶಿ ರಾಜಾಸಾಬ್‌ ತಹಶೀಲ್ದಾರ್‌ ಸ್ವಾಗತಿಸಿದರು. ಜಿಲ್ಲಾ ಸಂಚಾಲಕ ಎಸ್‌.ಎ.ಗಫಾರ್‌ ನಿರೂಪಿಸಿದರು. ಕೊನೆಯಲ್ಲಿ ಸೆಬಾಸ್ಟಿನ್‌ ವಂದಿಸಿದರು.

ಟಾಪ್ ನ್ಯೂಸ್

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kushtagi

Kushtagi: ಕಂದಾಯ ಉಪ ವಿಭಾಗ ಗಂಗಾವತಿ ಬದಲಿಗೆ ಕುಷ್ಟಗಿ ಸೂಕ್ತ: ದೊಡ್ಡನಗೌಡ‌ ಪಾಟೀಲ

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

“ಸ್ಮಾರ್ಟ್‌’ ಆದ ಲಿಂಗದಹಳ್ಳಿ ಸರ್ಕಾರಿ ಶಾಲೆ”- ವಿದ್ಯಾರ್ಥಿಗಳ ಸಂಖ್ಯೆ 400ಕ್ಕೆ ಏರಿಕೆ

“ಸ್ಮಾರ್ಟ್‌’ ಆದ ಲಿಂಗದಹಳ್ಳಿ ಸರ್ಕಾರಿ ಶಾಲೆ”- ವಿದ್ಯಾರ್ಥಿಗಳ ಸಂಖ್ಯೆ 400ಕ್ಕೆ ಏರಿಕೆ

D. K. Shivakumar: ನೀರು ಕಡಿಮೆಯಾದಾಗ ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರೆಸ್ಟ್‌ಗೇಟ್‌

D. K. Shivakumar: ನೀರು ಕಡಿಮೆಯಾದಾಗ ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರೆಸ್ಟ್‌ಗೇಟ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.