ಅ. 17 ಕಾವೇರಿ ತೀರ್ಥೋದ್ಭವ: ಭಾಗಮಂಡಲದಲ್ಲಿ ಆಜ್ಞಾ ಮುಹೂರ್ತ


Team Udayavani, Oct 9, 2022, 5:27 PM IST

ಕಾವೇರಿ ತೀರ್ಥೋದ್ಭವ: ಭಾಗಮಂಡಲದಲ್ಲಿ ಆಜ್ಞಾ ಮುಹೂರ್ತ

ಮಡಿಕೇರಿ: ಅ. 17ರ ರಾತ್ರಿ ನಡೆಯುವ ಕಾವೇರಿ ತೀರ್ಥೋದ್ಭವದ ಹಿನ್ನೆಲೆಯಲ್ಲಿ ಭಾಗಮಂಡಲದಲ್ಲಿ ಕಟ್ಟು ವಿಧಿಸುವ ಕಾರ್ಯ ನಡೆಯಿತು.

ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಭಗಂಡೇಶ್ವರ ದೇವಾಲಯ ತಕ್ಕರು ಹಾಗೂ ತಲಕಾವೇರಿ ದೇವಾಲಯ ತಕ್ಕರು, ಗ್ರಾಮದ ಹಿರಿಯರು ಹಾಗೂ ನಾಲ್ಕು ಗ್ರಾಮದ ದೇವಾಲಯಗಳ ತಕ್ಕ ಮುಖ್ಯಸ್ಥರು, ಅರ್ಚಕರು ಸೇರಿ ಸ್ಥಳೀಯರಾದ ರವಿ ಹೆಬ್ಬಾರ್‌ ಮನೆಗೆ ತೆರಳಿ ಬಾಳೆಗೊನೆ ಕಡಿದು ದೇವಾಲಯದ ಸನ್ನಿಧಿಗೆ ಬಂದು ಧಾರ್ಮಿಕ ವಿಧಿವಿಧಾನಗಳೊಂದಿಗೆ ತಪ್ಪಡ್ಕ ಕಟ್ಟಿ ಆಜ್ಞಾ ಮುಹೂರ್ತ ಮಾಡಲಾಯಿತು.

ಈ ಸಂದರ್ಭ ಭಗಂಡೇಶ್ವರ ದೇಗುಲ ತಕ್ಕರಾದ ಬಳ್ಳಡ್ಕ ಅಪ್ಪಾಜಿ, ತಲಕಾವೇರಿ ದೇಗುಲ ತಕ್ಕರಾದ ಕೋಡಿ ಮೋಟಯ್ಯ, ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ, ರವಿ ಹೆಬ್ಬಾರ್‌, ಭಾಗಮಂಡಲ ಗ್ರಾಮಸ್ಥರು ಹಾಜರಿದ್ದರು.

ಅ.14 ರಂದು ಅಪರಾಹ್ನ 11.45ಕ್ಕೆ ಅಕ್ಷಯಪಾತ್ರೆ, 4.15ಕ್ಕೆ ಕಾಣಿಕೆ ಡಬ್ಬಿ ಇರಿಸುವ ಕಾರ್ಯಕ್ರಮ ನಡೆಯಲಿದೆ.

 

ಟಾಪ್ ನ್ಯೂಸ್

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ

dw

Kasaragod: ಸ್ಕೂಟರ್‌ನಿಂದ ರಸ್ತೆಗೆ ಬಿದ್ದ ಮಹಿಳೆಯ ಮೇಲೆ ಕಂಟೈನರ್‌ ಲಾರಿ ಹರಿದು ಸಾವು

crimebb

Kasaragod: ಅಪರಾಧ ಸುದ್ದಿಗಳು

Madikeri: ಕರಗೋತ್ಸವದ ಮೂಲಕ ಮಡಿಕೇರಿ ದಸರಾ ಸಂಭ್ರಮ ಆರಂಭ

Madikeri: ಕರಗೋತ್ಸವದ ಮೂಲಕ ಮಡಿಕೇರಿ ದಸರಾ ಸಂಭ್ರಮ ಆರಂಭ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.