CM Siddaramaiah; ಕೇಂದ್ರದ ಅಧೀನದಲ್ಲಿ ಟಿಬಿ ಡ್ಯಾಂ ಬೋರ್ಡ್‌

ಗೂಬೆ ಕೂರಿಸುವುದಿಲ್ಲ ಎನ್ನುತ್ತಲೇ ಕೇಂದ್ರ ವಿರುದ್ಧ ಆರೋಪ

Team Udayavani, Aug 14, 2024, 6:10 AM IST

CM Siddaramaiah; ಕೇಂದ್ರದ ಅಧೀನದಲ್ಲಿ ಟಿಬಿ ಡ್ಯಾಂ ಬೋರ್ಡ್‌

ಕೊಪ್ಪಳ: ತುಂಗಭದ್ರಾ ಬೋರ್ಡ್‌ ಕೇಂದ್ರ ಸರಕಾರದ ಅಧಿಧೀನದಲ್ಲಿದೆ. ಜಲಾಶಯದ ಸಂಪೂರ್ಣ ನಿರ್ವಹಣೆ ಹೊಣೆ ಬೋರ್ಡ್‌ನದು. ಹೀಗಾಗಿ ಏನೇ ಟೀಕೆ ಇದ್ದರೂ ಕೇಂದ್ರ ಸರಕಾರದ ವಿರುದ್ಧ ಮಾಡಬೇಕು. ಆದರೆ ನಾವು ಹಾಗೆ ಮಾಡುವುದಿಲ್ಲ. ಈ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುರಿದು ಬಿದ್ದಿರುವ ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್‌ಗೇಟ್‌ ಸ್ಥಳ ವೀಕ್ಷಿಸಿ ಸುದ್ದಿಗಾರರ ಜತೆ ಮಾತನಾಡಿ, ಕ್ರೆಸ್ಟ್‌ಗೇಟ್‌ ಮುರಿದ ವಿಷಯದಲ್ಲಿ ನಾವು ಸದ್ಯ ಯಾರ ಮೇಲೆಯೂ ಗೂಬೆ ಕೂರಿಸುವುದಿಲ್ಲ. ಮೊದಲ ಆದ್ಯತೆ ಜಲಾಶಯದ ಗೇಟ್‌ ಅಳವಡಿಕೆ ಮಾಡಿ ನೀರು ಉಳಿಸು ವುದು. ಅನಂತರ ತನಿಖೆಯ ವಿಷಯ ಚರ್ಚೆ ಮಾಡ  ಲಿದ್ದೇವೆ. ತುಂಗಭದ್ರಾ ಬೋರ್ಡ್‌ಗೆ ಅಧಿಕಾರಿ ಗಳನ್ನು ಕೇಂದ್ರ ಸರಕಾರ ನೇಮಿಸುತ್ತದೆ. ಬೋರ್ಡ್‌ ಅಧ್ಯಕ್ಷರನ್ನೂ ಕೇಂದ್ರ ಸರಕಾರವೇ ನೇಮಿಸುತ್ತದೆ. ಈಗ ಆರೋಪ ಮಾಡ ಬೇಕಿರುವುದು ಕೇಂದ್ರದ ಮೇಲೆ. ಆದರೆ ಈ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ. ಇದರಲ್ಲಿ ರಾಜ್ಯ ಸರಕಾರದ ಹೊಣೆಗೇಡಿ ತನವಿದೆ ಎಂದರೆ ಏನರ್ಥ? ಜಲಾಶಯ ಬೋರ್ಡ್‌ ಯಾರ ಅಧೀನದಲ್ಲಿ ಬರುತ್ತದೆ ಎಂದು ಬಿಜೆಪಿ ನಾಯಕರು ಮನವರಿಕೆ ಮಾಡಿಕೊಳ್ಳಲಿ. ಅವರ ರಾಜಕೀಯ ಟೀಕೆಗೆ ಉತ್ತರಿಸುವುದಿಲ್ಲ ಎಂದರು.

50 ವರ್ಷಕ್ಕೊಮ್ಮೆ ಗೇಟ್‌-ಚೈನ್‌ ಬದಲು
ತುಂಗಭದ್ರಾ ಜಲಾಶಯದಲ್ಲಿ ಇದೇ ಮೊದಲ ಬಾರಿಗೆ ಕ್ರೆಸ್ಟ್‌ಗೇಟ್‌ ತುಂಡಾಗಿದೆ. 2019ರಲ್ಲಿ ಕಾಲುವೆಯ ಗೇಟ್‌ ಮುರಿದಿತ್ತೇ ವಿನಾ ಕ್ರೆಸ್ಟ್‌ಗೇಟ್‌ಗೆ ಏನೂ ಆಗಿರಲಿಲ್ಲ. ತಜ್ಞರು 50 ವರ್ಷಗಳಿಗೊಮ್ಮೆ ಗೇಟ್‌ ಹಾಗೂ ಸರಪಳಿಗಳನ್ನು ಬದಲಾಯಿಸುವ ಸಲಹೆ ನೀಡಿದ್ದು, ಇನ್ನು ಮುಂದೆ ತಜ್ಞರ ಸಲಹೆಯಂತೆ ತುಂಗಭದ್ರಾ ಮಂಡಳಿ ಹಾಗೂ ಸಂಬಂಧಪಟ್ಟ ಸರಕಾರಗಳು ಕ್ರಮ ಕೈಗೊಳ್ಳಲಿವೆ. ಕೇಂದ್ರ ಸರಕಾರ ನೇಮಿಸಿದ ಬೋರ್ಡ್‌ ಅಸ್ತಿತ್ವದಲ್ಲಿದೆ.

ಇದರಲ್ಲಿ ಕೇಂದ್ರ ಜಲ ಆಯೋಗ, ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣಗಳ ಸದಸ್ಯರಿದ್ದಾರೆ. ಇಂತಹ ಘಟನೆಗಳಿಗೆ ಕಾರಣವೇನು ಎಂಬುದರ ಬಗ್ಗೆ ಹೊಸ ಗೇಟ್‌ ಅಳವಡಿಕೆಯಾದ ಅನಂತರ ವಿಶ್ಲೇಷಣೆ ನಡೆಯಲಿದೆ. ನವಲಿ ಜಲಾಶಯ ನಿರ್ಮಾಣಕ್ಕೆ 15 ಸಾವಿರ ಕೋಟಿ ರೂ.ಗಳ ಡಿಪಿಆರ್‌ ತಯಾರಾಗಿದೆ. ಇದು ಅಂತಾರಾಜ್ಯ ಯೋಜನೆ. ಡಿಪಿಆರ್‌ಗೆ ಒಪ್ಪಿಗೆ ದೊರೆತ ಅನಂತರ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಸಿಎಂ ಆಶ್ವಾಸನೆ ನೀಡಿದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gangavathi-1

ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.