TB ಅಣೆಕಟ್ಟಿನ ಗೇಟ್ ಅಳವಡಿಕೆಗೆ ಕಸರತ್ತು
ಕಾರ್ಮಿಕರಿಗೆ ತಲಾ 50 ಸಾವಿರ ರೂ.ನೀಡುವುದಾಗಿ ಧೈರ್ಯ ತುಂಬಿದ ಸಚಿವ ಜಮೀರ್
Team Udayavani, Aug 16, 2024, 6:30 AM IST
ಕೊಪ್ಪಳ: ತುಂಗಭದ್ರಾ ಜಲಾಶಯದಲ್ಲಿ ಮುರಿದು ಬಿದ್ದಿರುವ 19ನೇ ಕ್ರೆಸ್ಟ್ಗೇಟ್ಗೆ ತಾತ್ಕಾಲಿಕ ಗೇಟ್ ಅಳವಡಿಕೆಯ ಸಾಹಸ ಕಾರ್ಯ ಗುರುವಾರ ಆರಂಭವಾಗಿದ್ದು, ಕ್ರೇನ್ಗಳ ಸಹಾಯದಿಂದ ಹೊಸ ಗೇಟ್ ಅಳವಡಿಕೆಗೆ ತಜ್ಞರು ಕಸರತ್ತು ನಡೆಸಿದ್ದಾರೆ. ಗುರುವಾರ ಮಧ್ಯಾಹ್ನ ಆರಂಭವಾದ ನೀರನ್ನೂ ಉಳಿಸಿಕೊಂಡು ಗೇಟ್ ಅಳವಡಿಸುವ ಆಪರೇಷನ್ “ಎ’ ಸಂಜೆ ವರೆಗೂ ನಡೆಯಿತು. ಆದರೆ ಹೊಸ ಗೇಟ್ ಹಾಗೂ ಮುರಿದ ಕ್ರೆಸ್ಟ್ಗೇಟ್ನ ಅಳತೆಯಲ್ಲಿ ಸ್ವಲ್ಪ ವ್ಯತ್ಯಾಸವಾಗಿದ್ದರಿಂದ ತಜ್ಞರ ತಂಡ ಎಚ್ಚರಿಕೆ ಹೆಜ್ಜೆಯನ್ನಿಡುವ ನಿಟ್ಟಿನಲ್ಲಿ ಸಂಜೆ ವೇಳೆಗೆ ಕಾರ್ಯಾಚರಣೆ ಸ್ಥಗಿತಗೊಳಿಸಿ ಶುಕ್ರವಾರ ಪುನರಾರಂಭಿಸಲು ನಿರ್ಧರಿಸಿತು.
ತಲಾ 50 ಸಾವಿರ ರೂ.
ತುಂಗಭದ್ರಾ ಜಲಾಶಯಕ್ಕೆ ಗುರುವಾರ ವಿಜಯನಗರ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಭೇಟಿ ನೀಡಿ ಕಾರ್ಮಿಕರೊಂದಿಗೆ ಮಾತನಾಡಿ ಧೈರ್ಯ ತುಂಬಿದರು. ಎಲ್ಲ ಕಾರ್ಮಿಕರಿಗೆ ವೈಯಕ್ತಿಕವಾಗಿ ತಲಾ 50 ಸಾವಿರ ರೂ ನೀಡುತ್ತೇನೆ. ಧೈರ್ಯವಾಗಿ ಕೆಲಸ ಮಾಡಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.