ಗಂಗಾವತಿ ಮತ್ತು ಶ್ರೀರಾಮನಗರ ಹತ್ತು ದಿನ ಲಾಕ್ ಡೌನ್ : ಬಿ ಸಿ ಪಾಟೀಲ್
Team Udayavani, Jul 20, 2020, 3:15 PM IST
ಕೊಪ್ಪಳ: ಜಿಲ್ಲೆಯ ಗಂಗಾವತಿ ಹಾಗೂ ಶ್ರೀರಾಮ ನಗರವು ಕೋವಿಡ್ ಹಾಟ್ ಸ್ಪಾಟ್ ಆಗಿದ್ದು ನಾಳೆ ರಾತ್ರಿ 8 ರಿಂದ 10 ದಿನಗಳ ಕಾಲ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಅವರು ಹೇಳಿದರು.
ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿವೆ. ಅದರಲ್ಲೂ ಗಂಗಾವತಿ ಹಾಗೂ ಶ್ರೀರಾಮನಗರ ಹಾಟ್ ಸ್ಪಾಟ್ ಆಗಿದೆ. ಸೋಂಕು ನಿಯಂತ್ರಣಕ್ಕೆ ಲಾಕ್ ಡೌನ್ ಮಾಡಲಾಗುವುದು.
ಆದರೆ ಅಗತ್ಯ ಹಾಲು, ಕೃಷಿ ಕಾರ್ಯಕ್ಕೆ ಯಾವುದೇ ತೊಂದರೆ ಇಲ್ಲ. ಔಷಧಿ ಅಂಗಡಿಗಳು ಆರಂಭವಾಗಲಿವೆ. ಮದ್ಯದ ಅಂಗಡಿ ಬಂದ್ ಆಗಲಿವೆ. ಇನ್ನೂ ಬ್ಯಾಂಕ್ ಬಂದ್ ಕುರಿತಂತೆ ಜಿಲ್ಲಾಧಿಕಾರಿಯವರು ಚರ್ಚೆ ನಡೆಸಿ ಪ್ರಕಟಿಸಲಿದ್ದಾರೆ. ಮುಂದಿನ ದಿನದಿಂದ ಭಾಗ್ಯನಗರ ಪ್ರದೇಶದಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಡಿಸಿ ಕ್ರಮ ಕೈಗೊಳ್ಳಲಿದ್ದಾರೆ. ಜೊತೆಗೆ ಜಿಲ್ಲೆಯ ವಿವಿಧಡೆ ಚೆಕ್ ಪೋಸ್ಟ್ ಅಳವಡಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಸ್ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಾಯ
Dinesh GunduRao:ಶಾಸಕ ರಾಯರೆಡ್ಡಿ ಸಿಎಂ ಪಕ್ಕ ಇರುವುದರಿಂದ ಹೆಚ್ಚು ಅಭಿವೃದ್ದಿ ನಡೆಯುತ್ತವೆ
Koppala: ಒಳ ಮೀಸಲಾತಿಗೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆ
ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
MUST WATCH
ಹೊಸ ಸೇರ್ಪಡೆ
UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
India: ಮತ್ತೆ ಏರ್ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆ ಕರೆ
INDvsNZ: ವಾಷಿಂಗ್ಟನ್ ಸ್ಪಿನ್ ಜಾಲಕ್ಕೆ ಸಿಲುಕಿದ ಕಿವೀಸ್; 259 ರನ್ ಗೆ ಆಲೌಟ್
Salaar 2: ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ -2ʼ ಶೂಟಿಂಗ್ ಆರಂಭ?
Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.