![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 5, 2019, 3:41 PM IST
ಕೊಪ್ಪಳ: ಆರ್ ಸಿಇಪಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಜನಪರ ನಿಲುವು ತಾಳಿದ್ದಾರೆ. ನಮಗೆ ಅಂತರಾಷ್ಟ್ರೀಯ ಒಪ್ಪಂದಕ್ಕಿಂತ ದೇಶದ ಹಿತ ಮುಖ್ಯ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಅವರು ಹೇಳಿದರು.
ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ದೇಶದಲ್ಲಿ ನೆಹರೂ ಆಳ್ವಿಕೆ ಇಲ್ಲ, ಮೋದಿ ಆಳ್ವಿಕೆ ಇದೆ. ಹಾಗಾಗಿ ಈ ಒಪ್ಪಂದಕ್ಕೆ ಸಹಿ ಹಾಕಿಲ್ಲ. ಅವರು ಜನರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
ಹಿಂದೆ ಪಾಕಿಸ್ತಾನ ದಾಳಿ ಮಾಡಿದಾಗ ನೆಹರು ಅಂತರಾಷ್ಟ್ರೀಯ ಮಟ್ಟಕ್ಕೆ ತಗೆದುಕೊಂಡು ಹೋಗಿದ್ದರು.
ನೆಹರು ದಾಳಿ ಮಾಡಿದವರನ್ನ ಒದ್ದು ಓಡಿಸಿದ್ರೇ ಮತ್ತೆ ದಾಳಿಯಾಗ್ತಿರಲಿಲ್ಲ ಎಂದರು. ಅವರನ್ನ ಒದ್ದು ಒಡಿಸಿದ್ರೆ ಕಾಶ್ಮೀರ ಸಮಸ್ಯೆ ಅವತ್ತೆ ಬಗೆ ಹರಿತಿತ್ತು.ನಮ್ಮ ಪ್ರಧಾನಿ ಇನ್ನೊಬ್ಬರ ಮೇಲೆ ಅವಲಂಬಿತವಾಗಿಲ್ಲ ಎಂದರು.
ಇನ್ನೂ ಚಿಕ್ಕಮಗಳೂರಿನಲ್ಲಿ ಗುಂಡಿಗೆ ಬಿದ್ದು ಯುವತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಸಚಿವ ಕಳೆದ ಆರು ವರ್ಷ ನನ್ನ ಟಾರ್ಗೆಟ್ ಮಾಡಿ ಹಣ ಬಿಡುಗಡೆ ಮಾಡಿಲಿಲ್ಲ. ಇದೀಗ ಹಣ ಬಿಡುಗಡೆ ಮಾಡಿಸಿದ್ದೀನೆ.ರಸ್ತೆ ದುರಸ್ಥಿಯಾಗ್ತಿದೆ. ಅಪಘಾತಕ್ಕೆ ಕೇವಲ ಗುಂಡಿ ಕಾರಣವಲ್ಲ. ಚೆನ್ನಾಗಿರೋ ರಸ್ತೆಯಲ್ಲಿ ಅಪಘಾತವಾಗಿವೆ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.