![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Nov 10, 2019, 10:32 AM IST
ಗಂಗಾವತಿ: ಇಸ್ಲಾಂ ಧರ್ಮದ ಸ್ಥಾಪಕ ಪ್ರವಾದಿ ಮಹಮ್ಮದ್ ಪೈಗಂಬರ್ ಜಯಂತಿಯನ್ನು ನಗರದಲ್ಲಿ ಸಡಗರ ದಿಂದ ಆಚರಿಸಲಾಯಿತು.
ನಗರದ ಬೇರೂನಿ ಆಬಾದಿ ಮಸೀದಿಯಿಂದ ಮೆರವಣಿಗೆಗೆ ಚಾಲನೆ ನೀಡಲಾಯಿತು. ವಿವಿಧ ವಾರ್ಡುಗಳಿಂದ ಮೆಕ್ಕಾ ಮದೀನಾ ಸ್ತಬ್ಧ ಚಿತ್ರ ಹಾಗು ಅರಬ್ಬಿ ಉರ್ದು ಶಾಲೆಯ ಮಕ್ಕಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಯುವಕರು ಇಸ್ಲಾಂ ಧ್ವಜದ ಜತೆ ರಾಷ್ಟ್ರದ ಧ್ವಜ ಹಿಡಿದು ಘೋಷಣೆ ಹಾಕಿದರು. ಕಲ್ಮಠದ ಪೂಜ್ಯ ಡಾ.ಕೊಟ್ಟರೂ ಮಹಾಸ್ವಾಮಿ, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ , ಮಾಜಿ ಎಂಎಲ್ ಸಿ ಎಚ್.ಆರ್.ಶ್ರೀ ನಾಥ ಸೇರಿ ವಿವಿಧ ಪಕ್ಷಗಳ ರಾಜಕೀಯ ನಾಯಕರು ಪೈಗಂಬರ್ ಜಯಂತಿ ಮೆರವಣಿಗೆಗೆ ಶುಭ ಕೋರಿದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.