ದೋಟಿಹಾಳ: ಬೆಂಕಿಯಿಂದ ಬಾಣಲೆಗೆ ಬಿದ್ದ ಕುಟುಂಬ; ಸಂತ್ರಸ್ತರ ಅಳಲು


Team Udayavani, May 13, 2024, 5:20 PM IST

ದೋಟಿಹಾಳ: ಬೆಂಕಿಯಿಂದ ಬಾಣಲೆಗೆ ಬಿದ್ದ ಕುಟುಂಬ; ಸಂತ್ರಸ್ತರ ಅಳಲು

ಉದಯವಾಣಿ ಸಮಾಚಾರ
ದೋಟಿಹಾಳ: 2018ರಲ್ಲಿ ಕುಷ್ಟಗಿ-ಕ್ಯಾದಿಗುಪ್ಪಾ 5 ಮಿ. ಮೀ ರಸ್ತೆಯನ್ನು 7ಮಿ ಮೀ ರಸ್ತೆಯನ್ನಾಗಿ ಅಗಲೀಕರಣ ಮಾಡಲು ಆದೇಶ ನೀಡಲಾಗಿತ್ತು. ಈ ವೇಳೆ ರಸ್ತೆ ಪಕ್ಕದ ಮನೆಗಳ ಮಾಲೀಕರಿಗೆ ದೋಟಿಹಾಳ ಗ್ರಾಪಂನವರು ರಸ್ತೆ ಅಗಲೀಕರಣಕ್ಕೆ ಸಹಕಾರ ನೀಡಬೇಕೆಂದರು. ಸರ್ವ ಸದಸ್ಯರು, ಗ್ರಾಮದ ಮುಖಂಡರು ರಸ್ತೆ ಅಗಲೀಕರಣ ವೇಳೆ ಮನೆ ಕಳೆದುಕೊಂಡವರಿಗೆ ಗ್ರಾಪಂನಿಂದ ನಿವೇಶನ ನೀಡುವುದಾಗಿಯೂ ಬಾಂಡ್‌ಗಳಲ್ಲಿ ಬರೆದು ಕೊಟ್ಟರು. ಆದರೆ ಆದೇಶ ಮಾಡಿ ಆರು ವರ್ಷ ಕಳೆದರೂ ರಸ್ತೆ ಅಗಲೀಕರಣವೂ ಆಗಲಿಲ್ಲ..ಮನೆ ಕಳೆದುಕೊಂಡವರಿಗೆ ನಿವೇಶನವೂ ಸಿಗಲಿಲ್ಲ..ಮನೆ ಕಳೆದುಕೊಂಡವರು ತಗಡಿನ ಮನೆಯಲ್ಲೇ ಇಂದಿಗೂ ಜೀವ ಸವೆಸುತ್ತಿದ್ದಾರೆ.

ಹೌದು. ಸಂಶುದ್ದೀನ್‌ ಕಾಲೇಗಾರ ಎಂಬುವರು ರಸ್ತೆ ಅಗಲೀಕರಣಕ್ಕಾಗಿ ಮನೆ ಕಳೆದುಕೊಂಡಿದ್ದಾರೆ. ಹೀಗಾಗಿ ಕಳೆದ 6-7 ವರ್ಷಗಳಿಂದ ತಗಡಿನ ಮನೆಯಲ್ಲೇ ಜೀವನ ನಡೆಸುತ್ತಿದ್ದಾರೆ.ತಗಡಿನ ಮನೆಯಲ್ಲಿ ಉರಿ ಝಳದಲ್ಲಿ ಜೀವನ ಸಾಗಿಸುತ್ತಿರುವ ಈ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುತ್ತಿದೆ. ಈ ರಸ್ತೆ ನಿಯಮದ ಪ್ರಕಾರ ರಸ್ತೆ ಅಗಲೀ ಕರಣವಾಗಲಿಲ್ಲ. ಕೆಲವರು ರಸ್ತೆ
ಅಗಲೀಕರಣದ ನೆಪದಲ್ಲಿ ಮನೆಗಳ ಗೋಡೆಗಳನ್ನು ಕೆಡವಿದ್ದರಿಂದ ಬೀದಿಗೆ ಬರು ವಂತಾಗಿದೆ. ರಸ್ತೆ ಅಗಲೀಕರಣವಾಗಿಲ್ಲ. ಇಂದಿಗೂ ಈ ರಸ್ತೆಯಲ್ಲಿ ಸಂಚರಿಸಲು ತೊಂದರೆಯಾಗುತ್ತಿದ್ದು, ಈ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ. ದಿಟ್ಟ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ಮಾತ್ರ ಮೂಕಪೇಕ್ಷಕರಾಗಿದ್ದಾರೆ.

ನಾನು ಈ ತಾಲೂಕಿಗೆ ಬಂದು 6-7 ತಿಂಗಳಾಯಿತು. ಇದರ ಬಗ್ಗೆ ಮಾಹಿತಿ ಇಲ್ಲ. ನಮ್ಮ ಸಿಬ್ಬಂದಿ ಜತೆ ಚರ್ಚೆ ಮಾಡಿ ಇದಕ್ಕೊಂದು ಸೂಕ್ತ ಕ್ರಮ ಕೈಗೊಳ್ಳುತ್ತೇನೆ.
*ರಾಜಶೇಖರಗೌಡ ಪಾಟೀಲ್‌,
ಲೋಕೋಪಯೋಗಿ ಇಲಾಖೆ ಅಧಿಕಾರಿ, ಕುಷ್ಟಗಿ

ರಸ್ತೆ ಅಗಲೀಕರಣ ಮಾಡುತ್ತೇವೆ ಎಂದು ಹೇಳಿ ನಮ್ಮ ಮನೆಯ ಗೋಡೆ ಕೆಡವಿದರು. ಈ ವೇಳೆ ಗ್ರಾಪಂನಿಂದ ಮನೆ ಕಳೆದುಕೊಂಡವರಿಗೆ ನಿವೇಶನ ನೀಡುತ್ತೇವೆ ಎಂದು ಬಾಂಡ್‌ ಬರೆದುಕೊಟ್ಟರು. ಆದರೆ ಇದುವರೆಗೂ ನಮಗೆ ನಿವೇಶನ ನೀಡಿಲ್ಲ. ಇಂತಹ ಉರಿ ಬಿಸಿಲಿನ ಝಳದಲ್ಲಿ ಜೀವನ ನಡೆಸುತ್ತಿದ್ದೇವೆ.
*ಸಂಶುದ್ದೀನ್‌ ಕಾಲೇಗಾರ
ಮನೆ ಕಳೆದುಕೊಂಡ ಸಂತ್ರಸ

ರಸ್ತೆ ಅಗಲೀಕರಣ ವೇಳೆ ಮನೆ ಕಳೆದು ಕೊಂಡ ಸಂಶುದ್ದೀನ್‌ ಕಾಲೆಗಾರ ಅವರಿಗೆ ಆಶ್ರಯ ಯೋಜನೆ ಮನೆ ಮಂಜೂರು ಮಾಡಿದ್ದೇವೆ.

ಮುತ್ತಣ್ಣ ಛಲವಾದಿ
ಗ್ರಾಪಂ ಪಿಡಿಒ ದೋಟಿಹಾಳ

■ ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

2-gangavathi

Gangavathi: ಪ್ಲಾಸ್ಟಿಕ್ ತಿಂದ ಕರುವಿಗೆ ಉಸಿರಾಟ ತೊಂದರೆ; ನೆರವಿಗೆ ಬಂದ ಕ್ರಿಕೆಟ್ ಆಟಗಾರರು

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

5

Gangavathi: ಐತಿಹಾಸಿಕ ಪಂಪಾ ಸರೋವರಕ್ಕೆ ಬೇಕಿದೆ ಮೂಲಸೌಕರ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.