Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

ಆನೆಗೊಂದಿ ಕಿಷ್ಕಿಂಧಾ ಅಂಜನಾದ್ರಿ, ಪ್ರಕೃತಿ ಸೌಂದರ್ಯ ನೋಡಲು ಪ್ರವಾಸಿಗರ ದಂಡು

Team Udayavani, Sep 27, 2023, 3:56 PM IST

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

ಗಂಗಾವತಿ: ವಿಜಯನಗರ ಸಾಮ್ರಾಜ್ಯದ ಮೂಲ ರಾಜಧಾನಿ ಆನೆಗೊಂದಿ ಹಾಗೂ ಕಿಷ್ಕಿಂಧಾ ಅಂಜನಾದ್ರಿ, ಏಳು ಗುಡ್ಡ ಪ್ರದೇಶ ಪ್ರಾಕೃತಿಕವಾಗಿ ಸೌಂದರ್ಥನ ಹೊಂದಿದೆ. ಇದನ್ನು ತಿಳಿದಿರುವ ದೇಶ ವಿದೇಶದ ಪ್ರವಾಸಿಗರು ನಿತ್ಯವೂ ಸಾವಿರಾರು ಸಂಖ್ಯೆಯಲ್ಲಿ ಈ ಭಾಗಕ್ಕೆ ಆಗಮಿಸುತ್ತಾರೆ. ಪ್ರವಾಸೋದ್ಯಮ ಇಲಾಖೆ ಕೊಪ್ಪಳ ಜಿಲ್ಲೆಯಲ್ಲಿ ಇದ್ದರೂ ಗಂಗಾವತಿ ತಾಲೂಕಿನ ಆನೆಗುಂದಿ ಭಾಗ ಸೇರಿದಂತೆ ಇಲಿಯ ಐತಿಹಾಸಿಕ ಮತ್ತು ಪ್ರವಾಸಿ ತಾಣಗಳನ್ನು ನಿರ್ಲಕ್ಷ ಮಾಡಿದೆ. ಪ್ರವಾಸಗರಿಗೆ ಅಗತ್ಯ ಮಾಹಿತಿ ತಿಳಿಸುವ ಪ್ರವಾಸೋದ್ಯಮ ಇಲಾಖೆಯ ಯಾವುದೇ ನೋಟಿಸ್ ಬೋರ್ಡ್ ಗಳು ಮತ್ತು ಫಲಕಗಳು ಇಲ್ಲಿ ನಿರ್ಮಾಣವಾಗಿಲ್ಲ.

ಆನೆಗುಂದಿ ಭಾಗದಲ್ಲಿ ಐತಿಹಾಸಿಕ ಪ್ರಸಿದ್ಧವಾದ 9 ಯತಿಗಳ ನವ ಬೃಂದಾವನ ಗಡ್ಡಿ,ಚಿಂತಾಮಣಿ, ವಾಲಿ ಸುಗ್ರೀವರು ಯುದ್ಧ ಮಾಡಿದ ಸ್ಥಳ,ವಾಲಿ ಬಂಡಾರ,ವಾಲೀಕಿಲ್ಲಾ, ಪಂಪ ಸರೋವರ, ಚಿಂಚನ ಕೋಟೆ ,ತಳವಾರ ಘಟ್ಟ ಸೂರ್ಯನಾರಾಯಣ ದೇವಾಲಯ, ಶ್ರೀಕೃಷ್ಣದೇವರಾಯರ ಸಮಾಧಿ ಎಂದು ಕರೆಯಲ್ಪಡುವ 60 ಕಾಲಿನ ಮಂಟಪ, ಸಾಣಾಪೂರ ಲೇಖ್, ಸಾಣಾಪೂರ ಫಾಲ್ಸ್, ವಿಜಯನಗರ ಕಾಲದಲ್ಲಿ ನಿರ್ಮಿಸಿದ ಅಕ್ವಾಡೆಕ್ಟ್,(ಸೇತುವೆ), ಹಿರೇಬೆಣಕಲ್ ಬೆಟ್ಟದಲ್ಲಿರುವ ಶಿಲಾಯುಗದ ಜನಾಂಗದ ಮನೆಗಳು,ಶಿಲಾಸಮಾಧಿಗಳು ಮತ್ತು ಕುಮ್ಮಟದುರ್ಗದ ಗಂಡುಗಲಿ ಕುಮಾರರಾಮಕೋಟೆ ಹಾಗೂ ಜಟ್ಡಂಗಿ ರಾಮೇಶ್ವರ ದೇಗುಲ ಸೇರಿ ಹಲವು ಸ್ಮಾರಕಗಳಿವೆ. ಇಲ್ಲಿಗೆ ಹೋಗಿ ಬರಲು ಸರಿಯಾದ ರಸ್ತೆಗಳಿಲ್ಲ. ಎಲ್ಲಾ ಪ್ರವಾಸಿತಾಣಗಳು ಮತ್ತು ಸ್ಮಾರಕಗಳ ಕುರಿತು ಪ್ರವಾಸೋದ್ಯಮ ಇಲಾಖೆ ಸಾರ್ವಜನಿಕರಿಗೆ ಮಾಹಿತಿ ನೀಡುವಲ್ಲಿ ವಿಫಲವಾಗಿದೆ.

ಗಂಗಾವತಿ, ಕಂಪ್ಲಿ,ಕಮಲಾಪೂರ,ಹೊಸಪೇಟೆ, ಕೊಪ್ಪಳ, ಆನೆಗೊಂದಿ ಮಾರ್ಗಕ್ಕೆ ಬರಲು ಹಿಟ್ನಾಳ ಮತ್ತು ಶಿವಪೂರ ಮತ್ತು ಬುಕ್ಕಸಾಗರ ಗ್ರಾಮಗಳ ಹತ್ತಿರ ಮಾರ್ಗಸೂಚಿ ಫಲಕಗಳಲಿಲ್ಲ. ಪ್ರವಾಸೋದ್ಯಮ ಇಲಾಖೆ ಪ್ರತಿ ವರ್ಷ ಆನೆಗೊಂದಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಆಚರಿಸಿ ಕೈ ತೊಳೆದುಕೊಳ್ಳುತ್ತದೆ. ಇದನ್ನು ಬಿಟ್ಡರೆ ಪ್ರವಾಸೋದ್ಯಮ ಕ್ಕೆ ಪೂರಕವಾಗಿ ಇರುವ ಯೋಜನೆಗಳನ್ನು ಅನುಷ್ಠಾನ ಮಾಡುವಲ್ಲಿ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆಂಬ ಆರೋಪವನ್ನು ಸ್ಥಳೀಯರು ಮಾಡುತ್ತಾರೆ.

– ಕೆ.ನಿಂಗಜ್ಜ

ಇದನ್ನೂ ಓದಿ: ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

Exam

PDA; ನಾಳೆ ಮುಖ್ಯ ಪರೀಕ್ಷೆ

ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ: ರೇವಣ್ಣ

H.D. Revanna: ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.