![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 17, 2022, 6:47 PM IST
ಕುಷ್ಟಗಿ: ಮಗನ ಶಿವಗಣಾರಾಧನೆ ಸಂದರ್ಭದಲ್ಲಿ ತಾಯಿಗೆ ಹೃದಯಘಾತವಾಗಿದ್ದು, 9 ದಿನಗಳ ಅಂತರದಲ್ಲಿ ತಾಯಿ ಮಗ ಸಾವಿನಲ್ಲಿ ಒಂದಾದ ಮನಕಲಕುವ ಘಟನೆ ನಡೆದಿದೆ.
ಕುಷ್ಟಗಿ ಪಟ್ಟಣದ 14ನೇ ವಾರ್ಡ್ ನ ಅಂಬೇಡ್ಕರ್ ನಗರದಲ್ಲಿ ರವಿಕುಮಾರ ದುರಗಪ್ಪ ಕೆಂಗಾರಿ ಲೋ ಬಿಪಿಯಿಂದ ಕಳೆದ ಆ.9ರಂದು ಅಕಾಲಿಕವಾಗಿ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ಮನೆಯಲ್ಲಿ ಬುಧವಾರ ಶಿವಗಣಾರಾಧನೆ ಕಾರ್ಯಕ್ರಮ ಕ್ಕಾಗಿ ಬಂಧು ಬಾಂಧವರನ್ನು ಅಹ್ವಾನಿಸಿದ್ದರು.
ದಿವಂಗತ ರವಿಕುಮಾರ ಕೆಂಗಾರಿ ಶಿವಗಣಾರಾಧನೆಯ ಪೂಜೆಯ ಸಿದ್ದತೆಯ ಸಂಧರ್ಭದಲ್ಲಿ ಮಗನ ಅಗಲಿಕೆಯ ಕೊರಗಿನಲ್ಲಿದ್ದ ತಾಯಿಗೆ ಹೃದಯಘಾತವಾಗಿ ಕೊನೆಯುಸಿರೆಳದೆರು. ಕೆಂಗಾರಿ ಮನೆಯಲ್ಲಿ 9 ದಿನಗಳಲ್ಲಿ ಮಗ, ತಾಯಿಯ ಸಾವು ಸಂಭವಿಸಿದೆ.
ಈ ದುರ್ಘಟನೆಯಿಂದ ಇನ್ನೋರ್ವ ಹಿರಿಯ ಪುತ್ರ ಗಜೇಂದ್ರಗಡ ತಹಶೀಲ್ದಾರ ಆಗಿರುವ ರಜನೀಕಾಂತ ಕೆಂಗಾರಿಗೆ ಬಿಪಿ ಏರಿಳಿತವಾಗಿ ಆಸ್ಪತ್ರೆ ಸೇರಿದ ಬೆನ್ನಲ್ಲೇ ಅವರ ಸಹೋದರ ನಾಗರಾಜ ಕೆಂಗಾರಿ ಸಹ ಆಸ್ಪತ್ರೆಗೆ ದಾಖಲಾಗಿದ್ದು, ಸಕಾಲಿಕ ಚಿಕಿತ್ಸೆ ಹಿನ್ನೆಲೆಯಲ್ಲಿ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.