ಜೀವನಾಡಿ ತುಂಗಭದ್ರೆ ತುಂಬಿ ಹರಿಯುತಿಹಳು ನೋಡಲು ನಯನ ಮನೋಹರ
Team Udayavani, Jul 17, 2022, 6:20 PM IST
ಗಂಗಾವತಿ: ರಾಯಚೂರು ಬಳ್ಳಾರಿ ವಿಜಯನಗರ ಕೊಪ್ಪಳ ಜಿಲ್ಲೆಗಳ ಜೀವನಾಡಿ ತುಂಗಭದ್ರೆ ಅಕಾಲಿಕ ಮಳೆಯ ಕಾರಣ ತುಂಬಿ ಹರಿಯುತ್ತಿದ್ದಾಳೆ.
ಕಳೆದ 2 ದಿನಗಳ ಹಿಂದೆಯೇ ತುಂಗಭದ್ರಾ ಡ್ಯಾಂ ಭರ್ತಿಯಾಗಿದ್ದು ಡ್ಯಾಂನಿಂದ 1.70ಲಕ್ಷ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ.ಇದರಿಂದ ತುಂಗಭದ್ರಾ ಡ್ಯಾಂ ಸೇರಿದಂತೆ ತುಂಗಭದ್ರಾ ನದಿಪಾತ್ರ ಜಲನಿಧಿಯ ಕಾರಣಕ್ಕಾಗಿ ನಯನ ಮನೋಹರವಾಗಿದೆ.
ಭಾನುವಾರ ರಜೆ ದಿನವಾಗಿದ್ದರಿಂದ ಜನರು ತುಂಗಭದ್ರಾ ಡ್ಯಾಮ್ ಹಂಪಿ ಆನೆಗೊಂದಿ ಸಣಾಪುರ ಕಡೆಬಾಗಿಲು ಸೇತುವೆ ಕಂಪ್ಲಿ ಸೇತುವೆ ಸೇರಿದಂತೆ ನದಿ ಪಾತ್ರದ ಪ್ರವಾಸಿತಾಣಗಳಿಗೆ ಭೇಟಿ ನೀಡಿ ಸುಂದರ ರಮಣೀಯ ತಾಣಗಳನ್ನು ವೀಕ್ಷಣೆ ಮಾಡುತ್ತಿದ್ದಾರೆ. ಮೇಲಿಂದ ಆಗಾಗ ಸುರಿಯುವ ತುಂತುರು ಮಳೆ ಜತೆಗೆ ಎಲ್ಲೆಲ್ಲೂ ಹಸಿರು ನೀರು ಹೀಗೆ ಸುಂದರ ಸೌಂದರ್ಯವನ್ನು ಸವಿಯುವ ಮೂಲಕ ರಜೆಯ ಮಜೆಯಲ್ಲಿ ಜಾರಿದ್ದಾರೆ.
ಡ್ರೋಣ್ ಕ್ಯಾಮೆರಾ ಕಣ್ಣಿನಲ್ಲಿ ತುಂಗಭದ್ರಾ ಡ್ಯಾಮ್ ನಲ್ಲಿ ಸಂಗ್ರಹವಾಗಿರುವ ನೀರಿನ ಜಲರಾಶಿ ಜೊತೆಗೆ ಡ್ಯಾಂನಿಂದ ಕ್ರಸ್ಟ್ ಗೇಟ್ ಗಳ ಮೂಲಕ ಹರಿಯುತ್ತಿರುವ ನೀರಿನ ನಯನ ಮನೋಹರ ಅತ್ಯಂತ ಸೊಗಸಾಗಿದೆ .
-ವಿಶೇಷ ವರದಿ: ಕೆ. ನಿಂಗಜ್ಜ ಗಂಗಾವತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ
Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.