ಜೀವನಾಡಿ ತುಂಗಭದ್ರೆ ತುಂಬಿ ಹರಿಯುತಿಹಳು ನೋಡಲು ನಯನ ಮನೋಹರ


Team Udayavani, Jul 17, 2022, 6:20 PM IST

ಜೀವನಾಡಿ ತುಂಗಭದ್ರೆ ತುಂಬಿ ಹರಿಯುತಿಹಳು ನೋಡಲು ನಯನ ಮನೋಹರ

ಗಂಗಾವತಿ: ರಾಯಚೂರು ಬಳ್ಳಾರಿ ವಿಜಯನಗರ ಕೊಪ್ಪಳ ಜಿಲ್ಲೆಗಳ ಜೀವನಾಡಿ ತುಂಗಭದ್ರೆ ಅಕಾಲಿಕ ಮಳೆಯ ಕಾರಣ ತುಂಬಿ ಹರಿಯುತ್ತಿದ್ದಾಳೆ.

ಕಳೆದ 2 ದಿನಗಳ ಹಿಂದೆಯೇ ತುಂಗಭದ್ರಾ ಡ್ಯಾಂ ಭರ್ತಿಯಾಗಿದ್ದು ಡ್ಯಾಂನಿಂದ 1.70ಲಕ್ಷ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ.ಇದರಿಂದ ತುಂಗಭದ್ರಾ ಡ್ಯಾಂ ಸೇರಿದಂತೆ ತುಂಗಭದ್ರಾ ನದಿಪಾತ್ರ ಜಲನಿಧಿಯ ಕಾರಣಕ್ಕಾಗಿ ನಯನ ಮನೋಹರವಾಗಿದೆ.

ಭಾನುವಾರ ರಜೆ ದಿನವಾಗಿದ್ದರಿಂದ ಜನರು ತುಂಗಭದ್ರಾ ಡ್ಯಾಮ್ ಹಂಪಿ ಆನೆಗೊಂದಿ ಸಣಾಪುರ ಕಡೆಬಾಗಿಲು ಸೇತುವೆ ಕಂಪ್ಲಿ ಸೇತುವೆ ಸೇರಿದಂತೆ ನದಿ ಪಾತ್ರದ ಪ್ರವಾಸಿತಾಣಗಳಿಗೆ ಭೇಟಿ ನೀಡಿ ಸುಂದರ ರಮಣೀಯ ತಾಣಗಳನ್ನು ವೀಕ್ಷಣೆ ಮಾಡುತ್ತಿದ್ದಾರೆ. ಮೇಲಿಂದ ಆಗಾಗ ಸುರಿಯುವ ತುಂತುರು ಮಳೆ ಜತೆಗೆ ಎಲ್ಲೆಲ್ಲೂ ಹಸಿರು ನೀರು ಹೀಗೆ ಸುಂದರ ಸೌಂದರ್ಯವನ್ನು ಸವಿಯುವ ಮೂಲಕ ರಜೆಯ ಮಜೆಯಲ್ಲಿ ಜಾರಿದ್ದಾರೆ.

ಡ್ರೋಣ್ ಕ್ಯಾಮೆರಾ ಕಣ್ಣಿನಲ್ಲಿ ತುಂಗಭದ್ರಾ ಡ್ಯಾಮ್ ನಲ್ಲಿ ಸಂಗ್ರಹವಾಗಿರುವ ನೀರಿನ ಜಲರಾಶಿ ಜೊತೆಗೆ ಡ್ಯಾಂನಿಂದ ಕ್ರಸ್ಟ್ ಗೇಟ್ ಗಳ ಮೂಲಕ ಹರಿಯುತ್ತಿರುವ ನೀರಿನ ನಯನ ಮನೋಹರ ಅತ್ಯಂತ ಸೊಗಸಾಗಿದೆ .

 

-ವಿಶೇಷ ವರದಿ: ಕೆ. ನಿಂಗಜ್ಜ ಗಂಗಾವತಿ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gangavathi-1

ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.