Tungabhadra Dam ತಾತ್ಕಾಲಿಕ ಗೇಟ್: ಮೊದಲ ಹಂತ ಯಶಸ್ವಿ
Team Udayavani, Aug 17, 2024, 6:30 AM IST
ಕೊಪ್ಪಳ: ತುಂಗಭದ್ರಾ ಜಲಾಶಯದ ಮುರಿದು ಬಿದ್ದ 19ನೇ ಕ್ರೆಸ್ಟ್ ಗೇಟ್ಗೆ ತಾತ್ಕಾಲಿಕ ಗೇಟ್ ಅಳವಡಿಕೆ ಸಾಹಸ ಕಾರ್ಯ ಕೈ ಹಿಡಿದಿದ್ದು, ಶುಕ್ರವಾರ ರಾತ್ರಿ ಐದು ಸ್ಟಾಪ್ ಲಾಗ್ಗಳ ಪೈಕಿ ಒಂದನ್ನು ಯಶಸ್ವಿಯಾಗಿ ಇಳಿಸಲಾಗಿದೆ.
ತಜ್ಞರ ತಂಡಕ್ಕೆ ಯಶಸ್ಸಿನ ಮೊದಲ ಮೆಟ್ಟಿಲು ಲಭಿಸಿದ್ದು, ಆತ್ಮವಿಶ್ವಾಸ ಹೆಚ್ಚಿಸಿದೆ. ಇನ್ನುಳಿದ 4 ಸ್ಟಾಪ್ ಲಾಗ್ ಇಳಿಸುವ ಕಾರ್ಯ ಶನಿವಾರ ಸಂಜೆಗೆ ಬಹುತೇಕ ಪೂರ್ಣಗೊಳ್ಳಲಿದೆ.
ಶುಕ್ರವಾರ ಬೆಳಗ್ಗೆಯಿಂದ ತಾತ್ಕಾಲಿಕ ಗೇಟ್ ಅಳವಡಿಕೆಗೆ ಜಲಾಶಯದಲ್ಲಿ ಅಡ್ಡಿ ಮಾಡುತ್ತಿದ್ದ ಸ್ಕೈವಾಕ್ ಹಾಗೂ ಗೇಟ್ ನಿರ್ವಹಣೆ ಮಾಡುವ ಕಬ್ಬಿಣದ ಬೀಮ್ಗಳನ್ನು ಕ್ರೇನ್ ಸಹಾಯದಿಂದ ತೆರವು ಮಾಡಲಾಯಿತು. ಸಂಜೆ ವೇಳೆ ತಾತ್ಕಾಲಿಕ ಗೇಟ್ ಅಳವಡಿಕೆಗೆ ತಜ್ಞರು ಸಿದ್ಧತೆ ನಡೆಸಿದರು.
ರಾತ್ರಿ ಸಚಿವ ಶಿವರಾಜ ತಂಗಡಗಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಗೇಟ್ ಅಳವಡಿಕೆ ಆರಂಭಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ
Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Chamarajanagara: ಲಂಚ ಪಡೆಯುತ್ತಿದ್ದ ಡಿಆರ್ಎಫ್ಒ ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.