Tungabhadra; ಕ್ರಸ್ಟ್‌ ಗೇಟ್‌ ತುಂಡಾಗಲು ಆಡಳಿತದ ನಿರ್ಲಕ್ಷ್ಯವೇ ಕಾರಣ: ಹಾಲಪ್ಪ ಆಚಾರ್‌


Team Udayavani, Aug 11, 2024, 11:28 AM IST

ಕ್ರಸ್ಟ್‌ ಗೇಟ್‌ ತುಂಡಾಗಲು ಆಡಳಿತದ ನಿರ್ಲಕ್ಷ್ಯವೇ ಕಾರಣ: ಹಾಲಪ್ಪ ಆಚಾರ್‌ ಆರೋಪ

ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ನ ಚೈನ್ ತುಂಡಾಗಿರುವುದಕ್ಕೆ ರಾಜ್ಯ ಸರಕಾರದ ಆಡಳಿತದ ನಿರ್ಲಕ್ಷ್ಯವೇ ಕಾರಣ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಸರ್ಕಾರದ ವಿರುದ್ದ ಗುಡುಗಿದರು.

ತುಂಗಭದ್ರಾ ಜಲಾಶಯಕ್ಕೆ ಭಾನುವಾರ ಭೇಟಿ ಗೇಟ್ ಸ್ಥಿತಿ ಅವಲೋಕಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, 19 ನೇ ಗೇಟ್ ಕ್ರಸ್ಟ್ ಗೇಟ್ ಅಲ್ಲಿ ಉಳಿದಿಲ್ಲ. ಕಿತ್ತುಕೊಂಡು ಹೋಗಿದೆ. ಇದರಿಂದ ರೈತ ಸಮೂಹ ತುಂಬಾ ಆತಂಕದಲ್ಲಿದೆ. ಇದನ್ನು ನೋಡಿದರೆ ರಾಜ್ಯದಲ್ಲಿ ಆಡಳಿತ ಜವಾಬ್ದಾರಿ ಹಳಿ ತಪ್ಪಿದೆ ಎನಿಸುತ್ತದೆ.

ಜಲಾಶಯ ನಂಬಿ 10 ಲಕ್ಷ ಎಕರೆ ರೈತರು ಜೀವನ ನಡೆಸುತ್ತಿದ್ದಾರೆ. ಇದರಿಂದ ರೈತರಿಗೆ ಬಹಳ ಆಘಾತವಾಗಿದೆ. ರೈತರ ತಲೆ ಮೇಲೆ ರಾಜ್ಯ ಸರಕಾರ ಬಂಡೆ ಎಳೆದಿದೆ. ಪ್ರತಿ ವರ್ಷ ಗೇಟ್ ಮೆಂಟೇನನ್ಸ್ ಮಾಡುವ ಕೆಲಸ ಸರಕಾರದ ಜವಾಬ್ದಾರಿ. ಆದರೆ, ಅಧಿಕಾರಿಗಳು, ಆಡಳಿತ ವ್ಯವಸ್ಥೆಯ ಅಸಡ್ಡೆಯಿಂದ ಈ ಸಮಸ್ಯೆ ತಲೆದೂರಿದೆ ಎಂದರು.

ಕೂಡಲೇ ಇಡೀ ಸರಕಾರ ಸ್ಥಳದಲ್ಲಿ ಕುಳಿತು ಸಮಸ್ಯೆ ಬಗೆಹರಿಸಬೇಕು. ಗೇಟ್ ಅಳವಡಿಕೆಯ ಪ್ರಯತ್ನ ಮಾಡಬೇಕು. ಇದಲ್ಲದೇ ರೈತರಿಗೆ ನೀರು ಉಳಿಸುವ ಪ್ರಯತ್ನ ಮಾಡಬೇಕು. ಇಲ್ಲದಿದ್ದರೇ ಈ ಭಾಗದ ರೈತರೊಂದಿಗೆ ಸೇರಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ವೈದ್ಯ ಬಸವರಾಜ ಕ್ಯಾವಟರ್, ಚಂದ್ರು ಹಲಗೇರಿ, ಗಣೇಶ ಹೊರತಟ್ನಾಳ್ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.