![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 6, 2023, 7:34 PM IST
ಗಂಗಾವತಿ:ತಾಲೂಕಿನ ಆನೆಗೊಂದಿಯಲ್ಲಿರುವ ದಿ ಕಿಷ್ಕಿಂಧಾ ಟ್ರಸ್ಟ್ ನ ಊರಮ್ಮ ಹೆರಿಟೇಜ್ ಕರಕುಶಲ ಕೇಂದ್ರಕ್ಕೆ ಬ್ರಿಟಿಷ್ ರಾಯಭಾರಿ ಅಲೆಗ್ಸಾಂಡರ್ ಎಲೀಸ್ ದಂಪತಿಗಳು ಭೇಟಿ ನೀಡಿ ಬಾಳೆ ನಾರಿನಿಂದ ತಯಾರಿಸುವ ಗೃಹ ಮತ್ತು ವೈಯಕ್ತಿಕ ಬಳಕೆಯ ವಸ್ತುಗಳನ್ನು ಪರಿಶೀಲಿಸಿ ವಸ್ತುಗಳನ್ನು ತಯಾರಿಸುವ ಮಹಿಳೆಯರಿಂದ ಮಾಹಿತಿ ಪಡೆದರು.
ಸ್ಥಳೀಯವಾಗಿ ಸಿಗುವ ಬಾಳೆ ನಾರು ಮತ್ತು ನದಿ ಪಾತ್ರದ ವಿವಿಧ ಸಸ್ಯಗಳು ಹೂವುಗಳಿಂದ ತಯಾರಿಸಿದ ಅಲಂಕಾರ ವಸ್ತುಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ದಿ ಕಿಷ್ಕಿಂಧಾ ಟ್ರಸ್ಟ್ ಮಾಲಕರಾದ ಶಮಾ ಪವಾರ್, ಪಿಎಸ್ಐ ಶಾರದಮ್ಮ, ಶಿವಶರಣಪ್ಪ ಗ್ರಾ.ಪಂ.ಅಧಿಕಾರಗಳಿದ್ದರು. ನಂತರ ಪಂಪಾಸರೋವರ,ಅಂಜನಾದ್ರಿ, ಜಂಗ್ಲಿ, ಸಾಣಾಪೂರ ಕೆರೆ ಏಳುಗುಡ್ಡ ಪ್ರದೇಶದ ಪ್ರಕೃತಿ ಸೌಂದರ್ಯವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.