ಪಕ್ಷ ಭೇದ ಮರೆತು ಕಾರ್ಯನಿರ್ವಹಿಸಿ: ದಡೇಸುಗೂರು

ಕನಕಗಿರಿ ಎಲ್ಲ ವಾರ್ಡ್‌ಗಳಲ್ಲಿ ಸಿ.ಸಿ. ರಸ್ತೆ ನಿರ್ಮಾಣ ಅಂಗವಿಕಲ, ಬುದ್ಧಿಮಾಂದ್ಯ ಮಕ್ಕಳಿಗೆ ಎಂಆರ್‌ ಕಿಟ್‌ ವಿತರಣೆ

Team Udayavani, May 29, 2022, 1:14 PM IST

15

ಕನಕಗಿರಿ: ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪಕ್ಷ ಭೇದ ಮರೆತು ಎಲ್ಲ ವಾರ್ಡ್‌ಗಳ ಸದಸ್ಯರು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಬಸವರಾಜ ದಢೇಸುಗೂರು ಹೇಳಿದರು.

ಅವರು ಪಟ್ಟಣದ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ನಗರಾಭಿವೃದ್ಧಿ ಹಾಗೂ ಪಪಂ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿವಿಧ ಸಾಲಿನಲ್ಲಿ ಮಂಜೂರಾದ ಯೋಜನೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ.ಪಂ. ವತಿಯಿಂದ 17 ವಾರ್ಡ್‌ಗಳಲ್ಲಿ ಬಡವರನ್ನು, ಮಧ್ಯಮ ವರ್ಗದವರನ್ನು ಗುರುತಿಸಿ ಮನೆ ಇಲ್ಲದವರಿಗೆ 2021-22ನೇ ಸಾಲಿನ ಡಾ| ಬಿ.ಆರ್‌. ಅಂಬೇಡ್ಕರ್‌ ಮತ್ತು ವಾಜಪೇಯಿ ವಸತಿ ಯೋಜನೆಯಡಿ 50 ಮನೆಗಳನ್ನು ಮಂಜೂರು ಮಾಡಿದ್ದು, ಜನರು ಈ ಯೋಜನೆಗಳ ಸದ್ಬಳಕೆ ಪಡೆದುಕೊಂಡು ಅಚ್ಚುಕಟ್ಟಾಗಿ ಮನೆಗಳನ್ನು ನಿರ್ಮಿಸಿ ನೆಮ್ಮದಿಯಿಂದ ಜೀವನ ನಡೆಸಬೇಕು. ಹಾಗೆಯೆ ನೂತನವಾಗಿ ಆಯ್ಕೆಯಾದ ಪಪಂ ಸದಸ್ಯರು ವಾರ್ಡ್‌ಗಳಲ್ಲಿ ಜನರ ಮೂಲಭೂತ ಸಮಸ್ಯೆಗಳನ್ನು ಪರಿಹರಿಸಲು ಪಕ್ಷ ಭೇದ ಮರೆತು ಕಾರ್ಯನಿರ್ವಹಿಸುವ ಮೂಲಕ ಜನರ, ವಾರ್ಡ್‌ಗಳ ಅಭಿವೃದ್ಧಿಗೆ ಶ್ರಮಿಸಬೇಕೆಂದು ಹೇಳಿದರು.

ನಂತರ ಪಪಂ ಸದಸ್ಯ ಅನಿಲ ಬಿಜ್ಜಳ ಮಾತನಾಡಿ, ಈಗಾಗಲೇ ಪಟ್ಟಣದಲ್ಲಿ ಎಲ್ಲಾ ವಾರ್ಡ್‌ಗಳಲ್ಲಿ ಸಿ.ಸಿ. ರಸ್ತೆಗಳು ನಿರ್ಮಾಣಗೊಂಡಿದ್ದು, ಇನ್ನೂ ಒಂದೆರೆಡು ವಾರ್ಡ್‌ಗಳ ಸಿ.ಸಿ. ರಸ್ತೆಗಳನ್ನು ನಿರ್ಮಾಣ ಮಾಡಬೇಕಾಗಿದೆ. ಅಲ್ಲದೇ ಕುಡಿಯುವ ನೀರಿನ ಘಟಕ ಮುಂತಾದ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳನ್ನು ನೀಡಲು ಕ್ಷೇತ್ರದ ಶಾಸಕರ ಸಹಕಾರ ಪ್ರಮುಖವಾಗಿದೆ. ವಾರ್ಡ್‌ಗಳಲ್ಲಿ ಜನರು ಹೆಚ್ಚಾನೆಚ್ಚು ಬೇಡಿಕೆಗಳನ್ನು ಪೂರೈಸಲು ಹೆಚ್ಚಿನ ಅನುದಾನವನ್ನು ಶಾಸಕರು ನೀಡಿ ಜನರ ಸೇವೆಗೆ ಪಾತ್ರರಾಗಲು ಅನುಕೂಲ ಮಾಡಿಕೊಡಬೇಕೆಂದು ಹೇಳಿದರು.

ಇದೇ ವೇಳೆ ಎಸ್‌ಎಫ್‌ಸಿ ಅನುದಾನದ ಅಡಿಯಲ್ಲಿ 2016-17ರಿಂದ 2019-20ನೇ ಸಾಲಿನ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ವಿದ್ಯುತ್‌ ಸೋಲಾರ್‌ ದೀಪ ವಿತರಿಸಲಾಯಿತು. ಹಾಗೆಯೇ 2020-21ನೇ ಸಾಲಿನ ಎಸ್‌ಎಫ್‌ಸಿ ಅನುದಾನದಡಿಯಲ್ಲಿ ಅಂಗವಿಕಲ, ಬುದ್ಧಿ ಮಾಂದ್ಯ ಮಕ್ಕಳಿಗೆ ಎಂ.ಆರ್‌. ಕಿಟ್‌ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪಪಂ ಸದಸ್ಯರಾದ ಸಂಗಪ್ಪ ಸಜ್ಜನ್‌, ಹನುಮಂತ ಬಸರಿಗಿಡದ್‌, ಸಿದ್ದೇಶ ಕಲಾºಗಿಲಮಠ, ಕಂಠಿರಂಗ ನಾಯಕ, ರಾಕೇಶ ಕಂಪ್ಲಿ, ಶೇಷಪ್ಪ ಪೂಜಾರ, ರಾಜಾಸಾಬ್‌ ನಂದಾಪುರ, ನಂದಿನಿ ರೆಡ್ಡಿ, ಸರಸ್ವತಿ, ಹುಸೇನ್‌ ಚಳ್ಳಮರದ್‌, ಸುರೇಶ ಗುಗ್ಗಳಶೆಟ್ರ, ಶರಣೇಗೌಡ ಪಾಟೀಲ್‌, ಪಪಂ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ನಾಮ ನಿರ್ದೇಶಿತ ಸದಸ್ಯ ರಾಚಪ್ಪ ಬ್ಯಾಳಿ, ಸಿಬ್ಬಂದಿಗಳಾದ ಪ್ರಕಾಶ ಮಹಿಪತಿ, ಪುರುಷೋತ್ತಮ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.