![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Dec 24, 2022, 11:04 PM IST
ಯಲಬುರ್ಗಾ: ಕಾರ್ಮಿಕರು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದರ ಜತೆಗೆ ಕುಟುಂಬದ ಸದಸ್ಯರ ಆರೋಗ್ಯದ ಕಾಳಜಿ ವಹಿಸುವುದು ತುಂಬಾ ಮುಖ್ಯ. ಇದರಿಂದ ಆರೋಗ್ಯವಂತ ಸಮಾಜ ನಿರ್ಮಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಹೇಳಿದರು.
ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಿಟ್ ಹಾಗೂ ಇತರ ಸೌಲಭ್ಯಗಳ ವಿತರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾರ್ಮಿಕರ ಕುಟುಂಬ ನಿರ್ವಹಣೆ ಅವರ ದೈನಂದಿನ ದುಡಿಮೆಯನ್ನು ಅವಲಂಭಿಸಿದೆ. ಹಾಗಾಗಿ ಆಗಾಗ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಅನುಸರಿಸಬೇಕು ಎಂದು ತಿಳಿಸಿದರು.
ನೋಂದಾಯಿತ ಹಾಗೂ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರು ತಮಗೆ ಸರಕಾರದಿಂದ ದೊರೆಯುವ ಪ್ರತಿಯೊಂದು ಸೌಲಭ್ಯ ಪಡೆದುಕೊಳ್ಳಲು ಮುಂದೆ ಬರಬೇಕು. ಸ್ವಾವಲಂಬಿ ಹಾಗೂ ಸ್ವಾಭಿಮಾನ ಬದುಕನ್ನು ಕಟ್ಟಿಕೊಳ್ಳಲು ಶ್ರಮಿಸುತ್ತಿರುವ ಕಾರ್ಮಿಕರ ಶ್ರಮ ಬಹು ದೊಡ್ಡದು ಎಂದು ಅವರು ಹೇಳಿದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.