ಯೋಗ ದೇಹ-ಮನಸ್ಸು ಒಂದು ಮಾಡುವ ಸಾಧನ

ಪ್ರತಿದಿನ ಯೋಗಾಭ್ಯಾಸಕ್ಕಾಗಿ ಸಮಯ ಮೀಸಲಿಡಿ; ಯೋಗ, ಪ್ರಾಣಾಯಾಮ ಶಿಬಿರ ಸಮಾರೋಪ

Team Udayavani, Jun 29, 2022, 6:02 PM IST

20

ಕಾರಟಗಿ: ಕರ್ನಾಟಕ ಪಬ್ಲಿಕ್‌ ಶಾಲಾ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಪತಂಜಲಿ ಯೋಗ ಸಮಿತಿಯಿಂದ ನಡೆದ ಯೋಗ, ಪ್ರಾಣಾಯಾಮ ಶಿಬಿರ ಮಂಗಳವಾರ ಸಮಾರೋಪಗೊಂಡಿತು.

ಶಿಬಿರಾರ್ಥಿಗಳು ಹಾಗೂ “ಹೆಜ್ಜೆ’ ಮಹಿಳಾ ಸಂಘದಿಂದ ಪತಂಜಲಿ ಜಿಲ್ಲಾ ಪ್ರಭಾರಿ ಸಿ.ಎಚ್‌. ಶರಣಪ್ಪ, ಮಹಿಳಾ ಜಿಲ್ಲಾ ಪ್ರಭಾರಿ ಮೀನಾಕ್ಷಿ ಶರಣಪ್ಪ, ತಾಲೂಕು ಪ್ರಭಾರಿ ಪ್ರಸಾದ ಚಿಟ್ಟೂರಿ ಹಾಗೂ ವೆಂಕಟೇಶ ಕೆಂಚನಗುಡ್ಡ ಅವರಿಗೆ ಸನ್ಮಾನ ಮಾಡಲಾಯಿತು.

ನಂತರ “ಹೆಜ್ಜೆ’ ಮಹಿಳಾ ಸಂಘದ ಅಧ್ಯಕ್ಷೆ ಡಾ| ಶಿಲ್ಪಾ ಆನಂದ ದಿವಟರ್‌ ಮಾತನಾಡಿ, ಯೋಗ ಕೇವಲ ವ್ಯಾಯಾಮ ಅಲ್ಲ ದೇಹ ಮತ್ತು ಮನಸ್ಸು ಒಂದು ಮಾಡುವ ಸಾಧನವಾಗಿದೆ. ಯೋಗಾಭ್ಯಾಸವು ನಮ್ಮ ದೈನಂದಿನ ಚಟುವಟಿಕೆಯ ಒಂದು ಅವಿಭಾಜ್ಯ ಅಂಗವಾಗಬೇಕು. ಅನೇಕ ಒತ್ತಡಗಳ ಮಧ್ಯೆ ಜೀವನ ಸಾಗಿಸುವ ಇಂದಿನ ಸಂದರ್ಭದಲ್ಲಿ ಪ್ರತಿದಿನ ಯೋಗಾಭ್ಯಾಸಕ್ಕಾಗಿ ಸಮಯ ಮೀಸಲಿಟ್ಟು ದೈಹಿಕ, ಮಾನಸಿಕ ಒತ್ತಡದಿಂದ ನಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

ಜಿಲ್ಲಾ ಪ್ರಭಾರಿ ಸಿ.ಎಚ್‌. ಶರಣಪ್ಪ ಮಾತನಾಡಿ, ಮನಸ್ಸು ಮತ್ತು ದೇಹವನ್ನು ಶುದ್ಧವಾಗಿಡುವ ಶಕ್ತಿ ಯೋಗಕ್ಕಿದೆ. ಹಾಗಾಗಿ ಪ್ರತಿಯೊಬ್ಬರು ದಿನಕ್ಕೆ ಕನಿಷ್ಟ ಅರ್ಧ ಗಂಟೆಯಾದರೂ ಯೋಗ ಮಾಡಿ ಕಾಯಿಲೆ ದೂರಮಾಡಿಕೊಳ್ಳಿ ಎಂದು ವಿನಂತಿಸಿದರು. ಯೋಗ, ಧ್ಯಾನ, ಪ್ರಾಣಾಯಾಮ ಮಾಡುವುದರಿಂದ ಮನುಷ್ಯನ ಸರ್ವತೋಮುಖ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವು ಕೂಡ ಹೆಚ್ಚಾಗುತ್ತದೆ ಎಂದರು.

ಪತಂಜಲಿ ಮಹಿಳಾ ತಾಲೂಕು ಪ್ರಭಾರಿ ಉಮಾಚಂದ್ರಮೌಳಿ, ಶಿಬಿರಾರ್ಥಿಗಳಾದ ಪರುಶುರಾಮ ದಾರಿಮನಿ, ರಾಮ್‌ಬಾಬು, ಆಶೋಕ ಚಿನಿವಾಲ, ಚಂದ್ರಕಾಂತ ಸಜ್ಜನ್‌, ಜಿ. ಬಸವರಾಜ, ಪ್ರಶಾಂತ ಹಿರೇಮಠ, ವಿನೋದ ಚಿನಿವಾಲ, ಗೋಪಾಲ, ಗುರುರಾಜ, ಶಿವರಾಜ ನಾಗನಕಲ್‌, ಶೀಲಾ ಮಿಸ್ಕಿನ್‌, ಗೌರಿ ಚಿನಿವಾಲ, ತ್ರಿಪೂರ್ಣಪ್ರಸಾದ ಚಿಟ್ಟೂರಿ, ಸುಮಲತ, ರೂಪಾ ಸುಂಕದ, ನಾಗೇಶ್ವರಿ “ಹೆಜ್ಜೆ’ ಮಹಿಳಾ ಸಂಘದ ಹರ್ಷಿತ ಭಂಡಾರಿ ಸೇರಿದಂತೆ ಇತ್ತರಿದ್ದರು.

ಸಮಾರೋಪದ ಕಾರ್ಯಕ್ರಮವನ್ನು ಶಿಬಿರಾರ್ಥಿ ಸುಮಾ ಹಿರೇಮಠ, ಶಿಕ್ಷಕಿ ಮಂಜುಳ, ರಾಘವೇಂದ್ರ ನಿರ್ವಹಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.