ಫ‌ಲಿತಾಂಶಕ್ಕೂ ಮುನ್ನವೇ ನಿಖೀಲ್ ಮಂಡ್ಯ ಸಂಸದ!

ಕರ್ನಾಟಕ ಜೆಡಿಎಸ್‌ ಫೇಸ್‌ಬುಕ್‌ನಲ್ಲಿ ವೈರಲ್ • ಪಕ್ಷೇತರ ಅಭ್ಯರ್ಥಿ ಬೆಂಬಲಿಗರಲ್ಲಿ ಅಸಮಾಧಾನ

Team Udayavani, Apr 20, 2019, 11:26 AM IST

6

ಶ್ರೀರಂಗಪಟ್ಟಣ: ಮೈತ್ರಿ ಅಭ್ಯರ್ಥಿ ನಿಖೀಲ್ ಕುಮಾರಸ್ವಾಮಿಗೆ ಕ್ರಮಸಂಖ್ಯೆ ಹಂಚುವ ಮುನ್ನವೇ ತಂದೆ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಪ್ರಚಾರದ ವೇಳೆ ನಿಖೀಲ್ರ ಕ್ರಮ ಸಂಖ್ಯೆ ನಂ.1 ಆಗಿದೆ ಎಂದಿದ್ದರು. ಬಳಿಕ, ಚುನಾವಣಾಧಿಕಾರಿಗಳು ಕ್ರಮಸಂಖ್ಯೆ ನೀಡಿದ್ದು 1 ಆಗಿತ್ತು. ಆದರೆ, ಚುನಾವಣೆ ಬಳಿಕ, ಮತ್ತೂಂದು ವಿಷಯ ಬೆಳಕಿಗೆ ಬಂದಿದೆ.

-ಅದೇನೆಂದರೆ, ಲೋಕಸಭೆ ಚುನಾವಣೆ ಫ‌ಲಿತಾಂಶಕ್ಕೂ ಮುನ್ನವೇ ನಿಖೀಲ್ ಕುಮಾರಸ್ವಾಮಿ ಮಂಡ್ಯ ಸಂಸದರಾಗಿರುವುದು!. ಹೀಗೊಂದು ಬೋರ್ಡ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪಕ್ಷೇತರ ಅಭ್ಯರ್ಥಿ ಬೆಂಬಲಿಗರ ನಿದ್ದೆಗೆಡಿಸಿದೆ. ಅಲ್ಲದೇ, ಈ ಬೋರ್ಡ್‌ ಜಿಲ್ಲೆಯ ಮತದಾರರಲ್ಲಿ ಭಾರೀ ಸಂಚಲನ ಮೂಡಿಸಿದ್ದು ಕಾರಣ ಏನಿರಬಹುದು ಎಂಬುದು ಎಲ್ಲರಲ್ಲಿಯೂ ಕುತೂಹಲ ಮೂಡಿಸಿದೆ.

ವೈರಲ್ ಆದ ಸುದ್ದಿ:ರಾಜ್ಯದಲ್ಲಿ ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಚುನಾವಣೆ ಮತದಾನ ಏ.18ರಂದು ಮುಗಿದಿದೆ. ಆದರೆ, ಫ‌ಲಿತಾಂಶ ಪ್ರಕಟಕ್ಕೂ ಮುನ್ನವೇ ಮೈತ್ರಿ ಅಭ್ಯರ್ಥಿ ನಿಖೀಲ್ ಕುಮಾರಸ್ವಾಮಿ ಮಂಡ್ಯ ಸಂಸದ ಎನ್ನುವ ಬೋರ್ಡ್‌ ಕಾಣಿಸಿಕೊಂಡಿದೆ.


ಕರ್ನಾಟಕ ಜೆಡಿಎಸ್‌ ಫೇಸ್‌ಬುಕ್‌ನಲ್ಲಿ ನಿಖೀಲ್ ಮಂಡ್ಯ ಸಂಸದರಾಗಿರುವುದು ವೈರಲ್ ಆಗಿದೆ. ಇದು ಜೆಡಿಎಸ್‌ ಮುಖಂಡರು ಹಾಗೂ ಅವರ ಅಭಿಮಾನಿಗಳ ಉಡುಗೊರೆ ಎಂದು ತಿಳಿಸಲಾಗಿದೆ.

ಪಟಾಕಿ ಸಿಡಿಸಿದ್ದರು:ಇದಲ್ಲದೆ ಮತದಾನ ಮುಗಿದ ನಂತರ ಜೆಡಿಎಸ್‌ ಕೆಲವು ಮುಖಂಡರು ಮಂಡ್ಯದಲ್ಲಿ ಈಗಾಗಲೇ ನಿಖೀಲ್ ಕುಮಾರಸ್ವಾಮಿ ಅವರು ಗೆದ್ದು ಸಂಸದರಾಗಿದ್ದಾರೆ ಎಂದು ಪಟ್ಟಣ ಪುರಸಭಾ ವ್ಯಾಪ್ತಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದೂ ಆಗಿದೆ

ಗಂಜಾಂ ಮಂಜು

ಟಾಪ್ ನ್ಯೂಸ್

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

Dina Bhavishya

Daily Horoscope; ಹೆಚ್ಚಿನವರಿಗೆ ಮಿಶ್ರಫ‌ಲ ಕೊಡುವ ದಿನ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krishna Byre Gowda: ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ

Krishna Byre Gowda: ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ

Mandya; Kidnapper bites his hand and escapes; A cinematic kind of case

Mandya; ಕಿಡ್ನ್ಯಾಪರ್‌ ಕೈಗೆ ಕಚ್ಚಿ ತಪ್ಪಿಸಿಕೊಂಡ ಬಾಲಕ; ಸಿನಿಮೀಯ ರೀತಿಯ ಪ್ರಕರಣ

ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಔದಾರ್ಯತೆ ತೋರಲಿ: ಎಚ್‌ಡಿಕೆ

H. D. Kumaraswamy: ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಔದಾರ್ಯತೆ ತೋರಲಿ

ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್‌ ಡಿ ಕುಮಾರಸ್ವಾಮಿ

ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್‌ ಡಿ ಕುಮಾರಸ್ವಾಮಿ

BY Election: ಪಕ್ಷ ಸಂಘಟನೆ ಗುರಿ: ನಿಖಿಲ್‌ ಕುಮಾರಸ್ವಾಮಿ

BY Election: ಪಕ್ಷ ಸಂಘಟನೆ ಗುರಿ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.