ನಾಳೆ, ನಾಡಿದ್ದು ಕೃಷಿ ಮೇಳ


Team Udayavani, Nov 30, 2021, 6:38 PM IST

ಕೃಷಿ ಮೇಳ

Representative Image used

 ಮಂಡ್ಯ: ಕೃಷಿ ವಿಶ್ವವಿದ್ಯಾಲಯ, ವಲಯ ಕೃಷಿ ಸಂಶೋಧನಾ ಕೇಂದ್ರ, ಕೃಷಿ ಮಹಾ ವಿದ್ಯಾಲಯ, ಸಹ ವಿಸ್ತರಣಾ ನಿರ್ದೇಶನಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರ. ವಿ.ಸಿ.ಫಾರಂ, ಕರ್ನಾಟಕ ರಾಜ್ಯ ಕೃಷಿ ತೋಟಗಾರಿಕೆ, ರೇಷ್ಮೆ, ಅರಣ್ಯ, ಪಶು ಸಂಗೋಪನೆ, ಮೀನುಗಾರಿಕೆ ಇಲಾಖೆ ವತಿಯಿಂದ ಡಿ.1 ಮತ್ತು 2ರಂದು ತಾಲೂಕಿನ ವಿ.ಸಿ.ಫಾರಂ ಆವರಣದಲ್ಲಿ ಕೃಷಿ ಮೇಳ ಆಯೋಜಿಸಲಾಗಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಕೃಷಿ ಮೇಳ ನಡೆಸುತ್ತಿದ್ದು, ಡಿ.1ರಂದು ಬೆಳಗ್ಗೆ 11 ಗಂಟೆಗೆ ಆದಿಚುಂಚನಗಿರಿ ವಿಶ್ವಮಾನವ ಕ್ಷೇತ್ರದ ಪುರುಷೋತ್ತಮಾನಂದನಾಥ ಸ್ವಾಮೀಜಿ ಮೇಳ ಉದ್ಘಾಟಿಸುವರು. ಈ ಬಾರಿ 3 ತಳಿಗಳ ಪರಿಚಯ: ವಲಯ ಕೃಷಿ ಸಂಶೋಧನಾ ಕೇಂದ್ರದ ಸಂಶೋಧನಾ ನಿರ್ದೇಶಕ ಡಾ.ವೆಂಕಟೇಶ್‌ ಮಾತನಾಡಿ, ಈ ಬಾರಿ ವಿಶೇಷವಾಗಿ ಮೂರು ತಳಿಗಳನ್ನು ರೈತರಿಗೆ ಪರಿಚಯಿಸಲಾಗುವುದು.

ಇದನ್ನೂ ಓದಿ;- ಡಿ.13ಕ್ಕೆ ನಮ್ಮನೆ ಹಬ್ಬಕ್ಕೆ ದಶಮಾನೋತ್ಸವ, ‘ವಂಶೀವಿಲಾಸ’ ಲೋಕಾರ್ಪಣೆ

ಅದರಲ್ಲಿ ಇತ್ತೀಚೆಗೆ ಬಿಡುಗಡೆ ಮಾಡಿರುವ ಭತ್ತದ ತಳಿ ಎಂಎಸ್‌ಎನ್‌ 99. ಇದು 110 ದಿನಗಳಿಂದ 120 ದಿನಗಳೊಳಗೆ ಕಟಾವಿಗೆ ಬರಲಿದೆ. ರೈತರ ಮನವಿ ಮೇರೆಗೆ ಕೆಎಂಪಿ 220 ಭತ್ತ ಸಂಶೋಧಿಸಲಾಗಿದೆ. ಈ ಭಾಗ ದಲ್ಲಿ ಶೇ.80 ರಿಂದ 90ರಷ್ಟು ಬೆಳೆಯುವ ಕಬ್ಬು ಸಿಒವಿಸಿ 517 ಬಾಹುಬಲಿ ಕಬ್ಬಿನ ತಳಿಯನ್ನು ಸಂಶೋಧಿಸಲಾಗಿದೆ.

ಕಡಿಮೆ ಸೂಲಂಗಿ ಅಥವಾ ನಿಧಾನವಾಗಿ ಸೂಲಂಗಿ ಬರುತ್ತದೆ. ಇದನ್ನು ಸಹ ರೈತರು ವೀಕ್ಷಿಸಿ ತಮ್ಮ ಜಮೀನಿನಲ್ಲಿ ಬೆಳೆಯಬಹುದಾಗಿದೆ ಎಂದು ತಿಳಿಸಿದರು.

ಹತ್ತಿ ಮಳಿಗೆ: ಈ ಬಾರಿಯ ಕೃಷಿ ಮೇಳದಲ್ಲಿ ಸುಮಾರು 150 ಮಳಿಗೆಗಳು ಇವೆ. ಇದರಲ್ಲಿ ಪಶುಸಂಗೋಪನೆ, ತಾಂತ್ರಿಕತೆ ಮತ್ತು ವಸ್ತು ಪ್ರದರ್ಶನ, ಎಣ್ಣೆಕಾಳು, ದ್ವಿದಳ ಧಾನ್ಯಗಳು, ಮುಖ್ಯವಾಗಿ ಚಾಮ ರಾಜನಗರದಲ್ಲಿ ಹತ್ತಿ ಸಂಶೋಧನಾ ಕೇಂದ್ರವೂ ಇದೆ. ಇದಕ್ಕೆ ಸಹಾಯವಾಗುವ ಉದ್ದೇಶದಿಂದ ಹತ್ತಿ ಮಳಿಗೆಯನ್ನೂ ಸಹ ಪ್ರದರ್ಶನದಲ್ಲಿ ನೋಡಬಹುದಾಗಿದೆ ಎಂದರು.

ಈ ಬಾರಿಯ ಕೃಷಿ ಮೇಳದಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಮಂದಿ ರೈತರು ಬರುವ ನಿರೀಕ್ಷೆ ಇದೆ. ಮಂಡ್ಯ, ಮೈಸೂರು, ಚಾಮರಾಜನಗರ, ರಾಮ ನಗರ, ತುಮಕೂರು, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಿಂದ ರೈತರು ಬರಲಿದ್ದಾರೆ. ವಿ.ಸಿ.ಫಾರಂಗೆ ರೈತರು ಬರುವುದಕ್ಕೆ ಅನುಕೂಲವಾಗಲೆಂಬ ಉದ್ದೇಶದಿಂದ ನಗರದ ಲೋಕೋಪಯೋಗಿ ಕಚೇರಿ ಬಳಿಯಿಂದ ವಿ.ಸಿ.ಫಾರಂಗೆ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.