![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 30, 2021, 4:32 PM IST
ಮಂಡ್ಯ: ಕೋವಿಡ್ ಕೇರ್ ಸೆಂಟರ್ನಲ್ಲಿ ಅವ್ಯವಸ್ಥೆಯಿಂದ ಬೇಸತ್ತ ಸೋಂಕಿತ ಮಹಿಳೆಯೊಬ್ಬರು ನಮ್ಮನ್ನು ಮನೆಗೆ ಕಳುಹಿಸಿ ಎಂದು ಗೋಳಾಡಿರುವ ಘಟನೆ ನಾಗಮಂಗಲ ತಾಲೂಕಿನ ಬದರಿಕೊಪ್ಪಲು ಗ್ರಾಮದ ಕೋವಿಡ್ ಕೇರ್ ಸೆಂಟರ್ನಲ್ಲಿ ಭಾನುವಾರ ನಡೆದಿದೆ.
ದಯವಿಟ್ಟು ನಮ್ಮನ್ನ ಮನೆಗೆ ಬಿಟ್ಟು ಕಳಿಸಿ ಬಿಡಿ, ಈ ನರಕದಿಂದ ದೂರಮಾಡಿ, ಎಲ್ಲ ಸವಲತ್ತು ಕೊಡ್ತಿವಿ ಅಂತ ಕರೆತಂದು ನರಕದಲ್ಲಿ ಕೂಡಿ ಹಾಕಿದ್ದಾರೆ. ಮಗು 3 ದಿನಗಳಿಂದ ಕೆಮ್ಮಿನಿಂದ ನರಳುತ್ತಿದೆ. ಕೆಮ್ಮಿನ ಔಷಧಿ ಕೇಳಿದರೆ ಕೊಡುತ್ತಿಲ್ಲ. ಶೌಚಾಲಯ ಗಬ್ಬೆದ್ದು ನಾರುತ್ತಿದೆ. ಇಲ್ಲಿಗಿಂತ ಮನೆಯಲ್ಲೆ ನಾವು ಬಿಸಿಯೂಟ ಮಾಡಿಕೊಂಡು ಗುಣಮುಖರಾಗ್ತಿವಿ. ಕುಡಿಯುವ ನೀರು ಮುಗಿದು ಎರಡು ದಿನ ಕಳೆದಿದೆ. ನಮ್ಮನ್ನ ದಯವಿಟ್ಟು ಬಿಟ್ಟು ಬಿಡಿ ಮನೆಗೆ ಹೋಗ್ತಿವಿ ಎಂದು ಸೋಂಕಿತ ಮಹಿಳೆಯೊಬ್ಬರು ಗೋಳಾಡಿದ್ದಾರೆ.
ಇದನ್ನೂ ಓದಿ: ಜೂನ್ 3 ರಿಂದ ಮುಂಗಾರು ಆರಂಭ : ಹವಾಮಾನ ಇಲಾಖೆ
ಸೋಂಕಿತ ಮಹಿಳೆ ಕೋವಿಡ್ ಕೇರ್ ಸೆಂಟರ್ನಲ್ಲಿರುವ ಅವ್ಯವಸ್ಥೆ ಬಗ್ಗೆ ಅಳಲು ತೋಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.