BY Election: ಪಕ್ಷ ಸಂಘಟನೆ ಗುರಿ: ನಿಖಿಲ್ ಕುಮಾರಸ್ವಾಮಿ
Team Udayavani, Oct 19, 2024, 12:11 AM IST
ಮಂಡ್ಯ: ಪಕ್ಷ ಸಂಘಟನೆ ಮೇಲೆ ಆಸಕ್ತಿಯಿದ್ದು ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಚನ್ನಪಟ್ಟಣ ಸೇರಿ 3 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಹಿರಿಯ ನಾಯಕರು ಚರ್ಚೆ ನಡೆಸಿ ತೀರ್ಮಾನಿಸುತ್ತಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸುದ್ದಿಗಾರರಲ್ಲಿ ಹೇಳಿದರು.
ಚನ್ನಪಟ್ಟಣ ಉಪಚುನಾವಣೆ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ-ಜೆಡಿಎಸ್ ಸಮನ್ವಯ ಕ್ಕಾಗಿ ಅ. 19ರಂದು ಶಿಗ್ಗಾವಿ, ಸಂಡೂರಿಗೆ ಭೇಟಿ ಕೊಡುತ್ತಿದ್ದೇನೆ. 3 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆಗೆ ಬಿಜೆಪಿ, ಜೆಡಿಎಸ್ ನಾಯಕರು ಕೂತು ಚರ್ಚೆ ಮಾಡುತ್ತಾರೆ. ನಾಳೆ ಬಿ.ಎಸ್. ಯಡಿಯೂರಪ್ಪ, ವಿಜಯೇಂದ್ರರೊಂದಿಗೆ ಚರ್ಚೆ ಸಾಧ್ಯತೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು
Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್ಗಳಿಂದಲೇ ನೋಂದಣಿ
Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ
Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ
India Vs New Zealand Test: ಇನ್ನಿಂಗ್ಸ್ ಸೋಲು ತಪ್ಪಿಸಲು ಭಾರತ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.