ಮಂಡ್ಯದಲ್ಲಿ ನಾಲೆಗೆ ಬಿದ್ದ ಕಾರು: ನಾಪತ್ತೆಯಾದ ಚಾಲಕ; ಮುಂದುವರಿದ ಶೋಧ ಕಾರ್ಯ


Team Udayavani, Jul 27, 2023, 1:23 PM IST

ಮಂಡ್ಯದಲ್ಲಿ ನಾಲೆಗೆ ಬಿದ್ದ ಕಾರು: ನಾಪತ್ತೆಯಾದ ಚಾಲಕ; ಮುಂದುವರಿದ ಶೋಧ ಕಾರ್ಯ

ಮಂಡ್ಯ: ನಾಲೆಗೆ ಕ್ರೇಟಾ ಕಾರು ಪಲ್ಟಿಯಾಗಿ ಕಾರು ಚಾಲಕ ನಾಪತ್ತೆಯಾಗಿರುವ ಘಟನೆ ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಬಳಿಯ ವಿಸಿ ನಾಲೆಯಲ್ಲಿ ಘಟನೆ ಗುರುವಾರ ನಡೆದಿದೆ.

ಮಂಡ್ಯ ತಾಲೂಕಿನ ಶಿವಳ್ಳಿ ಗ್ರಾಮದ ಲೋಕೇಶ್ ನಾಪತ್ತೆಯಾಗಿರುವ ಚಾಲಕ.

ನಿಯಂತ್ರಣ ತಪ್ಪಿದ ಕಾರಣ ಕಾಲುವೆಗೆ ಕಾರು ಹಾರಿದೆ. ಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ಕಾಲುವೆಗೆ ಕಾರು ಬಿದ್ದಿದೆ. ಕಾರು ಚಲಿಸುತ್ತಿದ್ದ ಚಾಲಕ ಲೋಕೇಶ್ ನಾಪತ್ತೆಯಾಗಿದ್ದಾರೆ.

ಇದನ್ನೂ ಓದಿ:Video: ಮೇಲ್ಛಾವಣಿ ಕಿತ್ತು ಹೋದರೂ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದೆ ಸಾರಿಗೆ ಬಸ್…

ಕಾಲುವೆಯಲ್ಲಿ ಹೆಚ್ಚು ನೀರು ಇರುವ ಕಾರಣ ಕಾರು ಮುಳುಗಿದೆ. ಇದೀಗ ಕಾರನ್ನು ಮೇಲಕ್ಕೆತ್ತಲಾಗಿದ್ದು, ನಾಪತ್ತೆಯಾಗಿರುವ ಲೋಕೇಶ್‌ಗಾಗಿ ತೀವ್ರ ಶೋಧ ಕಾರ್ಯ ಮುಂದುವರೆದಿದೆ. ಶಿವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಾಪಾಡಿ ಎಂದು ಕೂಗಿದ್ದ: ವಿಸಿ ನಾಲೆಗೆ ಕಾರು ಪಲ್ಟಿಯಾಗಿ ನಾಪತ್ತೆಯಾಗಿರುವ ಲೋಕೇಶ್ ಕಾರಿನಿಂದ ಹೊರಬಂದಿದ್ದರು. ಈಜು ಬರಲ್ಲ ಕಾಪಾಡಿ ಎಂದರು. ಆದರೆ ನಮಗೂ ಈಜು ಬರುತ್ತಿರಲಿಲ್ಲ. ಆದ್ದರಿಂದ ಅವರನ್ನ ಕಾಪಾಡಲು ಆಗಲಿಲ್ಲ. ನಂತರ ನೀರಿನಲ್ಲಿ ಮುಳುಗಿದ ಲೋಕೇಶ್ ಮತ್ತೆ ಮೇಲೆ ಏಳಲಿಲ್ಲ ಎಂದು ಪ್ರತ್ಯಕ್ಷದರ್ಶಿ ವೀರಭದ್ರ ಹೇಳಿದರು.

ಹಿಂದೆಯೂ ನಡೆದಿತ್ತು: 2017ರಲ್ಲಿ ಕಾಲುವೆಗೆ ತಡೆಗೋಡೆ ಇಲ್ಲದೇ ಬಸ್ ದುರಂತ ನಡೆದಿತ್ತು. ಈ‌ ಘಟನೆಯ ಬಳಿಕ ಕಾಲುವೆಯ ಉದ್ದಕ್ಕೂ ತಡೆಗೋಡೆ ನಿರ್ಮಿಸುವುದಾಗಿ ಸರ್ಕಾರ ಹೇಳಿತ್ತು. ಇಷ್ಟಾದರೂ ತಡೆಗೊಡೆ ನಿರ್ಮಾಣ ಮಾಡಿಲ್ಲ. ತಡೆಗೋಡೆ ಇಲ್ಲದ ಕಾರಣ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

allahabad high court

Allahabad High Court; ಉದ್ಯೋಗಕ್ಕೆ ದಂಪತಿ ಪ್ರತ್ಯೇಕ ವಾಸ ಕ್ರೌರ್ಯವಲ್ಲ

Gwalior bandh call on Bangla match day

INDvsBAN; ಬಾಂಗ್ಲಾ ಪಂದ್ಯದ ದಿನ ಗ್ವಾಲಿಯರ್‌ ಬಂದ್‌ಗೆ ಕರೆ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Pay 3 lakhs to perform Durga Puja: Threat in Bangla

Bangladesh; ದುರ್ಗಾ ಪೂಜೆ ನಡೀಬೇಕೆಂದರೆ 3 ಲಕ್ಷ ಕೊಡಿ: ಬಾಂಗ್ಲಾದಲ್ಲಿ ಬೆದರಿಕೆ

allahabad high court

Allahabad High Court; ಉದ್ಯೋಗಕ್ಕೆ ದಂಪತಿ ಪ್ರತ್ಯೇಕ ವಾಸ ಕ್ರೌರ್ಯವಲ್ಲ

Controversial 3 Agriculture Act should be brought back: Kangana Ranaut

Kangana Ranaut: ವಿವಾದಿತ 3 ಕೃಷಿ ಕಾಯ್ದೆ ವಾಪಸ್‌ ತರಬೇಕು: ಕಂಗನಾ

Gwalior bandh call on Bangla match day

INDvsBAN; ಬಾಂಗ್ಲಾ ಪಂದ್ಯದ ದಿನ ಗ್ವಾಲಿಯರ್‌ ಬಂದ್‌ಗೆ ಕರೆ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.