100 ಗುಣಮುಖ; 197 ಜನರಿಗೆ ಕೋವಿಡ್


Team Udayavani, Sep 2, 2020, 3:15 PM IST

100 ಗುಣಮುಖ; 197 ಜನರಿಗೆ ಕೋವಿಡ್

ಮಂಡ್ಯ: ಮಂಗಳವಾರ ಕೋವಿಡ್ ದಿಂದ ನೂರು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದರೆ, 197 ಮಂದಿಗೆ ಸೋಂಕು ದೃಢಪಟ್ಟಿದೆ. ಮಂಡ್ಯ 115, ಮದ್ದೂರು 5, ಮಳವಳ್ಳಿ 23, ಪಾಂಡವಪುರ 14, ಶ್ರೀರಂಗಪಟ್ಟಣ 18, ಕೆ.ಆರ್‌ .ಪೇಟೆ 5, ನಾಗಮಂಗಲ 16 ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಸೋಂಕು ಆವರಿಸಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಿಲ್ಲಾಸ್ಪತ್ರೆ ಹಾಗೂ ತಾಲೂಕಿನ ಕೋವಿಡ್‌ ಆಸ್ಪತ್ರೆಗಳಲ್ಲಿ 708, ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ 298 ಹಾಗೂ ಹೋಂ ಐಸೋಲೇಷನ್‌ನಲ್ಲಿ 731 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಿಳೆ ಮೃತ: ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ ಗೆ ಮಹಿಳೆಯೊಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 63ಕ್ಕೇರಿದೆ. ಮಂಡ್ಯ ತಾಲ್ಲೂಕಿನ 82 ವರ್ಷದ ಮಹಿಳೆ ಹೃದಯ ಸಂಬಂಧಿ ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ.

ನೂರು ಮಂದಿ ಬಿಡುಗಡೆ: ಮಂಡ್ಯ 39, ಮದ್ದೂರು 9, ಪಾಂಡವಪುರ 18, ಶ್ರೀರಂಗಪಟ್ಟಣ 4, ಕೆ.ಆರ್‌.ಪೇಟೆ 2 ಹಾಗೂ ನಾಗಮಂಗಲದ 28 ಮಂದಿ ಸೇರಿದಂತೆ ಒಟ್ಟು 100 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ 3,841 ಮಂದಿ ಗುಣಮುಖರಾಗಿದ್ದು, 1737 ಸಕ್ರಿಯ ಪ್ರಕರಣಗಳಿವೆ.

ಒಂದೇ ದಿನ 3,603 ಮಂದಿಗೆ ಪರೀಕ್ಷೆ: ಮಂಗಳವಾರ ಒಂದೇ ದಿನ ಜಿಲ್ಲೆಯಲ್ಲಿ 3,603 ಮಂದಿಗೆ ಕೋವಿಡ್‌-19 ಪರೀಕ್ಷೆ ನಡೆಸಲಾಗಿದೆ. 2,799 ರ್ಯಾಪಿಡ್‌ ಪರೀಕ್ಷೆ ಹಾಗೂ 804 ಆರ್‌ ಟಿಪಿಸಿಆರ್‌ ಪರೀಕ್ಷೆ ನಡೆಸಲಾಗಿದೆ. ಇದುವರೆಗೂ 8,0840 ಮಂದಿಗೆ ಪರೀಕ್ಷೆಗೊಳಪಡಿಸಲಾಗಿದೆ.

5642ಕ್ಕೇರಿದ ಸೋಂಕಿತರು: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5642ಕ್ಕೇರಿದೆ. ಮಂಡ್ಯ 1,778, ಮದ್ದೂರು 772, ಮಳವಳ್ಳಿ 595, ಪಾಂಡವಪುರ 545, ಶ್ರೀರಂಗಪಟ್ಟಣ 593, ಕೆ.ಆರ್‌.ಪೇಟೆ 779, ನಾಗಮಂಗಲ 522 ಸೋಂಕಿನ ಪ್ರಕರಣಗಳು ದಾಖಲಾಗಿವೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.