![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 20, 2021, 9:01 PM IST
ಮಂಡ್ಯ: 18 ವರ್ಷಕ್ಕಿಂತ ಮೇಲ್ಪಟ್ಟವರು ಕೋವಿಡ್ ಲಸಿಕೆಪಡೆದು ಕೊರೊನಾ ಸೋಂಕಿನಿಂದ ದೂರವಿರಿ ಎಂದು ಶಾಸಕಎಂ.ಶ್ರೀನಿವಾಸ್ ಹೇಳಿದರು.
ನಗರದ15ನೇ ವಾರ್ಡ್ನ ಕುವೆಂಪುನಗರದಲ್ಲಿ ಆರೋಗ್ಯಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕೋವಿಡ್ ಲಸಿಕಾಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ವಿಶ್ವವನ್ನೇ ಕಾಡುತ್ತಿರುವ ಕೊರೊನಾ ವಿಶ್ವದೆÇÉೆಡೆ ವ್ಯಾಪಿಸಿಜನರನ್ನುಬಲಿತೆಗೆದುಕೊಂಡಿದ್ದಲ್ಲದೆ, ಸೋಂಕನ್ನು ತಡೆಗಟ್ಟಲುಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ… ಲಸಿಕೆ ಬಂದಿವೆ. ಜನತೆತಪ್ಪದೇ ಲಸಿಕೆ ಪಡೆದು ಸೋಂಕಿನಿಂದ ದೂರವಿರಿ ಎಂದರು.
ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಯೊಬ್ಬರೂ ಕೊರೊನಾದಿಂದ ರಕ್ಷಿಸಿಕೊಳ್ಳಿಎಂದರು. ನಗರಸಭೆ ಸದಸ್ಯ ವೈ.ಜೆ.ಮೀನಾಕ್ಷಿ ಪುಟ್ಟಸ್ವಾಮಿ,ಮುಖಂಡರಾದ ರಾಜಣ್ಣ, ಪುಟ್ಟಸ್ವಾಮಿ, ಆಶಾ ಹಾಗೂಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.