ಡಿಕೆಶಿ ಮುಂದಿನ ಸಿಎಂ: ಪಾಪಣ್ಣ


Team Udayavani, Jul 3, 2020, 5:15 AM IST

dk-papanna

ಭಾರತೀನಗರ: ಚಂದೂಪುರ ಗ್ರಾಮದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಪ್ರತಿಜ್ಞಾ ವಿಧಿ ನೇರ ಪ್ರಸಾರ ಕಾರ್ಯಕ್ರಮವನ್ನು ಜಿಪಂ ಮಾಜಿ ಸದಸ್ಯ ಚಂದೂಪುರ ಪಾಪಣ್ಣ ಉದ್ಘಾಟಿಸಿದರು.  ಈ ಸಂದರ್ಭ ಮಾತನಾಡಿದ ಅವರು, ಡಿಕೆಶಿ ಅವರು ಕೆಪಿಸಿಸಿ ಅಧ್ಯಕ್ಷರಾಗಿ  ರುವುದು ಪಕ್ಷಕ್ಕೆ ಆನೆಬಲ ಬಂದಂತಾಗಿದೆ.

ಮುಂದಿನ ಚುನಾವಣೆ ಯಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಡಿಕೆಶಿ ಅವರು ಮುಖ್ಯಮಂತ್ರಿ  ಯಾಗಲಿದ್ದಾರೆ  ಎಂದು ಭವಿಷ್ಯ ನುಡಿದರು. ಕಾಂಗ್ರೆಸ್‌ ಕಾರ್ಯಕರ್ತರು ಗ್ರಾಮ ಮಟ್ಟದಿಂದ ಪಕ್ಷವನ್ನು ಸಂಘಟಿ ಸಲು ಮುಂದಾಗಬೇಕು. ಕಾರ್ಯ ಕರ್ತರು ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ  ಮಾಡಿದರು.

ಕೆ.ಎಂ. ದೊಡ್ಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಚಿಕ್ಕರಸಿನಕೆರೆ, ಅಣ್ಣೂರು, ಕೆ.ಎಂ.ದೊಡ್ಡಿ, ಅಣ್ಣೂರು, ಕ್ಯಾತಘಟ್ಟ, ಚಿಕ್ಕರಸಿನಕೆರೆ ಸೇರಿದಂತೆ ಒಟ್ಟು 16 ಕಡೆ ಡಿಕೆಶಿ ಅವರ ಪ್ರತಿಜ್ಞಾ ವಿಧಿ ಕಾರ್ಯಕ್ರಮದ ನೇರ ಪ್ರಸಾರವನ್ನು  ಆಯೋಜಿಸಲಾಗಿತ್ತು. ಮುಖಂಡರಾದ ಪುಟ್ಟೇಗೌಡ, ಮಲ್ಲೇಗೌಡ, ಪುಟ್ಟಸ್ವಾಮಿ, ಜುಂಜೇಗೌಡ, ವಿಶ್ವ, ಉಮೇಶ, ಶೇಖರ್‌, ಮಲ್ಲೇಶ್‌ ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2047ಕ್ಕೆ ವಿಕಸಿತ ಭಾರತ ನಿರ್ಮಾಣ: ಉಪರಾಷ್ಟ್ರಪತಿ

Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್‌ ಧನಕರ್‌

20-mandya

Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya1

Mandya: ಸಾಹಿತ್ಯ ಸಮ್ಮೇಳನ ಸಂಭ್ರಮಕ್ಕೆ ಕೊರತೆಯಾಗದಂತೆ ಮಿತಿಯಲ್ಲಿ ಖರ್ಚು ಮಾಡಿ: ಸಚಿವ

Krishna Byre Gowda: ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ

Krishna Byre Gowda: ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.