ಸೌರ ಕನ್ನಡಕದಲ್ಲಿ ಗ್ರಹಣ ವೀಕ್ಷಣೆ


Team Udayavani, Jun 22, 2020, 5:48 AM IST

sowra-kannadaka

ಮಂಡ್ಯ: ನಗರದ ಕಾವೇರಿ ಬಡಾವಣೆಯಲ್ಲಿರುವ ನಂದಿ ಉದ್ಯಾನವನದಲ್ಲಿ ಜಿಲ್ಲಾ ವಿಜ್ಞಾನ ವೇದಿಕೆಯಿಂದ ಸೂರ್ಯ ಗ್ರಹಣ ವೀಕ್ಷಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾರ್ವಜನಿಕರು ಹಾಗೂ ಮಕ್ಕಳು ಸೋಲಾರ್‌ ಕನ್ನಡಕದ ಮೂಲಕ ಗ್ರಹಣ ವೀಕ್ಷಿಸಿ ಕುತೂಹಲವನ್ನು ತಣಿಸಿಕೊಂಡರು. ವಿಜ್ಞಾನ ಸಂಪನ್ಮೂಲ ವ್ಯಕ್ತಿ ಡಾ.ಜಿ.ಪಿ.ಶಿವಶಂಕರ್‌ ಮಾತನಾಡಿದರು.

8 ತಿಂಗಳಲ್ಲಿ ಎರಡನೇ ಸೂರ್ಯಗ್ರಹಣವನ್ನು ವೀಕ್ಷಣೆ ಮಾಡುತ್ತಿದ್ದೇವೆ. 2020ರ ಮೊದಲ ಸೂರ್ಯ ಗ್ರಹಣವನ್ನು ನಾವು ವೀಕ್ಷಣೆ ಮಾಡಿದ್ದೇವೆ. ರಾಹು ಮತ್ತು ಕೇತು ಎನ್ನುವಂತಹವು ಎರಡು ಛೇಧನ ಬಿಂದುಗಳು ಮತ್ತು ಇವು ಕಾಲ್ಪನಿಕ ಬಿಂದುಗಳು. ಸೂರ್ಯ ಪಥ ಮತ್ತು ಚಂದ್ರನಪಥ ಎರಡು ಛೇಧಿಸುತ್ತೆ. ಸೂರ್ಯನ ಸುತ್ತ ಭೂಮಿ 23  ಡಿಗ್ರಿಯಾಗಿ ಓರೆಯಾಗಿಸುತ್ತಿದರೆ, ಭೂಮಿಯ ಸುತ್ತ ಚಂದ್ರ 5 ಡಿಗ್ರಿ ಓರೆಯಾಗಿ ಸುತ್ತುತ್ತಾನೆ.

ಈ ಎರಡೂ ಕೋನಗಳು ವ್ಯತ್ಯಾಸವಾದ್ದ ರಿಂದ ಈ ಎರಡೂ ಛೇಧನ ಬಿಂದುಗಳನ್ನು ರಾಹು ಮತ್ತು ಕೇತು ಎಂದು ಕರೆಯುತ್ತಾರೆ ಎಂದರು. ಡಿಸೆಂಬರ್‌ನಲ್ಲಿ ಕೇತು ಬಿಂದುವಿನಲ್ಲಿ ಭೂಮಿ, ಸೂರ್ಯ, ಚಂದ್ರ ಒಂದೇ ಸರಳ ರೇಖೆಯಲ್ಲಿ ಬಂದಿದ್ದವು. ಈಗ ರಾಹು ಬಿಂದುವಿನಲ್ಲಿ ಈ ಮೂರೂ ಒಂದೇ ಸರಳ ರೇಖೆ ಯಲ್ಲಿ ಬಂದಿರುವುರಿಂದ ಸೂರ್ಯಗ್ರಹಣವಾಗುತ್ತಿದೆ.

ಭೂಮಿ  ಮತ್ತು ಸೂರ್ಯನ ಮಧ್ಯೆ ಚಂದ್ರ ಬಂದಾಗ ಸೂರ್ಯ ಗ್ರಹಣವಾಗುತ್ತದೆ. ಇದು ಅಮಾವಾಸ್ಯೆ ದಿನವೇ ಸಂಭವಿಸುತ್ತ ದೆ ಎಂದು ವಿವರಿಸಿದರು. ಪಿಇಟಿ ಟ್ರಸ್ಟ್‌ ನಿರ್ದೇಶಕ ಡಾ.ರಾಮಲಿಂಗಯ್ಯ ಮಾತ ನಾಡಿ, ಗ್ರಹಣ ವೀಕ್ಷಣೆ ಬಗ್ಗೆ  ಜನರಲ್ಲಿರುವ ಮೌಡ್ಯವನ್ನು ಹೋಗಲಾಡಿಸುವ ಅಗತ್ಯವಿದೆ ಎಂದರು. ವಿಜ್ಞಾನ ಸಂಪನ್ಮೂಲ ವ್ಯಕ್ತಿಗಳಾದ ಲೋಕೇಶ್‌, ನಂಜರಾಜು, ವಕೀಲ ಬಿ.ಟಿ.ವಿಶ್ವನಾಥ್‌, ಜಗದೀಶ್‌ ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.