ಶ್ರೀನಿಧಿಗೌಡ ಪ್ರತಿಷ್ಠಾನದಿಂದ ಆಹಾರ ಕಿಟ್
Team Udayavani, Jun 12, 2021, 9:49 PM IST
ಮದ್ದೂರು: ಶ್ರೀನಿಧಿಗೌಡ ಪ್ರತಿಷ್ಠಾನದ ವತಿಯಿಂದಮದ್ದೂರು ತಾಲೂಕು ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಆಹಾರ ಕಿಟ್ ವಿತರಿಸಲಾಯಿತು.
ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದ ವೇಳೆ ಪೊಲೀಸ್ ಸಿಬ್ಬಂದಿಗೆಆಹಾರದ ಕಿಟ್ ವಿತರಿಸಿ ಮಾತನಾಡಿದ ಮನ್ಮುಲ್ ನಿರ್ದೇಶಕ ಶ್ರೀನಿಧಿಗೌಡ, ಪ್ರತಿಷ್ಠಾನದಅಧ್ಯಕ್ಷ ಎಸ್.ಪಿ.ಸ್ವಾಮಿ ಕೊರೋನಾ ವಾರಿಯರ್ಸ್ಗಳಾಗಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಸಿಬ್ಬಂದಿಕಾರ್ಯ ಶ್ಲಾಘನೀಯವೆಂದರು.
ಪ್ರತಿಯೊಬ್ಬರೂ ಕೊರೊನಾ ನಿಯಮಾವಳಿಪಾಲಿಸುವ ಮೂಲಕ ತಾಲೂಕು ಆಡಳಿತ,ಆರೋಗ್ಯ ಹಾಗೂ ಪೊಲೀಸ್ ಇಲಾಖೆಯೊಂದಿಗೆಕೈಜೋಡಿಸಬೇಕೆಂದರು. ಮುಖಂಡರಾದಮನುಕುಮಾರ್, ಅಕ್ಷರಂ ವೆಂಕಟೇಶ್,ಚಾಮನಹಳ್ಳಿ ಸತೀಶ, ಸುಧಾ, ಅಭಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.