ಪಡಿತರ ವಿತರಣೆಯಲ್ಲಿ ಮೋಸ


Team Udayavani, May 4, 2020, 6:07 PM IST

ಪಡಿತರ ವಿತರಣೆಯಲ್ಲಿ ಮೋಸ

ಮದ್ದೂರು: ಕೋವಿಡ್‌-19 ಹಿನ್ನೆಲೆಯಲ್ಲಿ ಸರ್ಕಾರ ಎರಡು ತಿಂಗಳ ಪಡಿತರ ವಿತರಣೆ ಮಾಡುವಂತೆ ಸರ್ಕಾರ ಸೂಚನೆ ನೀಡಿದ್ದರೂ ತಾಲೂಕಿನ ಬೋರಾಪುರ ನ್ಯಾಯಬೆಲೆ ಅಂಗಡಿಯಲ್ಲಿ ಸರ್ಕಾರದ ಆದೇಶದಂತೆ ಪಡಿತರ ಪದಾರ್ಥ ನೀಡದಿರುವುದು ಬೆಳಕಿಗೆ ಬಂದಿದೆ.

ಬೋರಾಪುರ ನ್ಯಾಯಬೆಲೆ ಅಂಗಡಿಯಲ್ಲಿ ಕೇಂದ್ರ ಸರ್ಕಾರ ಅಂತ್ಯೋದಯ ಕಾರ್ಡ್‌ದಾರರಿಗೆ ಪ್ರತಿ ಕಾರ್ಡ್‌ಗೆ 35 ಕೇಜಿಯಂತೆ 2 ತಿಂಗಳಿಗೆ 70 ಕೇಜಿಅಕ್ಕಿ ಯನ್ನು ಹಂಚಿಕೆ ಮಾಡಿದ್ದಾರೆ. ನ್ಯಾಯ ಬೆಲೆ ಅಂಗಡಿ ಮಾಲೀಕರು ಯಾವ ಕಾರ್ಡ್‌ದಾರರಿಗೂ ಸರ್ಕಾರದ ಹಂಚಿಕೆಯಂತೆ ಅಕ್ಕಿ ವಿತರಣೆ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ತಹಶೀಲ್ದಾರರಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಮದ್ದೂರು ತಹಶೀಲ್ದಾರ್‌ ಅವರಿಗೆ ದೂರು ನೀಡಿದಾಗ ಅವರು ಸ್ಥಳ ಪರಿಶೀಲನೆ ನಡೆಸಿದ್ದಲ್ಲದೆ, ಪಡಿತರ ಕಾರ್ಡ್‌ದಾರರಿಂದ ಮಹಜರ್‌ ಮಾಡಲು ಸ್ಥಳಕ್ಕೆ ಬಂದಿದ್ದ ಆಹಾರ ನಿರೀಕ್ಷಕರಿಬ್ಬರೂ ಸಾರ್ವಜನಿಕರಿಂದ ಅಹವಾಲು ಪಡೆದು ಕಾರ್ಡ್‌ದಾರರಿಂದ ಹೇಳಿಕೆ ಪಡೆದುಕೊಂಡಿದ್ದಾರೆ. ಆದರೆ, ಆ ಸಮಯದಲ್ಲಿ ನಮಗೆ ಅಂತ್ಯೋದಯ ಕಾರ್ಡ್‌ದಾರರಿಗೆ 70 ಕೇಜಿ ಅಕ್ಕಿ ಬಂದಿರುವ ಮಾಹಿತಿ ತಿಳಿದಿರಲಿಲ್ಲವೆನ್ನ ಲಾಗಿದೆ. ತದನಂತರದಲ್ಲಿ ಪಡಿತರ ವಿತರಣೆ ಮಾಡಿದ ಚೆಕ್‌ ಲಿಸ್ಟ್‌ಗೂ ಕಾರ್ಡ್‌ಗಳಲ್ಲಿ ನಮೂದಿಸಿರುವ ಪ್ರಮಾಣಕ್ಕೂ ತಾಳೆ ಮಾಡಿ ನೋಡಿದಾಗ ವ್ಯತ್ಯಾಸವಿರುವುದು ಕಂಡುಬಂದಿರುವುದಾಗಿ ಹೇಳಿದ್ದಾರೆ. ನ್ಯಾಯಬೆಲೆ ಅಂಗಡಿ ಮಾಲೀಕರು ಸುಮಾರು ವರ್ಷಗಳಿಂದ ಪಡಿತರ ಚೀಟಿದಾರರಿಗೆ ವಂಚಿಸುತ್ತಲೇ ಬಂದಿದ್ದು, ಕೂಡಲೇ ಸ್ಥಳ ಪರಿಶೀಲನೆ ನಡೆಸಿ ನ್ಯಾಯಬೆಲೆ ಅಂಗಡಿಯ ಪರವಾ ನಗಿ ರದ್ದುಪಡಿಸಬೇಕ. ಇದಕ್ಕೆ ಬದಲಿ ವ್ಯವಸ್ಥೆಯಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೀಡುವಂತೆ ಗ್ರಾಪಂ ಸದಸ್ಯ ಬಿ.ಎ.ಪ್ರಕಾಶ್‌, ಬಿ.ಸಿ.ಕೃಷ್ಣ, ಲಕ್ಷ್ಮಮ್ಮ, ಹುಚ್ಚಯ್ಯ, ತಮ್ಮಯ್ಯ, ಸೋಮಶೇಖರ, ಸಂತೋಷ್‌, ಮಹೇಶ್‌, ಕುಮಾರ, ಮಂಜುಳಾ, ಸುನೀತಾ, ಬಸವರಾಜು, ಆನಂದ ಇತರರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕರನ್ನು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.