R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’
Team Udayavani, Sep 20, 2024, 10:20 PM IST
ಮಂಡ್ಯ: ರಾಜ್ಯ ಸರಕಾರವೇ ಕೇರಳದಿಂದ ಬಂದ ಮುಸ್ಲಿಂ ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದರು.
ಸುದ್ದಿಗಾರರ ಜತೆ ಮಾತನಾಡಿ, ಮಂಡ್ಯದಲ್ಲಿ ಚುನಾಯಿತ ಪ್ರತಿನಿ ಧಿಗಳು ಹಿಂದೂ ವಿರೋ ಧಿ ಧೋರಣೆ ತಾಳುತ್ತಿದ್ದಾರೆ. ಮೊದಲು ಹನುಜ ಧ್ವಜಕ್ಕೆ ಅಗೌರವ, ಇದೀಗ ಮತ್ತೆ ಗಣೇಶೋತ್ಸವದ ವೇಳೆ ಕಲ್ಲು , ಬಾಂಬ್ ಎಸೆದಿದ್ದಾರೆ. ಮಂಡ್ಯದಲ್ಲಿ ಶೇ. 95 ಪಸೆಂìಟ್ ಹಿಂದೂಗಳಿದ್ದಾರೆ. ಕಾಂಗ್ರೆಸ್ ಸರಕಾರಕ್ಕೆ ಕಾಮನ್ ಸೆನ್ಸ್ ಇಲ್ಲವಾಗಿದೆ. ಒಬ್ಬ ವಿಪಕ್ಷ ನಾಯಕನ ಮೇಲೆ ಕೇಸ್ ದಾಖಲಿಸಿದೆ.
ಗಣೇಶಮೂರ್ತಿ ವಿಸರ್ಜನೆ ವೇಳೆ ಬಂದೋಬಸ್ತ್ ವ್ಯವಸ್ಥೆ ಮಾಡದೇ ಕಾಂಗ್ರೆಸ್ನವರೇ ಗಲಾಟೆ ಮಾಡಿಸಿದ್ದಾರೆ. ಕಾಂಗ್ರೆಸ್ ಸರಕಾರ ಬಂದ ಮೇಲೆ ಮುಸ್ಲಿಂ ಕೋಮುವಾದಿಗಳು ಎದ್ದು ಕುಳಿತ್ತಿದ್ದು, ಅವರ ಬೆನ್ನಿಗೆ ಕಾಂಗ್ರೆಸ್ನವರಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ
Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ
KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು
1 ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್ ಸಿಂಗ್
CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.