Minister Satish Jarkiholi ಸತ್ಯ ಹೇಳಿದರೆ ಕಲ್ಲಿನಲ್ಲಿ ಹೊಡೆಯುತ್ತಾರೆ
Team Udayavani, Jul 28, 2024, 10:09 PM IST
ಮಂಡ್ಯ: ಸಮಾಜದಲ್ಲಿ ಹೋರಾಟವು ಕಲ್ಲು, ಮುಳ್ಳುಗಳಿಂದ ಕೂಡಿದೆ. ಪ್ರಸ್ತುತ ಸುಳ್ಳು ಹೇಳಿದರೆ ಬೆಲೆ ಜಾಸ್ತಿ, ಸತ್ಯ ಹೇಳಿದರೆ ಕಲ್ಲು ಹೊಡೆಯುತ್ತಾರೆ, ಬೈಗುಳ ಕೇಳಬೇಕಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ(Satish Jarkiholi) ಹೇಳಿದರು.
ತಾಲೂಕಿನ ಕಾಗೆಮಂಟಿ ಬೋರೇಗುಡ್ಡದ ಚಾರ್ವಾಕ ವೈಚಾರಿಕ ಮಹಾಮನೆಯ ಮಡಿಲಲ್ಲಿ ಸಂಸ್ಥೆಯಿಂದ ನಡೆದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಮೊದಲು ಹಕ್ಕುಗಳಿಗಾಗಿ ಹೋರಾಟ ಆರಂಭಿಸಿದವರು ಬುದ್ಧರು. ಆದರೆ ಅವರು ದೇಶ ಬಿಡಬೇಕಾಯಿತು.
2ನೇ ಶತಮಾನದಲ್ಲಿ ಬಸವಣ್ಣನವರು ಹೋರಾಟಕ್ಕೆ ಮುಂದಾಗಿ ತಮ್ಮ ಕುರ್ಚಿ ಕಳೆದುಕೊಂಡರು. ಬಳಿಕ ಅಂಬೇಡ್ಕರ್ ಸಮಾನತೆಗಾಗಿ ಹೋರಾಡಿದರು. ಅವರಿಗೂ ಅನ್ಯಾಯವಾಯಿತು. ಹೋರಾಟಗಾರರು ಹೆಚ್ಚು ಕಷ್ಟ ಎದುರಿಸಬೇಕಾಗುತ್ತದೆ. ಇತಿಹಾಸ ಅರಿತು ಹೋರಾಟ ಮಾಡಬೇಕಿದೆ. ಹೋರಾಟಗಾರರಿಗೆ ಸಹಕಾರ ಅಗತ್ಯವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.