ಸರ್ಕಾರಿ ಶಾಲಾ ಮಕ್ಕಳ ದಾಖಲಾತಿಗಾಗಿ ಜಾಥಾ


Team Udayavani, May 20, 2019, 2:38 PM IST

Udayavani Kannada Newspaper

ಪಾಂಡವಪುರ: ಅತ್ಯುತ್ತಮ ರಾಜ್ಯ ಮಟ್ಟದ ಎಸ್‌ಡಿಎಂಸಿ ಪ್ರಶಸ್ತಿ ಪುರಸ್ಕೃತ ಶತಮಾನ ಫ್ರೆಂಚ್ರಾಕ್ಸ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2019-20ನೇ ಸಾಲಿನ ಶೈಕ್ಷಣಿಕ ವರ್ಷದಿಂದ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭವಾಗಿರುವ ಹಿನ್ನೆಲೆ ಯಲ್ಲಿ ಎಸ್‌ಡಿಎಂಸಿ ಹಾಗೂ ಉನ್ನತೀ ಕರಣ ಸಮಿತಿ ವತಿಯಿಂದ ಮಕ್ಕಳ ದಾಖ ಲಾತಿಗಾಗಿ ಜಾಥಾ ನಡೆಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಪಾಂಡವಪುರ ಮತ್ತು ಫ್ರೆಂಚ್ರಾಕ್ಸ್‌ ಶತಮಾನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪಾಂಡವಪುರ ಟೌನ್‌ ಇವರ ವತಿಯಿಂದ ಪಟ್ಟಣದ ವಿ.ಸಿ. ಕಾಲನಿಯ ಬಳಿ ನಡೆದ ಮಕ್ಕಳ ದಾಖ ಲಾತಿ ಆಂದೋಲನದ ಜಾಥಾ ಕಾರ್ಯ ಕ್ರಮಕ್ಕೆ ಹಿರಿಯ ಸಾಹಿತಿ, ವಿಶ್ರಾಂತ ಪ್ರಾಂಶುಪಾಲ ಪ್ರೊ.ಬಿ.ನಾರಾಯಣ ಗೌಡ ಚಾಲನೆ ನೀಡಿದರು.

ನಂತರ ನಾರಾಯಣಗೌಡ ಮಾತ ನಾಡಿ, ವಿದ್ಯೆ ಸಾಧಕನ ಸ್ವತ್ತು. ಆಂಗ್ಲ ಭಾಷೆ ನಾಗರಿಕತೆಯ ಸಂಕೇತ. ಆಂಗ್ಲ ಮಾಧ್ಯಮ ದಿಂದಾಗಿ ದೇಶ-ವಿದೇಶ ಗಳಲ್ಲಿ ನಮ್ಮ ದೇಶದ ಲಕ್ಷಾಂತರ ಜನರು ಹೊರಗಡೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹೀಗಾಗಿ ಖಾಸಗಿ ಕಾನ್ವೆಂಟ್‌ಗಳ ಡೋನೇಷನ್‌ ಹಾವಳಿ ಹೆಚ್ಚಾಗಿರುವ ಈ ದಿಸೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು. ಅದರಲ್ಲೂ ಎಸ್‌ಡಿಎಂಸಿ ಸಮಿತಿ ಹಾಗೂ ಉನ್ನತೀ ಕರಣ ಸಮಿತಿಯ ಶ್ರಮ ದಿಂದಾಗಿ ಅತ್ಯುತ್ತಮವಾಗಿ ಅಭಿವೃದ್ಧಿ ಹೊಂದು ತ್ತಿರುವ ಫ್ರೆಂಚ್ರಾಕ್ಸ್‌ ಶತಮಾನ ಸರ್ಕಾರಿ ಶಾಲೆಯಲ್ಲಿ ಸರ್ಕಾರ ಇದೀಗ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಿ ಸಿದೆ. ಹೀಗಾಗಿ ಫ್ರೆಂಚ್ರಾಕ್ಸ್‌ ಶತಮಾನ ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸ ಬೇಕು ಎಂದು ಮನವಿ ಮಾಡಿದರು.

ಫ್ರೆಂಚ್ರಾಕ್ಸ್‌ ಶತಮಾನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಎನ್‌.ಕೃಷ್ಣೇಗೌಡ, ಉನ್ನತೀಕರಣ ಸಮಿತಿ ಖಜಾಂಚಿ ಹಾರೋಹಳ್ಳಿ ಧನ್ಯಕುಮಾರ್‌,

ಉಪಾಧ್ಯಕ್ಷೆ ನೂರ್‌ಜಾನ್‌, ಸದಸ್ಯ ರಾದ ಟಿ.ಆರ್‌.ಸುನೀಲ್ಕುಮಾರ್‌, ಎಚ್.ಇ.ಯೋಗೇಶ್‌, ಉನ್ನತೀಕರಣ ಸಮಿತಿ ಸಂಚಾಲಕ ಎಂಜನಿಯರ್‌ ಎಂ.ರಾಜೀವ್‌, ಪದವೀಧರ ಮುಖ್ಯ ಶಿಕ್ಷಕ ಡಿ.ಸಿ.ಯೋಗಣ್ಣ, ಸಹ ಶಿಕ್ಷಕರಾದ ಶಿವಲಿಂಗಮ್ಮ, ಬಿ.ಡಿ.ಇಂದ್ರಕುಮಾರಿ, ಮುಖ್ಯ ಅಡುಗೆ ಸಿಬ್ಬಂದಿ ಜಯಲಕ್ಷ್ಮಮ್ಮ ಇತರರು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.