Nagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರು

ಬಂಧಿತ ಇಬ್ಬರು ಆರೋಪಿಗಳ ಪೂರ್ವಾಪರ ಪರಿಶೀಲನೆ; ಪ್ರಕರಣದ 44, 61ನೇ ಆರೋಪಿ ಮೇಲೆ ಕಣ್ಣು

Team Udayavani, Sep 15, 2024, 11:29 PM IST

Nagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರುNagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರುNagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರು

ಮಂಡ್ಯ: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಲ್ಲಿ ಇಬ್ಬರು ಕೇರಳದ ಮೂಲದವರೆಂಬುದು ತಿಳಿದುಬಂದಿದ್ದು, ಕೋಮುಗಲಭೆಗೆ ಕೇರಳದ ಸಂಪರ್ಕ ಇದೆಯಾ ಎಂದು ಬಗ್ಗೆ ತಿಳಿದುಕೊಳ್ಳಲು ಇಬ್ಬರು ಆರೋಪಿಗಳ ಹಿನ್ನೆಲೆ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಈಗಾಗಲೇ 150 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, 55 ಮಂದಿಯನ್ನು ಬಂ ಧಿಸಲಾಗಿದೆ. ಪ್ರಕರಣದ 44ನೇ ಆರೋಪಿ ಯೂಸುಫ್‌, 61ನೇ ಆರೋಪಿ ನಾಸೀರ್‌ ಮೂಲ ತಿಳಿದುಕೊಳ್ಳಲು ಪೊಲೀಸರು ಮುಂದಾಗಿದ್ದಾರೆನ್ನಲಾಗಿದೆ.

ಇಂಟರ್ನಲ್‌ ಸೆಕ್ಯೂರಿಟಿಗೆ ಮಾಹಿತಿ ಕಳುಹಿಸಿರುವ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಇಬ್ಬರು ನಿಷೇ ಧಿತ ಪಿಎಫ್‌ಐ ಸಂಘಟನೆಯವರಾ? ಅಥವಾ ಅವರ ಮೇಲೆ ಈ ಹಿಂದೆ ಯಾವುದಾದರೂ ಪ್ರಕರಣಗಳು ದಾಖಲಾಗಿವೆಯಾ?, ಯಾವುದಾದರೂ ಗಲಾಟೆಯಲ್ಲಿ ಭಾಗವಹಿಸಿದ್ದಾರಾ? ಎಂಬ ಸಂಪೂರ್ಣ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದಾರೆ.

ವಿಹಿಂಪ ಆರೋಪ
ಬಂಧಿತರಿಬ್ಬರು ನಿಷೇಧಿತ ಪಿಎಫ್‌ಐ ಸಂಘಟನೆಸದಸ್ಯರು ಎಂದು ವಿಶ್ವ ಹಿಂದೂ ಪರಿಷತ್‌ ಆರೋಪಿಸಿದೆ. ಗಲಭೆಯೂ ಪೂರ್ವ ನಿಯೋಜಿತವಾಗಿದ್ದು, ಗಲಭೆಗೂ ಮುನ್ನ ಮೆಡಿಕಲ್‌ ಸ್ಟೋರ್‌ನಲ್ಲಿ 200 ಮಾಸ್ಕ್ಗಳನ್ನು ಖರೀದಿಸಿದ್ದಾರೆಂದು ಆರೋಪಿಸಿತ್ತು. ಆರೋಪಿಗಳ ಮೂಲ ಕಲೆ ಹಾಕಲು ಪೊಲೀಸರು ಮುಂದಾಗಿದ್ದಾರೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿNagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ

RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು

Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.