![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 20, 2020, 8:37 AM IST
ಮಂಡ್ಯ: ಗ್ರಾಮದ ಮಧ್ಯೆಯಲ್ಲಿಯೇ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಹೊಡಾಘಟ್ಟ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ಗ್ರಾಮದ ಮಂಜಣ್ಣ ಎಂಬುವರ ಮಗ ಅಭಿಷೇಕ್ (25) ಕೊಲೆಯಾದ ಯುವಕ.
ಶನಿವಾರ ರಾತ್ರಿ ಗ್ರಾಮದ ಮಧ್ಯದಲ್ಲಿಯೇ ಕ್ಷುಲ್ಲಕ ವಿಚಾರಕ್ಕೆ ಕೊಲೆ ನಡೆಯಲಾಗಿದೆ. ಯುವಕನಿಗೆ ಮಾರಾಕಾಸ್ತ್ರಗಳಿಂದ ಹೊಡೆಯಲಾಗಿದ್ದು, ಇದರಿಂದ ತೀವ್ರ ರಕ್ತಸ್ರಾವದಿಂದ ಯುವಕ ಮೃತಪಟ್ಟಿದ್ದಾನೆ.
ಯುವಕ ಅಭಿಷೇಕ್ ಕೊಲೆಯಾದ ಬಗ್ಗೆ ಭಾನುವಾರ ಬೆಳಗ್ಗೆ ಊರಿನವರಿಗೆ ತಿಳಿದು ಬಂದಿದ್ದು, ಸ್ಥಳಕ್ಕೆ ಕರೆಗೋಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್ ಶರ್ಮಾ ಸೆರೆ
ಗ್ರಾಮದ ಮಧ್ಯೆಯೆ ಯುವಕನ ಕೊಲೆ ನಡೆದ ಪ್ರಕರಣದಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.