Krishna Byre Gowda: ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ


Team Udayavani, Oct 22, 2024, 11:44 PM IST

Krishna Byre Gowda: ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ

ಮಂಡ್ಯ: ಕಾಂಗ್ರೆಸ್‌ನವರು ನನ್ನನ್ನು ಪಾತಾಳಕ್ಕೆ ತಳ್ಳಿದರು ಎಂಬ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ಕಿಡಿಕಾರಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕಾಂಗ್ರೆಸ್‌ ಸರಕಾರವನ್ನು ಕಿತ್ತು ಹಾಕುತ್ತೇವೆ, ಮುಂದೆ ತಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೊರಟಿರುವವರು ಹೇಗೆ ಪಾತಾಳಕ್ಕೆ ಹೋಗಲು ಸಾಧ್ಯ? ಎಂದು ವಾಗ್ಧಾಳಿ ನಡೆಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಅವರು ಎಲ್ಲಿಗಾದರೂ ಹೋಗಲಿ, ಆದರೆ ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಇದರ ಬಗ್ಗೆ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಕೇಂದ್ರಕ್ಕೆ ಕರ್ನಾಟಕ ತೆರಿಗೆ ಕೊಡುವುದರಲ್ಲಿ ಎರಡನೇ ಸ್ಥಾನದಲ್ಲಿದೆ. 6 ಸಾವಿರ ಕೋಟಿ ತೆರಿಗೆ ಕೊಟ್ಟ ರಾಜ್ಯಗಳಿಗೆ 30 ಸಾವಿರ ಕೋಟಿ ರೂ. ಅನುದಾನ ಕೊಡುತ್ತಾರೆ. 30 ಸಾವಿರ ಕೋಟಿ ತೆರಿಗೆ ಕೊಡುವ ರಾಜ್ಯಕ್ಕೆ 6 ಸಾವಿರ ಕೋಟಿ ರೂ. ಅನುದಾನ ನೀಡುತ್ತಾರೆ. ಮುಖ್ಯಮಂತ್ರಿ ಆಗುವವರು ಕರ್ನಾಟಕಕ್ಕೆ ಮೊದಲು ನ್ಯಾಯ ಕೊಡಿಸಲಿ ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

RSS-1

Organaisation: ಅಮೆರಿಕದಲ್ಲಿ ಆರೆಸ್ಸೆಸ್‌ ಸಂಘಟನೆಗೆ ಉತ್ತಮ ಸ್ಪಂದನೆ: ವಿಪುಲ್‌ ರೈ

M.Bhandary

Costal: ಡ್ರಗ್ಸ್‌ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್‌ಸಿ ಮಂಜುನಾಥ ಭಂಡಾರಿ

Mangaluru-VV

Mangaluru: ಸರಕಾರಿ ಕಾಲೇಜಿನ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ

money

Madikeri: ಹಣ ನೀಡದೆ ವಂಚನೆ: ಖಾಸಗಿ ಸಂಸ್ಥೆ ವಿರುದ್ಧ ದೂರು

cOurt

Putturu: ವಾಹನದಲ್ಲಿ ದೋಷ: ನಷ್ಟ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

Suside-Boy

Belthangady: ಗೇರುಕಟ್ಟೆ ಸಮೀಪ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ZP-Meet

Mangaluru: ವಿಪತ್ತು ನಿಯಂತ್ರಣ ಅನುದಾನ ಬಳಕೆಗೆ ಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya; Kidnapper bites his hand and escapes; A cinematic kind of case

Mandya; ಕಿಡ್ನ್ಯಾಪರ್‌ ಕೈಗೆ ಕಚ್ಚಿ ತಪ್ಪಿಸಿಕೊಂಡ ಬಾಲಕ; ಸಿನಿಮೀಯ ರೀತಿಯ ಪ್ರಕರಣ

ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಔದಾರ್ಯತೆ ತೋರಲಿ: ಎಚ್‌ಡಿಕೆ

H. D. Kumaraswamy: ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಔದಾರ್ಯತೆ ತೋರಲಿ

ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್‌ ಡಿ ಕುಮಾರಸ್ವಾಮಿ

ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್‌ ಡಿ ಕುಮಾರಸ್ವಾಮಿ

BY Election: ಪಕ್ಷ ಸಂಘಟನೆ ಗುರಿ: ನಿಖಿಲ್‌ ಕುಮಾರಸ್ವಾಮಿ

BY Election: ಪಕ್ಷ ಸಂಘಟನೆ ಗುರಿ: ನಿಖಿಲ್‌ ಕುಮಾರಸ್ವಾಮಿ

HDK-1

Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರದಿಂದ ಅಸಹಕಾರ: ಎಚ್‌ಡಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

RSS-1

Organaisation: ಅಮೆರಿಕದಲ್ಲಿ ಆರೆಸ್ಸೆಸ್‌ ಸಂಘಟನೆಗೆ ಉತ್ತಮ ಸ್ಪಂದನೆ: ವಿಪುಲ್‌ ರೈ

M.Bhandary

Costal: ಡ್ರಗ್ಸ್‌ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್‌ಸಿ ಮಂಜುನಾಥ ಭಂಡಾರಿ

Mangaluru-VV

Mangaluru: ಸರಕಾರಿ ಕಾಲೇಜಿನ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ

money

Madikeri: ಹಣ ನೀಡದೆ ವಂಚನೆ: ಖಾಸಗಿ ಸಂಸ್ಥೆ ವಿರುದ್ಧ ದೂರು

cOurt

Putturu: ವಾಹನದಲ್ಲಿ ದೋಷ: ನಷ್ಟ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.