ದಸರಾ ಕುಸ್ತಿಗೆ ಜೋಡಿ ಕಟ್ಟುವ ಕಾರ್ಯ


Team Udayavani, Oct 3, 2021, 3:02 PM IST

ದಸರಾ ಕುಸಿಗೆ ಜೋಡಿ ಕಟ್ಟುವ ಕಾರ್ಯ

ಶ್ರೀರಂಗಪಟ್ಟಣ: ಪಾರಂಪರಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಆಯೋಜಿಸುವ ಕುಸ್ತಿ ಪಂದ್ಯಾವಳಿಗೆ ಕುಸ್ತಿ ನಡೆಸಲು ಶನಿವಾರ ಜೋಡಿ ಕಟ್ಟುವ ಕಾರ್ಯವನ್ನು ಕುಸ್ತಿ ಸಮಿತಿ ಸದಸ್ಯರು ನಡೆಸಿದರು. ಶ್ರೀರಂಗಪಟ್ಟಣ ಕುಸ್ತಿ ಸಮಿತಿ ಅಧ್ಯಕ್ಷ ಜೂನಿಯರ್‌ ಶ್ರೀಕಂಠು ನೇತೃತ್ವದಲ್ಲಿ ಪಟ್ಟಣದ ಕೋದಂಡರಾಮ ದೇವಾಲಯದ ಆವರಣದಲ್ಲಿ ವಿವಿಧ ಪೈಲ್ವಾನರು ಆಗಮಿಸಿದ್ದು ಅವರ ಜೋಡಿಗೆ ತಕ್ಕ ಪೈಲ್ವಾನರನ್ನು ಹುಡುಕಿ ಕುಸ್ತಿ ಜತೆಗಳನ್ನು ಕಟ್ಟುವ ಕಾರ್ಯ ನಡೆಯಿತು.

ಇದನ್ನೂ ಓದಿ:- ಅಭಿವೃದ್ಧಿ ಮಾಡಲು ಮಂತ್ರಿ ಆಗಬೇಕಿಲ್ಲ

ಇದರಲ್ಲಿ ಹೆಸರಾಂತ ಪೈಲ್ವಾನರಾದ ಭದ್ರಾವತಿ ಕಿರಣ ಹಾಗೂ ಮೈಸೂರಿನ ಯಶ್ವಂತ್‌ ಅವರ ಮಾರ್ಪಿಟ್‌ ಕುಸ್ತಿಯನ್ನು ಶ್ರೀರಂಗಪಟ್ಟಣದ ದಸರಾದಲ್ಲಿ ನಡೆಸಲಾಗಿದೆ. ಗಂಜಾಂ ಪೈ. ತೇಜಸ್‌ ಹಾಗೂ ಶಬೀರ್‌ ಖಾನ್‌ ಜೋಡಿಯೊಂದಿಗೆ ದಸರಾ ಕುಸ್ತಿ ಪಂದ್ಯಾವಳಿಯಲ್ಲಿ 40 ಜೋಡಿ ಕಾಟಾ ಕುಸ್ತಿ ನಡೆಸಲಾಗಿದೆ.

ಸಂದಲ್‌ ಕೋಟೆ ಆವರಣದಲ್ಲಿ ಪ್ರತಿ ದಸರಾದಲ್ಲಿ ಕುಸ್ತಿ ಪಂದ್ಯಾವಳಿ ಆಯೋಜಿಸಿರುವ ದಸರಾ ಸಮಿತಿ ಉಸ್ತುವಾರಿ ಜಿಲ್ಲಾಧಿಕಾರಿಗಳು ಈಗಾಗಲೇ ಸಂದಲ್‌ ಕೋಟೆ ಆವರಣವನ್ನು ಪರಿಶೀಲನೆ ನಡೆಸಿದ್ದಾರೆ. ಅ.9ರಿಂದ ದಸರಾ ಆರಂಭವಾಗಲಿದ್ದು ಅ.10ರಂದು ಮಧ್ಯಾಹ್ನ 3ಗಂಟೆಗೆ ದಸರಾ ಕುಸ್ತಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷರು ತಿಳಿಸಿದರು.

ಹಿರಿಯ ಪೈಲ್ವಾನ್‌ರಾದ ಪೈ.ಮುಕುಂದ, ಶ್ರೀಕಂಠು, ಲಕ್ಷ್ಮಣ್‌ ಸಿಂಗ್‌, ಶಂಕರ್‌ಜಾನಿ, ಹೊಸಹಳ್ಳಿ ಶಿವು, ಪ್ರಕಾಶ್‌, ಸುಬ್ಬಣ್ಣ, ಬಾಲುಗಂಜಾಂ, ರವಿಪ್ರಸಾದ್‌, ಮೇಳಾಪುರ ಜಯರಾಂ, ಜೋಡಿಕಟ್ಟುವ ಕಾರ್ಯದಲ್ಲಿ ಇದ್ದರು.

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

BIO-METRIC

Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್‌ ಬಯೋಮೆಟ್ರಿಕ್‌!

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.