ಉತ್ತಮ ಸಮಾಜಕ್ಕೆ ಕುವೆಂಪು ಚಿಂತನೆ ಅಗತ್ಯ


Team Udayavani, Dec 30, 2020, 2:06 PM IST

ಉತ್ತಮ ಸಮಾಜಕ್ಕೆ ಕುವೆಂಪು ಚಿಂತನೆ ಅಗತ್ಯ

ಮಂಡ್ಯ: ಕುವೆಂಪು ಅವರ ಚಿಂತನೆ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿಡಾ.ಎಂ.ವಿ.ವೆಂಕಟೇಶ್‌ ಹೇಳಿದರು.

ನಗರದ ಡೀಸಿ ಕಚೇರಿ ಸಭಾಂಗಣದಲ್ಲಿ ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆದ ಕುವೆಂಪು ಜಯಂತಿಯಲ್ಲಿಮಾತನಾಡಿ, ಕುವೆಂಪು ಅವರು ನಮ್ಮಕನ್ನಡ ನಾಡು ಕಂಡ ಶ್ರೇಷ್ಠ ಕವಿಗಳು,ದ.ರಾ.ಬೇಂದ್ರೆ ಅವರು ಹೇಳಿರುವಂತೆಕುವೆಂಪು ಅವರು ಜಗದ ಮತ್ತುಯುಗದ ಕವಿಯಾಗಿ ಹೊರಹೊಮ್ಮಿದ್ದಾರೆ ಎಂದರು.

ಅಸ್ಪಶ್ಯತೆ ವಿರುದ್ಧ ಹೋರಾಟ: ತಮ್ಮ ಸಾಹಿತ್ಯದ ಮೂಲಕ ವೈಚಾರಿಕತೆ ನಿಲುವು, ನಾಡು ನುಡಿಯ ಬಗ್ಗೆ ಪ್ರಜ್ಞೆ, ದೇಶ ಪ್ರೇಮ ಮನೋಭಾವ ತೋರಿಸುವುದರ ಜತೆಗೆ ಅಸ್ಪಶ್ಯತೆ, ಅಸಮಾನತೆಯ ವಿರುದ್ಧ ಹೋರಾಟ ಮಾಡಿದ್ದಾರೆ ಎಂದು ಹೇಳಿದರು.

ಚಳವಳಿಗೆ ಪೂರಕ ಕಾವ್ಯ ರಚನೆ: ಕುವೆಂಪು ಅವರ ಸಾಹಿತ್ಯ, ಕಾದಂಬರಿಗಳು, ಕವನ, ಕಥೆ, ಕಾವ್ಯ, ಮಹಾಕಾವ್ಯಗಳಲ್ಲಿ ಒಂದೊಂದು ರೀತಿಯ ವೈಶಿಷ್ಟ್ಯತೆಯನ್ನು ಕಾಣಬಹುದು. ಒಂದೊಂದುಕಾವ್ಯದಲ್ಲೂ ಜಾnನ ಸುಜಾnನದ ಜತೆಗೆಸಮಾಜದ ಚಿಂತನೆ ಬದಲಾಯಿಸುವಂಥ ದೃಷ್ಟಿಕೋನವನ್ನು ನಾವು ನೋಡಬಹುದು. ನವೋದಯ ಸಾಹಿತ್ಯದ ಕವಿಗಳಾಗಿ ಭಾರತ ಸ್ವಾತಂತ್ರ್ಯ ಚಳವಳಿ, ಕನ್ನಡ ಏಕೀಕರಣ ಚಳವಳಿಗೆ ಪೂರಕ ಕಾವ್ಯಗಳನ್ನು ರಚನೆ ಮಾಡಿದ್ದಾರೆ.

ಕುವೆಂಪು ಅವರು ತಮ್ಮ ನಾಟಕ, ಕಾದಂಬರಿ ಮೂಲಕ ಅಸಮಾನತೆತೊಡೆದು ಹಾಕಲು ಪ್ರಾಮಾಣಿಕಪ್ರಯತ್ನ ಮಾಡಿದರು ಎಂದರು.ವಿಚಾರಧಾರೆ ಎಂದಿಗೂ ಪ್ರಸ್ತುತ: ಮಹಾಕಾವ್ಯಗಳ ಮುಖಾಂತರತೋರಿಸಿರುವಂಥ ವಿಚಾರಧಾರೆಗಳುಎಂದಿಗೂ ಪ್ರಸ್ತುತ. ಅವರು ತಮ್ಮಸಾಹಿತ್ಯದಲ್ಲಿ ಐದು ಸೂತ್ರಗಳನ್ನು ತಿಳಿಸಿದ್ದಾರೆ.

ವಿಶ್ವಮತ, ಜಗದ ಪಥ,ಸೂರ್ಯೋದಯ, ಸಮನ್ವಯತೆ ಈಸೂತ್ರಗಳನ್ನು ನಮ್ಮ ದಿನನಿತ್ಯ, ಆಡಳಿತ  ಸೂತ್ರದಲ್ಲಿ ಅಳವಡಿಸಿಕೊಂಡರೆ ಉತ್ತಮಸಮಾಜವನ್ನು ಅಭಿವೃದ್ಧಿಪಥದ ಸಮಾಜ ವನ್ನು ನಿರ್ಮಿಸಬಹುದಾಗಿದೆ. ಭಾಷೆ, ನಾಡಿನ ಬಗ್ಗೆ ಅಪಾರ ಪ್ರೇಮ ಬೆಳೆಸಿಕೊಳ್ಳಬಹುದು. ಕನ್ನಡ ಭಾಷೆಯನ್ನು ಎತ್ತಿ ಹಿಡಿಯುವ ನಾಡಗೀತೆಯನ್ನು ರಚನೆಮಾಡಿದ ಕೀರ್ತಿ ಕುವೆಂಪು ಅವರಿಗೆ ಸಲ್ಲುತ್ತದೆ ಎಂದರು.

ಅಪರ ಜಿಲ್ಲಾಧಿಕಾರಿ ವಿ.ಆರ್‌. ಶೈಲಜಾ, ಸಿಇಒ ಎಸ್‌.ಎಂ.ಜುಲ್‌ ಫಿಖಾರ್‌ ಉಲ್ಲಾ, ಕನ್ನಡ ಮತ್ತು ಸಂಸ್ಕೃತಿಇಲಾಖೆ ಸಹಾಯಕ ನಿರ್ದೇಶಕಉದಯ್‌ಕುಮಾರ್‌, ಪೊ›.ಜಿ.ಟಿ.ವೀರಪ್ಪ, ಡಿ.ದೇವರಾಜು ಹಿಂದುಳಿದವರ್ಗಗಳ ವೇದಿಕೆ ಅಧ್ಯಕ್ಷ ಎಲ್‌. ಸಂದೇಶ್‌, ನಿವೃತ್ತ ಪ್ರಾಂಶುಪಾಲೆ ಡಾ.ಲೀಲಾ ಅಪ್ಪಾಜಿ ಹಾಜರಿದ್ದರು.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು

Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು

Nagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರುNagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರುNagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರು

Nagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.