ರೈತರು, ವರ್ತಕರ ಬದುಕು ಅತಂತ್ರ


Team Udayavani, Apr 30, 2021, 3:57 PM IST

lockdown effect at madya

ಮಂಡ್ಯ: ಕೋವಿಡ್  ನಿಯಂತ್ರಣಕ್ಕಾಗಿ ಸರ್ಕಾರಘೋಷಿಸಿರುವ ಲಾಕ್‌ಡೌನ್‌ ಹಿನ್ನೆಲೆ ರೈತರು,ವ್ಯಾಪಾರಸ್ಥರು ಹಾಗೂ ವರ್ತಕರು ಸಂಕಷ್ಟಅನುಭವಿಸುವಂತಾಗಿದೆ.ಮಂಡ್ಯ ನಗರದ ಮಾರುಕಟ್ಟೆಯನ್ನು 5 ಕಡೆ ಸ್ಥಳನಿಗದಿ ಮಾಡಿದ್ದು ತೊಂದರೆ ಅನುಭವಿಸುವಂತಾಗಿದೆ.

ಅಲ್ಲದೆ, ಇರುವ 4 ಗಂಟೆ ವ್ಯಾಪಾರ ಮಾಡಲುಸಾಧ್ಯವಾಗದೆ ನಷ್ಟ ಅನುಭವಿಸುವಂತಾಗಿದೆ.ನಗರದ ಸಿಹಿನೀರು ಕೊಳ, ಕಾಳಿಕಾಂಬ ದೇವಾಲಯ, ಸರ್‌ಎಂವಿ ಕ್ರೀಡಾಂಗಣ, ಎಪಿಎಂಸಿಯಾರ್ಡ್‌ಗಳಲ್ಲಿ ವ್ಯಾಪಾರಕ್ಕೆ ಸ್ಥಳ ನಿಗದಿಪಡಿಸಲಾಗಿದೆ.ಆದರೆ ಯಾವ ಕಡೆ ಹೋಗಿ ವ್ಯಾಪಾರ ಮಾಡಬೇಕುಎಂಬ ಗೊಂದಲ ಮುಂದುವರಿದಿದೆ.

ಒಂದು ಕಡೆ ಹೋದರೆ ಇನ್ನೊಂದು ಕಡೆ ಹೋಗಿಎಂದು ಪೊಲೀಸರು ಹೇಳುತ್ತಲೇ ಇರುತ್ತಾರೆ. ಸೊಪ್ಪು,ತರಕಾರಿ ದನಗಳ ಪಾಲಾಗುತ್ತಿದೆ. ಆದ್ದರಿಂದ ಹೆಚ್ಚುವರಿಗಂಟೆ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ಸೊಪ್ಪುವ್ಯಾಪಾರಿ ಪುಟ್ಟಗೌರಮ್ಮ ಅಳಲು ತೋಡಿಕೊಳ್ಳುತ್ತಾರೆ.

ಅನುಕೂಲ ಕಲ್ಪಿಸಲು ಮನವಿ:4-5 ದಿನಗಳಿಂದ ಇದೇಪರಿಸ್ಥಿತಿ ಮುಂದುವರಿದಿದೆ. ಎಪಿಎಂಸಿ ಯಾರ್ಡ್‌ಗೆಹೆಚ್ಚಾಗಿ ಗ್ರಾಹಕರು ಬರಲ್ಲ. ತರಕಾರಿ, ಸೊಪ್ಪುಗಳನ್ನುಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಸಾಗಿಸುವುದೇಬಹಳ ಕಷ್ಟ. ಒಂದೇ ಕಡೆ ನಿಗದಿ ಮಾಡಿ ವ್ಯಾಪಾರಮಾಡಲು ಅನುಕೂಲ ಕಲ್ಪಿಸಬೇಕು ಎಂದುವ್ಯಾಪಾರಸ್ಥ ರಮೇಶ್‌ ಹೇಳುತ್ತಾರೆ.ಮನೆಯಲ್ಲಿಯೇ ಉಳಿದ ಜನಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಘೋಷಿಸಿರುವ ಲಾಕ್‌ಡೌನ್‌ನ 2ನೇ ದಿನ ಮಂಡ್ಯ ಜಿಲ್ಲೆಯಲ್ಲಿ ಜನಮನೆಯಿಂದ ಹೊರಗೆ ಬರದೆ ಲಾಕ್‌ ಆಗಿದ್ದಾರೆ.

ಮಂಡ್ಯನಗರ ಸೇರಿ ಮದ್ದೂರು, ಪಾಂಡವಪುರ, ಶ್ರೀರಂಗಪಟ್ಟಣ,ಮಳವಳ್ಳಿ, ಕೆ.ಆರ್‌.ಪೇಟೆ, ನಾಗಮಂಗಲ ತಾಲೂಕಿನಪಟ್ಟಣಗಳಲ್ಲೂ ಜನ ಲಾಕ್‌ಡೌನ್‌ಗೆ ಸಹಕರಿಸಿದ್ದಾರೆ.ಎಂದಿನಂತೆ ಅಂಗಡಿ-ಮುಂಗಟ್ಟು ಮುಚ್ಚಿದ್ದವು.ಸೋಮವಾರದಿಂದಲೂ ಅಗತ್ಯ ಸೇವೆಗಳ ಅಂಗಡಿಹೊರತುಪಡಿಸಿ ಉಳಿದ ಯಾವ ವರ್ತಕರು ಅಂಗಡಿಗಳಬಾಗಿಲು ತೆಗೆಯದೆ ಲಾಕ್‌ಡೌನ್‌ ಸಹಕರಿಸುತ್ತಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.