![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 28, 2021, 6:24 PM IST
ಮಂಡ್ಯ: ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಬುಧವಾರದಿಂದ ಲಾಕ್ಡೌನ್ ಜಾರಿ ಮಾಡಿರುವಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ 9ರಿಂದಲೇ ಎಲ್ಲಾಅಂಗಡಿ-ಮುಂಗಟ್ಟುಗಳನ್ನು ಮುಚ್ಚಿಸಲಾಯಿತು.
ಮಂಡ್ಯ ನಗರ ಸೇರಿದಂತೆ ಮದ್ದೂರು, ಶ್ರೀರಂಗಪಟ್ಟಣ,ಪಾಂಡವಪುರ, ಮಳವಳ್ಳಿ, ಕೆ.ಆರ್.ಪೇಟೆ ಹಾಗೂ ನಾಗಮಂಗಲಪಟ್ಟಣಗಳಲ್ಲೂ ಜನಸಂದಣಿ ವಿರಳವಾಗಿತ್ತು.
ಲಾಕ್ಡೌನ್ ನಿಯಮಉಲ್ಲಂಘಿಸಿ ಅನಗತ್ಯ ಹೊರಗೆ ಬಂದರೆ ದಂಡ ಬೀಳುವುದು ಗ್ಯಾರಂಟಿ.ಈಗಾಗಲೇ ವಾರಾಂತ್ಯ ಕರ್ಫ್ಯೂನಲ್ಲಿ ಅನಗತ್ಯವಾಗಿ ಹೊರಗೆಬಂದಿದ್ದವರಿಗೆ ಪೊಲೀಸರು ದಂಡದ ಜತೆಗೆ ಲಾಠಿ ರುಚಿ ತೋರಿಸಿದ್ದರು.ಇನ್ನೂ 14 ದಿನಗಳ ಕಾಲ ಇದು ಮುಂದುವರೆಯಲಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.