ಪರಿಶೀಲನೆಗೆ ಎಂಜಿನಿಯರ್ ಇದ್ದಾರೆ, ಅವರನ್ನೇ ಕೇಳಿ


Team Udayavani, Jul 11, 2021, 9:06 PM IST

madya news

ಮದ್ದೂರು: ಸರ್ಕಾರ ಕೂಡಲೇ ಸರ್ಕಾರಿ ಸ್ವಾಮ್ಯದ ಆಸ್ತಿಗಳನ್ನು ಉಳಿಸಿಮುಂದಿನ ತಲೆ ಮಾರಿಗೆ ಉಳಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಗ್ರಹಿಸಿದರು.

ಮಾಜಿ ಸಂಸದ ಜಿ.ಮಾದೇಗೌಡರ ಆರೋಗ್ಯ ವಿಚಾರಿಸಲು ಭೇಟಿ ನೀಡಿದ್ದ ವೇಳೆ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೆಆರ್‌ಎಸ್‌ ಅಣೆಕಟ್ಟೆ ಬಿರುಕು ವಿಚಾರವಾಗಿ ಮಾತನಾಡಿದ ಕೆಪಿಸಿಸಿಅಧ್ಯಕ್ಷ ತಾವು ಮಾಜಿ ಮಂತ್ರಿಯಾಗಿ ಹಲವು ದಿನಗಳಾಗಿದ್ದು ಈಗೇಕೆನಮ್ಮನ್ನು ನೆನಪು ಮಾಡಿಕೊಂಡಿದ್ದಾರೆಂದು ತಮಗೆ ಗೊತ್ತಿಲ್ಲ. ಬಿರುಕುಬಿಟ್ಟಿರುವ ಸಂಬಂಧ ಪರಿಶೀಲಿಸಲು 40 ಮಂದಿ ಎಂಜಿನಿಯರ್‌ಗಳಿದ್ದು, ಅವರನ್ನೇಕೇಳಿ ಮಾಹಿತಿ ಪಡೆಯಲಿ ಎಂದರು.

ಮಂಡ್ಯ ಜಿಲ್ಲೆ ರೈತರ ಸೇವೆಗೆಂದು ಹಾಗೂ ಬೆಂಗಳೂರಿಗೆ ಕುಡಿಯುವನೀರು ಒದಗಿಸಲು ಮಹಾರಾಜರು ದೊಡ್ಡ ಆಸ್ತಿ ಮಾಡಿ ಹೋಗಿದ್ದು,ಅದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕೆಂದು ತಿಳಿಸಿದರು.ಕೆಎಸ್‌ಆರ್‌ಟಿಸಿ, ಆಸ್ಪತ್ರೆ ಬಿಸಿನೆಸ್‌ ಯೋಚನೆ ಮಾಡಲಾಗುತ್ತಾಎಂದು ಪ್ರಶ್ನಿಸಿದ ಅವರು, ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆಬಿಸಿನೆಸ್‌ ರೀತಿ ಯೋಚನೆ ಮಾಡದೆ ಸಮಾಜ ಸೇವೆ ರೀತಿ ಯೋಚನೆಮಾಡಬೇಕೆಂದು ಸಲಹೆ ನೀಡಿದರು.

ಸರ್ಕಾರದ ಆಸ್ತಿಗಳನ್ನು ಉಳಿಸುವ ಬದಲು ಮಾರಾಟ ಮಾಡಲುಕಾರ್ಪೊರೇಷನ್‌ ಆಸ್ತಿ ಗುತ್ತಿಗೆ ನೀಡೋದು ಬಿಜೆಪಿ ಪಕ್ಷದ ಕೆಲಸವೆಂದುಕೆಪಿಸಿಸಿ ಅಧ್ಯಕ್ಷರು ಟೀಕಿಸಿದರಲ್ಲದೇ ಆ ಮೂಲಕ ಮೈಷುಗರ್‌ ಸಕ್ಕರೆಕಾರ್ಖಾನೆಯನ್ನು ಖಾಸಗಿ ಸ್ವಾಮ್ಯಕ್ಕೆ ಒಪ್ಪಿಸದೆ ಸರ್ಕಾರವೇ ಮುನ್ನೆಡೆ ಸುವಂತೆ ಹೇಳಿದರು. ಕೆಪಿಸಿಸಿ ಸದಸ್ಯ ಎಸ್‌.ಗುರುಚರಣ್‌, ಬ್ಲಾಕ್‌ ಕಾಂಗ್ರೆಸ್‌ತಾಲೂಕುಅಧ್ಯಕ್ಷಕದಲೂರು ರಾಮಕೃಷ್ಣ, ತಾಪಂಮಾಜಿಸದಸ್ಯಕೆ.ಆರ್‌.ಮಹೇಶ್‌, ಮುಖಂಡರಾದ ಸತೀಶ್‌, ಚಿದಂಬರ್‌, ಅಪ್ಪಾಜಿ, ಆಸೀಫ್,ಮುನ್ನಾವರ್‌, ಅಸ್ಲಾಂ, ವಿಜಿಕುಮಾರ್‌, ಮಹೇಶ್‌ ಇದ್ದರು.

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.